• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿ: ಡೀಸಿ ಆದೇಶ
ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ಚಾಮರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದಾರೆ.
ಮೆಂದಾರೆ ಗ್ರಾಮದಲ್ಲಿ ಮುಂದುವರೆದ ಸರ್ವೆ ಕಾರ್ಯ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಮೆಂದಾರೆ ಗ್ರಾಮದ ಪುನರ್ವಸತಿ ಕಲ್ಪಿಸಲು ದಾಖಲೆಗಳ ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸಿ ಕಾರ್ಯ ಮುಂದುವರಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿ : ಎಂ. ರಾಮಚಂದ್ರ
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಶಿಕ್ಷಕರಲ್ಲಿ ಮನವಿ ಮಾಡದರು.
ಭಗೀರಥ ಭಾವಚಿತ್ರ ಬೆಳ್ಳಿ ರಥದಲ್ಲಿ ಅದ್ಧೂರಿ ಮೆರವಣಿಗೆ
ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಉಪ್ಪಾರ ಜನಾಂಗದ ವತಿಯಿಂದ ಮಹರ್ಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಭಗೀರಥ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.
ತಾಪಮಾನ ಹೆಚ್ಚಳಕ್ಕೆ ಮೂಡಗೂರು ಶ್ರೀ ಆತಂಕ
ಜಾಗತಿಕ ತಾಪಮಾನದ ಹೆಚ್ಚಳದಿಂದಾಗಿ ಪ್ರಸ್ತುತ ಪರಿಸರ ವಿಕೋಪ ಎದುರಿಸುತ್ತಿದ್ದೇವೆ ಎಂದು ಮೂಡಗೂರು ವಿರಕ್ತ ಮಠಾಧೀಶ ಇಮ್ಮಡಿ ಉದ್ದಾನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಮೆಂದಾರೆ ಹಾಡಿಯಲ್ಲಿ ಸರ್ವೇ ಕಾರ್ಯ ಆರಂಭ
ಮೆಂದಾರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಸದುದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡದಿಂದ ಸರ್ವೇ ಕಾರ್ಯ ಪ್ರಾರಂಭವಾಗಿದೆ.
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಮತಯಾಚನೆ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿರುವ ನಾನು ನಿಮ್ಮೆಲ್ಲರ ಅಶೀರ್ವಾದದಿಂದ ಆಯ್ಕೆಯಾದರೆ, ಗೌರವ ಧನವನ್ನು ಪಡೆದುಕೊಳ್ಳದೇ, ಇನ್ನು ಹೆಚ್ಚಿನ ಹಣವನ್ನು ಹಾಕಿ ಶಿಕ್ಷಕರ ಕ್ಷೇಮಾಭಿವೃದ್ದಿ ನಿಧಿಯನ್ನು ಸ್ಥಾಪಿಸಿ, ಸಂಕಷ್ಟದಲ್ಲಿರುವ ನೀವು ಸೂಚಿಸಿದ ಶಿಕ್ಷಕರಿಗೆ ನೆರವು ನೀಡಲು ಬದ್ದನಾಗಿದ್ದೇನೆ ಎಂದು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಹೇಳಿದರು.
ಮರಿಯಾಲ ಮಠಕ್ಕೆ ಕೆ.ವಿವೇಕಾನಂದ ಭೇಟಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಶ್ರೀಮಠದ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು.
ಪುನರ್ವಸತಿ ಸರ್ವೇ ಕಾರ್ಯಕ್ಕೆ ಬುಡಕಟ್ಟು ಸಮುದಾಯದವರ ನೇಮಿಸಿ
ಮೆಂದಾರೆ ಬುಡಕಟ್ಟು ಗಿರಿಜನರ ಪುನರ್ವಸತಿ ಸರ್ವೇ ಕಾರ್ಯಕ್ಕೆ ಸಮುದಾಯದ ಮೂವರು ಮುಖಂಡರನ್ನು ನೇಮಿಸಬೇಕೆಂದು ಆದಿವಾಸಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಮಾದೇಗೌಡ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ರೈತರು ದುಶ್ಚಟದಿಂದ ಮುಕ್ತರಾಗಿ: ರಾಜು ಭಾಯೀಜೀ ಕರೆ
ಅನ್ನದಾತ ಸುಖೀಭವ ಎಂದು ಹೇಳುತ್ತಾರೆ. ಆದರೆ ಇಂದಿನ ಕೆಲವು ರೈತರು ಒತ್ತಡಕ್ಕೆ ಸಿಲುಕಿ ದುರಭ್ಯಾಸ, ದುಶ್ಚಟಗಳಿಗೆ ಸಿಲುಕಿ ತಮ್ಮ ಜೀವನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮೌಂಟ್ ಅಬು ರಾಜಾಸ್ಥಾನ ಗ್ರಾಮೀಣ ಸೇವಾ ವಿಭಾಗದ ಅಂತಾರಾಷ್ಟ್ರೀಯ ಅಧ್ಯಕ್ಷ ರಾಜಯೋಗಿ ಬ್ರಹ್ಮಕುಮಾರ ರಾಜುಭಾಯೀಜೀ ವಿಷಾದ ವ್ಯಕ್ತಪಡಿಸಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 440
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved