• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾ ಅರಿಶಿಣ ತಳಿಯಿಂದ ಇಳುವರಿ ಗಳಿಸಿ: ಡಾ.ಪಂಪನಗೌಡ
ತೋಟಗಾರಿಕೆ ಇಲಾಖೆಯಿಂದ ಅರಿಶಿಣ ಬೆಳೆ ಬೇಸಾಯ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.
ಪ್ರತಿಭಾವಂತ ಮಕ್ಕಳಿಗೆ ಉಜ್ವಲ ಭವಿಷ್ಯ ಸಿಗಲಿ: ಶಾಸಕ ಗಣೇಶ್‌
ಶಿವ ತಾಂಡವ ಡ್ಯಾನ್ಸ್ ಇನ್ಸ್ಟಿಟ್ಯೂಟ್ ನ ೨೦ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಪರ್ಶ ಆಸ್ಪತ್ರೆ ಹಾಗೂ ಲಯನ್ ಸಂಸ್ಥೆ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ ಹಾಗೂ ಬೇಸಿಗೆ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಪೂರಕ: ಆಲೂರುಮಲ್ಲು
ವಿದ್ವತ್ ಐಎಎಸ್ ಮತ್ತು ಕೆಎಎಸ್ ಅಕಾಡೆಮಿಯಿಂದ ಚಾಮರಾಜನಗರದಲ್ಲಿ ಒಂದು ದಿನದ ಉಚಿತ ಕಾರ್ಯಾಗಾರ ನಡೆಯಿತು.
ಬಂಡಿದಾರಿ ಒತ್ತುವರಿ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ: ಡೀಸಿ ಶಿಲ್ಪಾನಾಗ್‌
ಬಂಡಿದಾರಿ ಸಾರ್ವಜನಿಕ ರಸ್ತೆಯಂತಹ ಸ್ಥಳಗಳ ಒತ್ತುವರಿಯನ್ನು ಒಂದು ತಿಂಗಳೊಳಗೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ ಬಾಳಿ: ಶ್ರೀಕಾಂತ್‌ ಸಲಹೆ
ಕೊಳ್ಳೇಗಾಲ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಸೂರಾಪುರದಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಾಚರಣೆ ಕಾರ್ಯಕ್ರಮ
ಮಾದಕ ವಸ್ತುಗಳನ್ನು ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಪ್ರಕಾಶ್‌
ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಡೆಯಿತು.
ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಬಂಧಿತರಿಂದ, 6.50 ಲಕ್ಷ. ಮೌಲ್ಯದ 3 ಬೊಲೆರೋ ಪಿಕ್ ಅಪ್ ವಾಹನ, 60 ಸಾವಿರ ಮೌಲ್ಯದ 1 ಪಲ್ಸರ್ ಬೈಕ್, 50 ಸಾವಿರ ಮೌಲ್ಯದ 1 ಅಪಾಚಿ ಬೈಕ್, 1.20 ಲಕ್ಷ ಮೌಲ್ಯದ 2 ಹಸುಗಳು, 15 ಸಾವಿರ ನಗದು ಸೇರಿದಂತೆ ಒಟ್ಟು 8.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ರೈತರ ಸಮಸೈಗಳಿಗೆ ಶೀಘ್ರ ಪರಿಹಾರಕ್ಕೆ ಕ್ರಮ: ತಹಸೀಲ್ದಾರ್‌
ಬದನಗುಪ್ಪೆ ಕೈಗಾರಿಕಾ ಪ್ರದೇಶದ ವ್ಯಾಪ್ತಿಗೆ ಬರುವ ಸರ್ವೇ ನಂ. ೨೨೪ ನೂರು ಎಕರೆಗೆ ಸಂಬಂಧಪಟ್ಟಂತಹ ಸಮಸ್ಯೆಗಳು ಮತ್ತು ಕೈಗಾರಿಕೆಗಳಿಂದ ಹೊರ ಬರುವ ತ್ಯಾಜ್ಯಗಳ ಬಗ್ಗೆ ಇಂದಿನಿಂದಲೆ ಕ್ರಮಕೈಗೊಂಡು ಮುಂದೆ ಪರಿಸರ ಹಾಳಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದರು.
ಸಮಾಜದ ಭದ್ರತೆಯಲ್ಲಿ ಯುವಕರ ಪಾತ್ರ ಹಿರಿದು: ಮಂಟೇಲಿಂಗಾಚಾರ್
ಜಗತ್ತಿನಲ್ಲೇ ಪುರಾತನ ಪರಂಪರೆ ಹೊಂದಿದ ವಿಶ್ವಕರ್ಮ ಸಮಾಜ ಶ್ರೇಷ್ಠವೆಂದು ಎಂದು ಪುರುಷ ಸೂಕ್ತ ಒಪ್ಪಿಕೊಂಡಿದೆ. ಪುರುಷ ಸೂಕ್ತದ ಸೃಷ್ಟಿಕರ್ತನೇ ವಿಶ್ವಕರ್ಮ, ಹಾಗಾಗಿ ನಾವು ಧಾರ್ಮಿಕ ಮತ್ತು ರಾಜಕೀಯ ಭದ್ರತೆಯಿಂದ ಸಮಾಜದಲ್ಲಿ ಜಾಗೃತರಾಗಬೇಕು. ಆ ಮೂಲಕ ವಿಶ್ವಕರ್ಮ ಸಮಾಜಕ್ಕೆ ಆಗುವ ಎಲ್ಲಾ ವಿಘ್ನಗಳನ್ನು ಸಮರ್ಥವಾಗಿ ನಿವಾರಿಸಿ ಸುಭದ್ರ ಸಮಾಜದ ನಿರ್ಮಾಣ ಮಾಡಲು ಸಾಧ್ಯ.
ಬ್ರೇಕ್‌ ವಿಫಲ: ಬೋರ್‌ವೆಲ್ ವಾಹನ ಪಲ್ಟಿ,ಚಾಲಕನಿಗೆ ಗಾಯ
ಮಲೆ ಮಾದೇಶ್ವರ ಬೆಟ್ಟ ರಸ್ತೆಯಲ್ಲಿ ಹಲವಾರು ಅಪಘಾತಗಳು ಒಳಗಾಗಿ ಜಿಲ್ಲಾಡಳಿತ ಈ ರಸ್ತೆಯಲ್ಲಿ ಭಾರೀ ವಾಹನಗಳಿಗೆ ನಿಷೇಧ ಹೇರಿದೆ. ಆದರೂ ಈ ಭಾಗದಲ್ಲಿ ಬೋರ್‌ವೆಲ್ ವಾಹನವೊಂದು ತಮಿಳುನಾಡಿಗೆ ಹೋಗಲು ಬಂದು ರಸ್ತೆಯಲ್ಲಿ ತೀವ್ರ ತಿರುವಿನ ಬಳಿ ಬ್ರೇಕ್ ವಿಫಲಗೊಂಡು ಪಲ್ಟಿಯಾಗಿದೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 463
  • next >
Top Stories
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved