• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ತಿಂಗಳಿಗೊಮ್ಮೆ ಸಭೆ ಕರೆಯಲು ಒತ್ತಾಯ
ಕಾಡಂಚಿನ ಸಮೀಪದ ರೈತರ ಸಮಸ್ಯೆಗಳನ್ನು ಬಗೆಹರಿಸುವ ದಿಸೆಯಲ್ಲಿ ಮೂರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.
ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗ
ಕೊಳ್ಳೇಗಾಲದ ತಾಪಂ ನಲ್ಲಿರುವ ಶಾಸಕರ ಕಚೇರಿಯಲ್ಲಿ ಎ.ಆರ್.ಕೃಷ್ಣಮೂರ್ತಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹೊಂಗನೂರು ಚೇತನ್, ಬಸ್ತಿಪುರ ರವಿ ಇದ್ದಾರೆ.
ಗುರುಪೀಠಗಳು ರಾಜಕಾರಣ ಮಾಡಬಾರದು
ಗುರುಪೀಠಗಳ ಸ್ವಾಮೀಜಿಗಳು ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕೆ ಹೊರತು ರಾಜಕಾರಣ ಮಾಡಬಾರದು ಎಂದು ಕಾಯಕ ಸಮಾಜದ ಮುಖಂಡ ಪು.ಶ್ರೀನಿವಾಸನಾಯಕ ಹೇಳಿದರು.
ಕೆಂಪೇಗೌಡರು ಸರ್ವ ಜನಾಂಗದ ನಾಡಪ್ರಭು
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಮಹದೇಶ್ವರ ಬೆಟ್ಟದಲ್ಲಿ 30 ದಿನಕ್ಕೆ 2.20 ರು. ಕೋಟಿ ಸಂಗ್ರಹ
ಹುಂಡಿ ಹಣ ಸಂಗ್ರಹವಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಸ್ ನಿಲ್ದಾಣದ ಬಳಿ ಬರುವ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಯಲ್ಲಿದ್ದ ಹಣವನ್ನು ತೆರೆದು ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು.
ವೀರಶೈವ ಮಹಾಸಭೆ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ
ಕೊಳ್ಳೇಗಾಲ ತಾಲೂಕು ವೀರಶೈವ ಮಹಾಸಭೆಗೆ ಅಧ್ಯಕ್ಷರು ಹಾಗೂ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಪ್ರಕ್ರಿಯೆ ಜೂ.27 ರಿಂದ ಆರಂಭವಾಗಿರುವ ಹಿನ್ನೆಲೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪೈಪೋಟಿ ಜೋರಾಗಿರುವ ಬೆನ್ನಲ್ಲೆ ಜೂ.29ರ ಶನಿವಾರ ಮಧ್ಯಾಹ್ನ ಸದಸ್ಯರ ಸಭೆ ಕರೆಯಲಾಗಿದೆ.
ಸೂರಾಪುರ ಪ್ರೌಢಶಾಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಕೊಳ್ಳೇಗಾಲ ತಾಲೂಕಿನ ಸುರಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡರ ಜಯಂತಿ ಸಮಾರಂಭದಲ್ಲಿ ಶಿಕ್ಷಕ ಗೋವಿಂದರಾಜು ಮಾತನಾಡಿದರು.
ಬಿಸಿಲಿನ ತಾಪ ತಡೆಯಲು ಉರುಳುಸೇವೆ ಹಾದಿಗೆ ಬಿಳಿಬಣ್ಣ
ಉರುಳು ಸೇವೆ ಮಾಡುವ ಭಕ್ತಾದಿಗಳಿಗೆ ಬಿಸಿಲಿನ ತಾಪಮಾನ ತಡೆಯಲು ದೇವಾಲಯದ ಸುತ್ತಲೂ ಶಾಖ ನಿರೋಧಕ ಬಿಳಿ ಬಣ್ಣ ಬಳಿಯುವ ಮೂಲಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅನುಕೂಲ ಕಲ್ಪಿಸಿದೆ.
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರ ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಡಾನೆ ದಾಳಿ: ರೈತನಿಗೆ ತೀವ್ರ ಗಾಯ
ಕಾಡಾನೆ ದಾಳಿಗೊಳಗಾಗಿ ರೈತನೊಬ್ಬ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಬಿಆರ್‌ಟಿ ವಿಭಾಗದ ಲೊಕ್ಕನಹಳ್ಳಿ ಗ್ರಾಮದ ರೈತ ಬಸವಣ್ಣ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 463
  • next >
Top Stories
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved