ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒತ್ತುವರಿ ಜಾಗವನ್ನು ಸರ್ವೇ ಮಾಡಿದ ನೀರಾವರಿ ಇಲಾಖೆ
ಸಮೀಪದ ಮಸಣಾಪುರ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಕಾವೇರಿ ನೀರಾವರಿ ನಿಯಮಿತ ನಿಗಮಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ, ನೀರಾವರಿ ಇಲಾಖೆ ಹಾಗೂ ಸರ್ವೇ ಇಲಾಖೆಯ ತಂಡ ಗ್ರಾಮಸ್ಥರ ಸಮ್ಮುಖದಲ್ಲಿ ಸರ್ವೇ ನಡೆಸಿದರು.
ಕಲಿಕಾ ಸಾಮಗ್ರಿ ಸದ್ಬಳಕೆ ಮಾಡಿಕೊಳ್ಳಿ
ಸರ್ಕಾರಿ ಸೌಲಭ್ಯಗಳ ಜೊತೆಗೆ ದಾನಿಗಳು ನೀಡುವ ಕಲಿಕಾ ಸಾಮಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.
ನಾಳೆ ಎಸ್ಸಿ, ಎಸ್ಟಿ ಉದ್ಯಮಿದಾರರ ಸಭೆ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಮೈಸೂರು ವಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿದರು.
ನಗರೋತ್ಥಾನ ಯೋಜನೆಯ ₹೪೦ ಕೋಟಿ ತರುವಲ್ಲಿ ವಿಫಲ
ಚಾಮರಾಜನಗರದಲ್ಲಿ ವಿಶೇಷ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿ ರೈತ ಸಂಘದಿಂದ ಪ್ರತಿಭಟನೆ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ನೀಡಿದರೆ ಕಸದ ಬುಟ್ಟಿಗೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.
ಮಾರ್ಟಳ್ಳಿ ಗ್ರಾಮದಲ್ಲಿ ಗುತ್ತಿಗೆದಾರನಿಗೆ ಮುತ್ತಿಗೆ
ಹನೂರು ಮಾರ್ಟಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಯಂತ್ರದ ಮೂಲಕ ಮಣ್ಣಿನ ಮೆಟ್ಲಿಂಗ್ ಮಾಡುತ್ತಿದ್ದ ಗುತ್ತಿಗೆದಾರನಿಗೆ ತರಾಟೆಗೆ ತೆಗೆದುಕೊಂಡು ಕಾಮಗಾರಿ ನಿಲ್ಲಿಸಿದ ರೈತ ಸಂಘ ಹಾಗೂ ಗ್ರಾಮಸ್ಥರು.
ಕೊಂಗರಹಳ್ಳಿಯಲ್ಲಿ ಮೋದಿಕೇರ್ ಕೇಂದ್ರ ಉದ್ಘಾಟನೆ
ಹನೂರು ಸಮೀಪದ ಕಾಮಗೆರೆ ಗ್ರಾಮದಲ್ಲಿ ಮೋದಿಕೇರ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಶಾಸಕಿ ಪರಿಮಳ ನಾಗಪ್ಪ ಅವರು ನೆರವೇರಿಸಿದರು.
೪೫ನೇ ಹುತಾತ್ಮ ದಿನಾಚರಣೆ: ಯರಗಟ್ಟಿಯಲ್ಲಿ ಬೃಹತ್ ಸಮಾವೇಶ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎ.ಎಂ. ಮಹೇಶ್ಪ್ರಭು ಮಾತನಾಡಿದರು.
ರೋಟರಿಯಿಂದ ಸಮಾಜಕ್ಕೆ, ಜೀವಕುಲಕ್ಕೆ ಆಸರೆ
ಕೊಳ್ಳೇಗಾಲದಲ್ಲಿ ರೋಟರಿ ಮಿಟ್ ಟೌನ್ ಸಂಸ್ಥೆ ವತಿಯಿಂದ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾ ಗವರ್ನರ್ ರಾಮಕೃಷ್ಣ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತ ಸಂಘಗಳ ಧರಣಿ
ಕುಂತೂರು ಕಾರ್ಖಾನೆ ಪ್ರಾರಂಭ ಹಾಗೂ ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಕಾರ್ಖಾನೆ ಒಳ ಪ್ರವೇಶಿಸಿ ಪ್ರತಿಭಟಿಸಿದರು.
< previous
1
...
315
316
317
318
319
320
321
322
323
...
462
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ