• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಗನತ್ತಕ್ಕೆ ಮುಖ ಮಾಡದ ಸಚಿವ, ಶಾಸಕ
ಮೂಲಸೌಕರ್ಯಕ್ಕೆ ಆಗ್ರಹಿಸಿ ಮತಗಟ್ಟೆ ಧ್ವಂಸ ಮಾಡಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮ ದೇಶದ ಗಮನ ಸೆಳೆದರೂ ಸ್ಥಳೀಯ ಜನಪ್ರತಿನಿದಿಗಳ ಗಮನ ಸೆಳೆಯದಿರುವುದು ವಿಪರ್ಯಾಸವಾಗಿದೆ.
ತುರ್ತುವಾಹನ ಸಿಗದೇ ಖಾಸಗಿ ವಾಹನದಲ್ಲಿ ಗರ್ಭಿಣಿಯ ಹೆರಿಗೆ
ತುರ್ತು ವಾಹನ ಸಿಗದೇ ಹೆರಿಗೆ ನೋವಿನಿಂದ ಪರದಾಡಿದ ಗರ್ಭಿಣಿ ಮಹಿಳೆಯ ನೆರವಿಗೆ ಧಾವಿಸಿದ ಸಾಮಾಜಿಕ ಕಾರ್ಯಕರ್ತನ ವಾಹನದಲ್ಲೇ ಹೆರಿಗೆಯಾದ ಘಟನೆ ಸೋಮವಾರ ಹನೂರು ತಾಲೂಕಿನಲ್ಲಿ ನಡೆದಿದೆ.
23 ವರ್ಷ ಬಳಿಕ ಬಿಸಿಲು ಮಾರಮ್ಮ ಹಬ್ಬ ಪುನರಾರಂಭ
ಸಾಮರಸ್ಯವಿಲ್ಲದೆ 23 ವರ್ಷಗಳಿಂದ ಸ್ಥಗಿತಗೊಂಡಿದ್ದ ಬಿಸಿಲು ಮಾರಮ್ಮನ ಹಬ್ಬ ಸರ್ವಜನಾಂಗದ ಸಮ್ಮತಿಯೊಂದಿಗೆ ಸೋಮವಾರ ಪುನರಾರಂಭಗೊಂಡಿತು.
ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್‌ಕುಮಾರ್
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.
ಸಂವಿಧಾನದ ಪೀಠಿಕೆಗೆ ಆದರ್ಶವಾಗಿದ್ದವರು ಪ್ರಸಾದ್
ಸಂವಿಧಾನದ ಪೀಠಿಕೆಗೆ ಆದರ್ಶವಾಗಿ ನಡೆದವರು ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌ ಎಂದು ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಹುಲ್ಲೇಪುರದಲ್ಲಿ ಕರಡಿ ಪ್ರತ್ಯಕ್ಷ ರೈತರಲ್ಲಿ ಆತಂಕ
ಹುಲ್ಲೇಪುರ ತೋಟದ ಮನೆಯ ಮುಂಭಾಗ ಕರಡಿ ಪ್ರತ್ಯಕ್ಷಗೊಂಡ ಹಿನ್ನೆಲೆ ರೈತರು ಆತಂಕಗೊಂಡಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹುಲ್ಲೇಪುರ ಗೋದ್ವೆ ಗುಡ್ಡದ ಬಳಿ ಸಮೀಪದಲ್ಲಿ ಬರುವ ಬೆಂಗಳೂರಿನ ನಿವಾಸಿ ಗಿರಿಧರ್ ತೋಟದ ಮನೆಯ ಮುಂಭಾಗ ಭಾನುವಾರ ಸಂಜೆ ಕರಡಿ ಪ್ರತ್ಯಕ್ಷವಾಗಿದ್ದು, ಇದರಿಂದಾಗಿ ಕಾವಲುಗಾರ ಮಂಜು ಮತ್ತು ಕುಟುಂಬದವರು ಭಯಭೀತರಾಗಿ ಸುತ್ತಮುತ್ತಲಿನ ರೈತರಿಗೆ ಮಾಹಿತಿ ನೀಡಿದ್ದಾರೆ
ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ ಬೆಳೆಸಿಕೊಳ್ಳಿ
ಉದ್ಯೋಗ ಸಂದರ್ಶನಗಳ ಸಮಯದಲ್ಲಿ ಪುಸ್ತಕ ಜ್ಞಾನಕ್ಕಿಂತ ಅರಿವಿನ ಕೌಶಲ್ಯದ ಬಗೆಗಿನ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ, ತರ್ಕಬದ್ಧ ಯೋಚನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ತಂತ್ರಜ್ಞಾನ ಲೇಖಕ ಮತ್ತು ಕರಾವಳಿ ವಿಕಿಮಿಡಿಯನ್ಸ್‌ ಕಾರ್ಯದರ್ಶಿ ಡಾ.ಯು.ಬಿ. ಪವನಜ ಸಲಹೆ ನೀಡಿದರು.
ಗಡಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು ಸೋಮವಾರ ಜಿಲ್ಲಾದ್ಯಂತ ಜೋರು ಮಳೆಯಾಯಿತು. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ಭಾಗದಲ್ಲಿ ಜೋರು ಮಳೆ ಸುರಿಯಿತು.
ಗುಂಡ್ಲುಪೇಟೆ ತಾಲೂಕಿನಲ್ಲಿ ಧಾರಾಕಾರ ಮಳೆ‌
ತಾಲೂಕಿ‌ನ ಆಲತ್ತೂರು, ದೇಶಿಪುರ, ಬರಗಿ ಸುತ್ತಮುತ್ತ ಶನಿವಾರ ಹಾಗೂ ಭಾನುವಾರ ಸಂಜೆ ಧಾರಾಕಾರ ಮಳೆ‌ ಬಿದ್ದು, ಜಮೀನಿನ ಹಳ್ಳ‌ಕೊಳ್ಳ ಹಾಗೂ ಕೆರೆ ಕಟ್ಟೆಗಳಲ್ಲಿ ನೀರು ಹರಿದಾಡಿದೆ. ಆಲತ್ತೂರು, ಬರಗಿ, ಹೊಂಗಳ್ಳಿ, ಚನ್ನಮಲ್ಲಪುರ ಸುತ್ತ ಮುತ್ತಲಿನ ಗ್ರಾಮಗಳಲ್ಲಿ‌ ತಾಸು ಗಟ್ಟಲೇ ಸುರಿದ ಮಳೆಗೆ ಸಣ್ಣ, ಪುಟ್ಟ ಕೆರೆ, ಕಟ್ಟೆಗಳಿಗೆ ನೀರು ಬಂದಿದೆ.
ಇಂಡಿಗನತ್ತಕ್ಕೆ ಮೂಲಭೂತ ಸೌಲಭ್ಯ ನೀಡಿ
ತಾಲೂಕಿನ ಮಲೆ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿ ಎಂದು ಮಾಜಿ ಸಚಿವ ಎನ್. ಮಹೇಶ್ ಅವರು ಹೇಳಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved