• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯ ವಿವಾಹ ತಡೆದ ಮಕ್ಕಳ ರಕ್ಷಣಾ ಜಿಲ್ಲಾ ಘಟಕ
ಪಟ್ಟಣದ ಪಂಚಾಯತಿ ವ್ಯಾಪ್ತಿಯ ಪೌರ ಕಾರ್ಮಿಕ ಕಾಲೋನಿಯ ಅಪ್ರಾಪ್ತೆಯ ಬಾಲಕಿಯ ಜೊತೆ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಕ್ಕಳ ರಕ್ಷಣಾ ಜಿಲ್ಲಾ ಘಟಕದ ಸಂಯೋಜಕ ಮಹೇಶ್ ನೇತೃತ್ವದ ತಂಡ ಯಶಸ್ವಿಯಾಗಿದೆ.
ಜಿಲ್ಲೆಯಾದ್ಯಂತ ವಿಜೃಂಭಣೆಯಿಂದ ಗಣೇಶ ಪ್ರತಿಷ್ಠಾಪನೆ
ಗಣೇಶ ಚತುರ್ಥಿ ಅಂಗವಾಗಿ ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ‌ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಯಿತು.
ಕಲ್ಯಾಣಿ ಸಂರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ
ನಗರದ ಇತಿಹಾಸ ಪ್ರಸಿದ್ದ ದೊಡ್ಡರಸನ ಕೊಳಕ್ಕೆ ವಿದ್ಯುತ್ ಕಂಬಗಳಿಗೆ ೨೫ಕ್ಕು ಹೆಚ್ಚು ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಿರುವುದಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಸ್ವಿಚ್ ಆನ್ ಮಾಡುವ ಮೂಲಕ ಉದ್ಘಾಟನೆ ಮಾಡಿದರು.
ಹಿಂದೂ ಜಾಗರಣಾ ವೇದಿಕೆ ಗಣಪಗೆ ವಿಶೇಷ ಪೂಜೆ
ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಅವರಣದ ಮಾರಿ ಗುಡಿ ಮುಂಭಾಗ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಯಿತು. ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಇಂದು ಸ್ವಯಂ ಸೇವಾ ಸಂಸ್ಥೆಯ 5 ವರ್ಷದ ಕಾರ್ಯತಂತ್ರ, ನೀತಿ ನಿರೂಪಣ ಕಾರ್ಯಾಗಾರ
ನಗರದಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್-ಕ) ವತಿಯಿಂದ ಮೈಸೂರು ವಿಭಾಗೀಯ ಆರು - ಜಿಲ್ಲೆಗಳ ಸ್ವಯಂ ಸೇವಾ ಸಂಸ್ಥೆಗಳ ಐದು ವರ್ಷಗಳ ಕಾರ್ಯತಂತ್ರ, ನೀತಿ- ನಿರೂಪಣ ಕಾರ್ಯಾ ಗಾರವನ್ನು ಶುಕ್ರವಾರ ಆಯೋಜಿಸಲಾಗಿದೆ ಎಂದು ಫೆವಾರ್ಡ್-ಕ ಕಾರ್ಯಕ್ರಮ ಸಂಯೋಜಕ ಕೃಷ್ಣಮೂರ್ತಿ ಹೇಳಿದರು.
ಗಣಪತಿ ದೇವಾಲಯದಲ್ಲಿ ಗೌರಮ್ಮ ಮೂರ್ತಿ ಸ್ಥಾಪನೆ
ಪಟ್ಟಣದ ಗಣಪತಿ ದೇವಾಲಯದಲ್ಲಿ ಪ್ರಥಮಬಾರಿಗೆ ಗೌರಮ್ಮ ಮೂರ್ತಿಯನ್ನು ತಲಕಾಡಿನ ಕಾವೇರಿ ನದಿ ತೀರದಲ್ಲಿ ಮರಳಿನಲ್ಲಿ ತಯಾರಿಸಿ ತಂದು ಪ್ರತಿಷ್ಠಾಪಿಸಲಾಗಿದೆ. ಸಂಕಷ್ಟಹರ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರಥಮ ಬಾರಿಗೆ ಕಾವೇರಿ ನದಿಯಿಂದ ಮರಳು ಗೌರಮ್ಮನನ್ನು 8 ಗಂಟೆಗೆ ಪ್ರತಿಷ್ಠಾಪಿಸಿದ ಬಳಿಕ ಗೌರಿ ಮೂರ್ತಿಗೆ ವಿಧಿ, ವಿಧಾನಗಳೊಂದಿಗೆ ಪೂಜೆ ಮಾಡಲಾಯಿತು. ಮಹಾ ಮಂಗಳಾರತಿ ಬಳಿಕ ಗೌರಿಗೆ ಬಾಗಿನ ಅರ್ಪಣೆ, ಭಕ್ತಾಧಿಗಳಿಂದ ಪೂಜಾ ಕಾರ್ಯ ನಡೆಯಿತು.
ಬಿ ಖಾತೆ ವಿತರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆ ಕಾಪಾಡಿ
ನಾನು ಬಿ ಖಾತೆ ವಿಚಾರದಲ್ಲಿ ಸದನದಲ್ಲಿ ಗಮನ ಸೆಳೆದು ಅನುಮತಿ ಕೊಡಿಸಿದ್ದೇನೆ. ಅಂತಹ ಬಿ ಖಾತೆ ವಿತರಣೆ ರಾಜ್ಯಾದ್ಯಂತ ಬಹುತೇಕ ಯಶಸ್ವಿಯಾಗಿ ನಡೆಯುತ್ತಿದೆ, ಆದರೆ ಕೊಳ್ಳೇಗಾಲ ಕ್ಷೇತ್ರದಲ್ಲಿ ಸಾಕಷ್ಟು ಗೊಂದಲಗಳುಂಟಾಗಿವೆ. ಈ ವಿಚಾರದಲ್ಲಿ ನನ್ನ ಹೆಸರು ಹಾಳಾಗುತ್ತಿದೆ ಎಂದು ಶಾಸಕ ಎ. ಆರ್‌. ಕೃಷ್ಣಮೂರ್ತಿ ಅಸಮಾಧಾನ ಹೊರಹಾಕಿದರು.
ಮಕ್ಕಳ ರಕ್ಷಣೆಗೆ ಕಾವಲು ಸಮಿತಿಗಳು ಚುರುಕಾಗಬೇಕು
ಬಾಲ್ಯ ವಿವಾಹ ಸೇರಿದಂತೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವುದು ಕೇವಲ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸ ಮಾತ್ರವಲ್ಲ. ಇತರ ಇಲಾಖೆಗಳ ಸಮನ್ವಯತೆ ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿ ಬೇಕಾಗಿರುತ್ತದೆ. ಎಲ್ಲ ಇಲಾಖೆಗಳು ತಳಮಟ್ಟದಿಂದ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುವಂತ ವ್ಯವಸ್ಥೆಯನ್ನು ಮಾಡಿ ಕೊಳ್ಳಬೇಕು.
ಹತ್ತಿ ಮಾರುಕಟ್ಟೆಗೆ ಗಣೇಶ್‌ ಪ್ರಸಾದ್ ಭೇಟಿ
ಉದ್ಘಾಟನೆಗೆ ಸಿದ್ಧವಾದ ಬೇಗೂರು ಹತ್ತಿ ಮಾರುಕಟ್ಟೆ ಎಂದು ಕನ್ನಡಪ್ರಭ ವರದಿ ಬೆನ್ನಲ್ಲೇ ಸ್ಥಳೀಯ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ನಿರ್ಮಾಣಗೊಂಡ ಬೇಗೂರು ಹತ್ತಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಲೆಮನೆಗೆ ಆಕಸ್ಮಿಕ ಬೆಂಕಿ 15 ಲಕ್ಷ ರು. ನಷ್ಟ
ಆಲೆಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ 15 ಲಕ್ಷ ರು.ಗಳಿಗೂ ಹೆಚ್ಚು ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಸೋಮವಾರಪೇಟೆ ಬಳಿ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved