• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಸಂಪತ್ತು ಉಳಿಸುವಲ್ಲಿ ಬದ್ಧತೆ ಇರಲಿ
ಅಧಿಕಾರಿಗಳು ಕರ್ತವ್ಯ ನಿರ್ವಹಣೆ ವೇಳೆ ಶಿಸ್ತು, ತಾಳ್ಮೆ, ಬದ್ಧತೆ ಜೊತೆ ಪ್ರಾಮಾಣಿಕತೆ ಎಂಬುದು ಅತಿಮುಖ್ಯ. ಅಧಿಕಾರಿಗಳು, ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಹಾದಿಯಲ್ಲಿ ಪ್ರಾಮಾಣಿಕವಾಗಿ ಸಾಗಿ ಅರಣ್ಯ ಸಂಪತ್ತು ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಚಾಮರಾಜನಗರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದರು.
ನೈಋತ್ಯ ಮಾನ್ಸೂನ್ ಹಿನ್ನೆಲೆ: ಮುನ್ನೆಚ್ಚರಿಕೆಗೆ ಡಿಸಿ ಸೂಚನೆ
ಕೇರಳ ಕರಾವಳಿ ಮತ್ತು ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಕೆಲವೇ ಗಂಟೆಗಳಲ್ಲಿ ಮುಂಗಾರು ಆಗಮಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಅಗತ್ಯ ಮಳೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ತಿಳಿಸಿದ್ದಾರೆ.
ಬಿಕಾಂ ಇ-ಕಾಮರ್ಸ್‌ ಆಪರೇಷನ್ಸ್‌ ಕೋರ್ಸ್‌ ಆರಂಭ
ಪ್ರಸಕ್ತ ಸಾಲಿನಿಂದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇ–ಕಾಮರ್ಸ್‌ ಆಪರೇಷನ್ಸ್ ಕೋರ್ಸ್‌ಗಳಾದ ಇ-ಕಾಮರ್ಸ್‌, ಬಿಸಿಎ ಹಾಗೂ ವಿಜ್ಞಾನ ವಿಭಾಗದಲ್ಲಿ ರಸಾಯನಶಾಸ್ತ್ರ ಕೋರ್ಸ್‌ಗಳು ಆರಂಭವಾಗಲಿವೆ.
ನಾರಾಯಣಗೆ ಎಂಎಲ್‌ಸಿ ಸ್ಥಾನಕ್ಕೆ ಒತ್ತಾಯ
ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ದುಡಿಯುತ್ತಿರುವ ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ನಾರಾಯಣ ಅವರಿಗೆ ಎಂಎಲ್‌ಸಿ ಸ್ಥಾನ ನೀಡಬೇಕು ಎಂದು ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಸಿ.ಶಂಕರ ಅಂಕನಶೆಟ್ಟಿಪುರ ಒತ್ತಾಯಿಸಿದರು.
ಉಡಿಗಾಲದಲ್ಲಿ ಸರ್ಕಾರಿ ಶಾಲೆ ಪ್ರಾರಂಭೋತ್ಸವ
ಉಡಿಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳನ್ನು ಎತ್ತಿನಗಾಡಿ ಹಾಗೂ ಆಟೋಗಳಲ್ಲಿ ಮೆರವಣಿಗೆ ಮಾಡಿ, ಶಾಲೆಗೆ ಕರೆತರುವ ಮೂಲಕ ಗುಲಾಬಿ ಹೂ, ಸಿಹಿ ನೀಡಿ ಸ್ವಾಗತಿಸಲಾಯಿತು.
ಎತ್ತಿನಗಾಡಿ ಮೆರವಣಿಗೆ ಮೂಲಕ ಶಾಲೆಗೆ ಬಂದ ಮಕ್ಕಳು!
ಪ್ರಸಕ್ತ ವರ್ಷದ ಶಾಲೆ ಆರಂಭದ ದಿನ ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೃಂಗರಿಸಿದ ಎತ್ತಿನಗಾಡಿಯಲ್ಲಿ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಬಂದರು!
ಪ್ರತಿ ವರ್ಷ ತಂಬಾಕಿನಿಂದ 80 ಲಕ್ಷ ಮಂದಿ ಸಾವು
ಪ್ರತಿ ವರ್ಷ ವಿಶ್ವದಾದ್ಯಂತ ತಂಬಾಕು ಸೇವನೆಯಿಂದಾಗಿ ಅಂದಾಜು 80 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಿವಿಲ್ ನ್ಯಾಯಾಧೀಶರಾದ ಸುನೀತ ಹೇಳಿದರು.
ಮತ ಎಣಿಕೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ
ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಹೊಣೆಗಾರಿಕೆಯಿಂದ ನಿರ್ವಹಿಸುವಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರಸ್ವತಿ ಪುತ್ರ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಲಕ್ಷ್ಮೀಪುತ್ರ ಕಣಕಿಳಿದಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸರಸ್ವತಿ ಪುತ್ರ ಕಣಕಿಳಿದಿದ್ದಾರೆ. ಶಿಕ್ಷಕರು ಸರಸ್ವತಿ ಪುತ್ರ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್‌ ಮನವಿ ಮಾಡಿದರು.
ಕೊಳ್ಳೇಗಾಲದಲ್ಲಿ ಅದ್ಧೂರಿ ಬಸವ ಜಯಂತಿ
ಪಟ್ಟಣದಲ್ಲಿ ವೀರಶೈವ ಮಹಾಸಭೆ, ವೀರಶೈವ ಲಿಂಗಾಯಿತ ಒಕ್ಕೂಟ ಮತ್ತು ಬಸವ ಜಯಂತಿ ಸಮಿತಿ ವತಿಯಿಂದ ಅದ್ಧೂರಿಯಾಗಿ ಶುಕ್ರವಾರ ಬಸವ ಜಯಂತಿ ಮಹೋತ್ಸವ ಜರುಗಿತು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 440
  • next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved