ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ರಮ ರೆಸಾರ್ಟ್ ಸರ್ವೇ ನಡೆಸಿ ಡೀಸಿ ಸೂಚನೆ
ಸಾರ್ವಜನಿಕ ರಸ್ತೆ ಒತ್ತುವರಿ ತಿಂಗಳೊಳಗೆ ತೆರವುಗೊಳಿಸಬೇಕು, ಪೌತಿ ಖಾತೆ ವಿಳಂಬ ಮಾಡದೆ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದರು.
ಚಾಮರಾಜನಗರ : ಕಾಲೇಜಿಗೂ ಕಾಲಿಟ್ಟ ಖದೀಮರ ಗ್ಯಾಂಗ್
ಚಿನ್ನದಂಗಡಿ, ಮಳಿಗೆಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ಕಾಲೇಜಿಗೂ ಎಂಟ್ರಿ ಕೊಟ್ಟಿದ್ದು ಪರೀಕ್ಷಾ ಕೇಂದ್ರದ ಡಿವಿಆರ್, ಬ್ಯಾಟರಿ, ಟಿವಿಯನ್ನೇ ಹೊತ್ತೊಯ್ದಿದ್ದಾರೆ.
ಮುಸ್ಲಿಮರ ಕಾಲೋನಿ ಅಭಿವೃದ್ಧಿಗೆ ₹ ೫ ಕೋಟಿ ಅನುದಾನ
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಲ್ಪ ಸಂಖ್ಯಾತ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಕ್ಕೆ ರಾಜ್ಯ ೫ ಕೋಟಿ ರು. ಅನುದಾನ ಮಂಜೂರು ಮಾಡಿದೆ.
ಸಾಮಾಜಿಕ ಸುಧಾರಣೆಗೆ ಹೆಚ್ಚು ಒತ್ತು ನೀಡಿದ್ದ ಕೆಂಪೇಗೌಡ
ವಿಶ್ವಪ್ರಸಿದ್ಧ ಬೆಂಗಳೂರನ್ನು ಸಣ್ಣ ಪಟ್ಟಣದಿಂದ ಸುಸಜ್ಜಿತ ಮಹಾನಗರವನ್ನಾಗಿ ಕಟ್ಟಲು ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಭಿಪ್ರಾಯಪಟ್ಟರು.
ಬೈಲೂರಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ
ಹನೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ವಿದ್ಯಾರ್ಥಿಗಳಿಂದ ನಿಗದಿತ ಸಮಯಕ್ಕೆ ಸಾರಿಗೆ ವಾಹನ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕೋಡಿಮೋಳೆ ಕೆರೆ ತುಂಬಿಸಲು ಕಾಡಾ ಅಧ್ಯಕ್ಷ ಮರಿಸ್ವಾಮಿ ಸೂಚನೆ
ಮೈಸೂರು ಕಾಡಾ ಕಚೇರಿಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ವನ್ಯಪ್ರಾಣಿಗಳ ಕಳ್ಳಬೇಟೆಯಾಡಿದ್ದ ಮೂವರ ಬಂಧನ
ಶಾಗ್ಯ ಗ್ರಾಮ ಸಮೀಪದ ಕಾವೇರಿ ವನ್ಯಧಾಮಕ್ಕೆ ನಾಡ ಬಂದೂಕಿನೊಂದಿಗೆ ಅಕ್ರಮವಾಗಿ ಪ್ರವೇಶಿಸಿ ವನ್ಯಪ್ರಾಣಿಗಳನ್ನು ಕಳ್ಳಬೇಟೆಯಾಡಿದ್ದ ಆರೋಪದಡಿ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಜರುಗಿದೆ.
ಕೆಂಪೇಗೌಡರ ಸ್ಮಾರಕಕ್ಕೆ ಸರ್ಕಾರದ ಜೊತೆ ಚರ್ಚೆ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಸಮಾರಂಭದಲ್ಲಿ ನಿವೃತ್ತ ಪ್ರಾಧ್ಯಾಪಕ ದೊಡ್ಡಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎ.ಆರ್.ಕೃಷ್ಣಮೂರ್ತಿ, ಹೊಂಗನೂರು ಚಂದ್ರು, ರಾಚೇಗೌಡ, ಬಸವೇಗೌಡ, ಉಪವಿಭಾಗಾಧಿಕಾರಿ ಮಹೇಶ್ ಇದ್ದರು.
ಲಂಚ ಪಡೆದಾದರೂ ಕೆಲಸ ಮಾಡಿಕೊಡಿ
ನಾನು ನಿಮಗೆ ಸನ್ಮಾನ ಮಾಡಲು ಹಾರ, ಶಾಲು ತಂದಿರುವೆ, ಸನ್ಮಾನದ ಬಳಿಕ ಲಂಚವನ್ನು ಸಹಾ ನೀಡುವೆ. ಅದನ್ನು ಪಡೆದುಕೊಂಡಾದರೂ ನನ್ನ ಸಮಸ್ಯೆ ನಿವಾರಿಸಿ ಎಂದು ಚೆಸ್ಕಾಂ ಇಲಾಖೆ ಕರೆಯಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರೊಬ್ಬರು 8 ತಿಂಗಳಿಂದ ಟಿ.ಸಿ ಅಳವಡಿಸಿದ ಅಧಿಕಾರಿಗಳ ಕ್ರಮಕ್ಕೆ ಈ ರೀತಿ ಆಕ್ರೋಶ ಹೊರಹಾಕಿದರು.
ಮಕ್ಕಳ ಬಗ್ಗೆ ಪೋಷಕರು ಕಾಳಜಿವಹಿಸಿ: ನ್ಯಾಯಾಧೀಶೆ ಬಿ.ಎಸ್.ಭಾರತಿ
ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.
< previous
1
...
329
330
331
332
333
334
335
336
337
...
463
next >
Top Stories
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ