• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಬಟ್ಟೆ ಬ್ಯಾಗ್ ಬಳಕೆಯಿಂದ ಪರಿಸರ ಶುದ್ಧ’
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಚಾಮರಾಜನಗರ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಸುದ್ದಿಗೋಷ್ಠಿ ನಡೆಸಿದರು.
ನೀರು ಪೋಲು, ಕೇಳೋರಿಲ್ಲ ಗ್ರಾಮಸ್ಥರ ಗೋಳು
ನಂಜನಗೂಡು ಬಳಿಯ ಕಬಿನಿ ಮುಖ್ಯ ಪೈಪ್‌ ಒಡೆದು ನೀರು ಸೋರಿಕೆ ಹಿನ್ನಲೆ ಗುಂಡ್ಲುಪೇಟೆಗೆ ಕಬಿನಿ ನೀರು ಸ್ಥಗಿತಗೊಂಡಿದೆ.
ವಾರದಿಂದ ಕಲುಷಿತ ನೀರು ಪೂರೈಕೆ
ಕಳೆದ 7 ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿದ್ದು ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಸ್ಥಿತಿ ಚಾಮರಾಜನಗರದ 17 ನೇ ವಾರ್ಡ್ ನ ಉಪ್ಪಾರ ಬೀದಿಯಲ್ಲಿ ನಿರ್ಮಾಣವಾಗಿದೆ.
ಭಕ್ತಾದಿಗಳ ನಂಬಿ ಬದುಕಿದ್ದ ಜನರ ಕೈ ಖಾಲಿ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ (ತೇಕಣೆ ) ಮತ್ತು ಪಡಸಲನತ್ತ ಗ್ರಾಮಸ್ಥರು ಉದ್ಯೋಗ ಇಲ್ಲದೇ, ವ್ಯಾಪಾರವಿಲ್ಲದೇ ಪಡಿಪಟಾಲು ಪಡುತ್ತಿದ್ದು ಸರ್ಕಾರ ಹಾಗೂ ಜಿಲ್ಲಾಡಳಿತ ಇತ್ತ ಗಮನ ಹರಿಸಬೇಕೆಂಬ ಆಸೆಗಣ್ಣಲ್ಲಿ ಕಾಯುತ್ತಿದ್ದಾರೆ‌.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಮಹತ್ವದ್ದು
ಚಾಮರಾಜನಗರದ ಹೊರವಲಯದ ಯಡಪುರ ಗ್ರಾಮದ ಸಮೀಪದಲ್ಲಿ ಇರುವ ಚಾಮರಾಜನಗರದ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಯಿತು.
ಪತ್ರಿಕೆಗಳು ನೀಡುವ ಜ್ಞಾನ ತುಂಬಾ ಅವಶ್ಯಕ ಸುರೇಶ್ ಋುಗ್ವೇದಿ
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸಂಸ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಜೆಎಸ್ಎಸ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ
ಯಳಂದೂರು ಪಟ್ಟಣದ ಜೆಎಸ್ಎಸ್ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಎಎಸ್ಐ ಮಹಾದೇವಪ್ಪ ಮಾತನಾಡಿದರು.
ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಜಿಂಕೆಯನ್ನು ಸಾರ್ವಜನಿಕರಿಂದ ರಕ್ಷಣೆ
ಹನೂರು ತಾಲೂಕಿನ ಅಜ್ಜಿಪುರ ರಸ್ತೆಯಲ್ಲಿ ಬರುವ ಹರಕನಹಳ್ಳಿ ಬಳಿ ನೀರು ಕುಡಿಯಲು ಬಂದ ಜಿಂಕೆಯನ್ನು ನಾಯಿಗಳು ಕಚ್ಚಿ ಗಾಯಗೊಳಿಸುತ್ತಿದ್ದಾಗ ಸಾರ್ವಜನಿಕರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
5 ರಂದು ಸಂಸದರಿಗೆ ರೈತರ ಹಕ್ಕು ಒತ್ತಾಯ ಪತ್ರ ಸಲ್ಲಿಕೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌ ಅವರು ಸುದ್ದಿಗೋಷ್ಠಿ ನಡೆಸಿದರು.
ಕೊಳ್ಳೇಗಾಲ ತಾಲೂಕಲ್ಲೇ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ
ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತ ತಂಡಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ ಬಹುಮಾನ ವಿತರಿಸಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 463
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved