ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯ ಪ್ರದೇಶದ ರಸ್ತೆಯಲ್ಲಿ ವಾಯು ವಿಹಾರಿಗಳಿಗೆ ನಿರ್ಬಂಧ
ಹನೂರು ಮಲೆ ಮಾದೇಶ್ವರ ವನ್ಯಧಾಮ ಅಜ್ಜಿಪುರ ರಸ್ತೆಯಲ್ಲಿ ವಾಯು ವಿಹಾರಿಗಳಿಗೆ ಅರಣ್ಯ ಇಲಾಖೆ ಓಡಾಡುವುದನ್ನು ನಿರ್ಬಂಧಿಸಿದೆ.
ಅಧಿಕಾರಿಗಳ ಬೆವರಿಳಿಸಿದ ಅನ್ನದಾತರು
ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ರೈತರ ಕುಂದುಕೊರತೆ ನಿವಾರಣೆ ಸಭೆಯೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜರುಗಿತು. ದಂಡಾಧಿಕಾರಿ ಮಂಜುಳ, ಇಒಶ್ರೀನಿವಾಸ್, ರೈತ ಮುಖಂಡ ಶೈಲೇಂದ್ರ, ಅಣಗಳ್ಳಿ ಬಸವರಾಜು, ಮಹದೇವಪ್ಪ ಇದ್ದರು.
96 ಮಂದಿ ರೈತರಿಗೆ ಹಸಿರು ಶಾಲು ದೀಕ್ಷೆ
ಹನೂರು ಪಟ್ಟಣದಲ್ಲಿ ನೂತನ ಗ್ರಾಮ ಘಟಕಗಳ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಸಭೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ನೇತೃತ್ವದಲ್ಲಿ ಜರುಗಿತು.
ಮಾನವನ ಸ್ವಾರ್ಥಕ್ಕೆ ಪ್ರಕೃತಿಗೆ ಹಿಂಸೆ!
ಮಾನವನ ಸ್ವಾರ್ಥಕ್ಕೆ ಪ್ರಕೃತಿ ಹಾಗೂ ಜೀವ ರಾಶಿಗಳಿಗೂ ಹಾನಿಯಾಗುತ್ತಿದೆ ಎಂದು ತಾಲೂಕಿನ ಮೂಡಗೂರು ವಿರಕ್ತ ಮಠಾಧೀಶ ಶ್ರೀ ಇಮ್ಮಡಿ ಉದ್ದಾನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಉದ್ಯೋಗದಲ್ಲಿ ಕನ್ನಡಿಗರ ಆದ್ಯತೆಗಾಗಿ ಕರವೇ ಧರಣಿ
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಧರಣಿ ನಡೆಸಲಾಯಿತು.
ಕಚೇರಿ ಕೆಲಸದಲ್ಲಿ ವಿಳಂಬ ಮಾಡಿದರೆ ಸೂಕ್ತ ಕ್ರಮ: ಶಾಸಕ
ಹನೂರು ಪಟ್ಟಣದ ಉಪ ನೋಂದಣಿ ಕಚೇರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು ..
ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳಿ: ಚಾರುಕೀರ್ತಿ ಭಟ್ಟಾರಕರು
ಸತ್ಯ, ಅಹಿಂಸೆ, ನಮ್ಮ ಜೀವನದ ಅಂಗವಾಗಬೇಕು. ಹಿಂಸೆ ಎನ್ನುವುದು ಹಲವಾರು ಬಗೆಯಲ್ಲಿರುತ್ತದೆ. ಅವುಗಳಲ್ಲಿ ನಮ್ಮ ಕಣ್ಣಿಗೆ ಕಾಣುವ ಹಿಂಸೆಗಳನ್ನು ಕಡಿಮೆ ಮಾಡಿಕೊಂಡಾಗ ಸಮಾಜ ನೆಮ್ಮದಿಯಾಗಿರುತ್ತದೆ. ಇದಕ್ಕೆ ಅಹಿಂಸಾ ತತ್ವಗಳ ಮೂಲ ಉದ್ದೇಶಗಳನ್ನು ಅಳವಡಿಸಿಕೊಳ್ಳಬೇಕು.
ಗಾಂಜಾ ಮಾರಾಟ ಯತ್ನ: ಮಾಲು ಸಮೇತ ನಾಲ್ವರ ಬಂಧನ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ಬಿಜಿಎಸ್ ಸಮೀಪದಲ್ಲಿ ಮೈಸೂರಿನ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆನೆ ದಾಳಿ: ರೈತನಿಗೆ ಹೆಚ್ಚಿನ ಚಿಕಿತ್ಸೆ
ಹನೂರು ಕಾಡಾನೆ ದಾಳಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವಣ್ಣ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹೊನ್ನಹಳ್ಳಿ ಗ್ರಾಪಂ ಬಿಜೆಪಿಗೆ ತೆಕ್ಕೆಗೆ
ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿಗರಾದ ಎನ್. ರವಿಕುಮಾರ್, ಮಂಜುಳಾ ಅವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೇಂದ್ರಪ್ಪ ಅಭಿನಂದಿಸಿದರು.
< previous
1
...
327
328
329
330
331
332
333
334
335
...
463
next >
Top Stories
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ