• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!
ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಕಾಂಗ್ರೆಸ್‌ನ ಸುನಿಲ್‌ ಬೋಸ್‌ಗೆ ಭರ್ಜರಿ ಜಯ
ಚಾಮರಾಜನಗರದ ಬೇಡರಪುರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು ಅವರನ್ನು 1,88,706 ಮತಗಳಿಂದ ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಡಹಳ್ಳಿ ಸರ್ಕಲ್‌ ಮಳೆಗೆ ಚಿಕ್ಕ ಕೆರೆಯಾಯ್ತು!
ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಂತು ಸಾರ್ವಜನಿಕರು, ಸವಾರರಿಗೆ ತೊಂದರೆಯಾಗುತ್ತದೆ ಎಂದು ಕನ್ನಡಪ್ರಭ ಪತ್ರಿಕೆ ಎರಡು ಬಾರಿ ವರದಿ ಪ್ರಕಟಿಸಿದರೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಪೊಲೀಸರು ಒತ್ತುವರಿ ಮಾಡಿಕೊಂಡ ಕಾಗೇಹಳ್ಳ ತೆರವುಗೊಳಿಸಲು ವಿಫಲವಾಗಿದ್ದು ಸೋಮವಾರ ಬಿದ್ದ ಮಳೆಗೆ ಮತ್ತೆ ಮಡಹಳ್ಳಿ ಸರ್ಕಲ್‌ ಚಿಕ್ಕ ಕೆರೆಯಂತಾಗಿದೆ.
ಪರಿಷತ್ ಚುನಾವಣೆ: ಜಿಲ್ಲೇಲಿ ಶೇ.೯೨ರಷ್ಟು ಮತದಾನ
ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸೋಮವಾರ ಮತದಾನ ನಡೆದಿದ್ದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ಶೇ.೯೨ರಷ್ಟು ಮತದಾನವಾಗಿದೆ.
ಗುಂಡ್ಲುಪೇಟೇಲಿ ಶೇ.93.26 ಮತದಾನ
ಪಟ್ಟಣದ ತಾಲೂಕು ಕಚೇರಿಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದಿದ್ದು, ಶೇ.93.26 ಮತದಾನ ಶಾಂತಿಯುತವಾಗಿ ನಡೆದಿದೆ.
ಕೊ‍ಳ್ಳೇಗಾಲ ತಾಲೂಕಿನಲ್ಲಿ ಶೇ.91 ಮತದಾನ
ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆಯಲ್ಲಿ ಶೇ.91 ರಷ್ಟು ಮತದಾನ ಶಾಂತಿಯುತವಾಗಿ ನಡೆದಿದೆ.
ಮಹದೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ವಿವಿಧ ಕ್ರೀಡೆ ಮತ್ತು ಆಟೋಟ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಜಂಟಿ ನಿರ್ದೇಶಕರು ಮತ್ತು ಪ್ರಾಂಶುಪಾಲರು ಪ್ರಶಂಸಿಸಿದರು.
5, 6ರಂದು ಬಸವ ಜಯಂತ್ಯುತ್ಸವ
ಮಳೆಯ ಕಾರಣ ಮುಂದೂಡಲಾಗಿದ್ದ ಚಾಮರಾಜನಗರ ಸಿದ್ದಮಲ್ಲೇಶ್ವರ ವಿರಕ್ತಮಠ, ಮಠದ ಭಕ್ತ ವೃಂದದ ವತಿಯಿಂದ ಗ್ರಾಮಾಂತರ ಬಸವ ಜಯಂತ್ಯುತ್ಸವ ಹಾಗೂ ಪೂಜ್ಯದ್ವಯರ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಜೂ.೫ ಹಾಗೂ ಜೂ.೬ ರಂದು ಹಮ್ಮಿಕೊಳ್ಳಲಾಗಿದೆ ಎಂದು ಚಾಮರಾಜನಗರ ಸಿದ್ದಮಲ್ಲೇಶ್ವರ ವಿರಕ್ತಮಠದ ಚನ್ನಬಸವಸ್ವಾಮೀಜಿ ತಿಳಿಸಿದರು.
ಬಂಡೀಪುರದಲ್ಲಿ 2 ಕೆರೆಗಳ ಹೂಳೆತ್ತಲು ಸೂಚನೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಬಂಡೀಪುರ ಅರಣ್ಯದಲ್ಲಿ ವನ್ಯಜೀವಿಗಳಿಗೆ ನೀರಿನ ಹಾಹಾಕಾರ ಕಂಡು ಧರ್ಮಾಧಿಕಾರಿ ಎರಡು ಕೆರೆಗಳ ಹೂಳೆತ್ತಲು ಸೂಚನೆ ನೀಡಿರುವುದು ಅರಣ್ಯ ಇಲಾಖೆಗೆ ಖುಷಿ ತಂದಿದೆ  

ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೇ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 440
  • next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved