• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಟ್ರೋಲ್,ಡೀಸೆಲ್ ಬೆಲೆಯೇರಿಕೆ ಖಂಡಿಸಿ ಬೃಹತ್ ಪ್ರತಿಭಟನೆ
ಮೆರವಣಿಯುದ್ದಕ್ಕೂ ಆಟೋಗಳು ಸಾಗಿ ಬಂದರೆ ಕೆಲ ಪ್ರತಿಭಟನಾಕಾರರು ಎತ್ತಿನಗಾಡಿ ಹಾಗೂ ಇತರೆ ವಾಹನಗಳ ಮೇಲೆ ನಿಂತು ಗಮನ ಸೆಳೆಯುವ ಮೂಲಕ ಪ್ರತಿಭಟನೆಯಲ್ಲಿ ಸಾಗಿ ಬಂದರು. ವಿವಿಧ ಪ್ರಗತಿಪರ ಮುಖಂಡರು ಸಹ ರ್‍ಯಾಲಿ ವೇಳೆ ನಡೆದುಕೊಂಡೇ ಬಂದು ದಿಕ್ಕಾರದ ಘೋಷಣೆ ಕೂಗಿ ಸರ್ಕಾರದ ಕ್ರಮಕ್ಕೆ ಆಕ್ರೋಶ ಹೊರಹಾಕಿದರು.
ಮಹಿಳೆಯರ ಸ್ವಾಭಿಮಾನದ ಬದುಕಿಗಾಗಿ ಶಿಕ್ಷಣ ಅಗತ್ಯ: ಮಂಗಳ ಮುದ್ದುಮಾದಪ್ಪ ಅಭಿಮತ
ಜೀವನದಲ್ಲಿ ಬಸವ ತತ್ವವನ್ನು ಆಳವಡಿಸಿಕೊಂಡು ವಚನಗಳನ್ನು ಓದುವ ಜೊತೆಗೆ ಅರ್ಥ ಮಾಡಿಕೊಂಡರೆ ಬದುಕು ಸುಂದರವಾಗಿರುತ್ತದೆ. ಬಸವಾದಿ ಶರಣರು ನೀಡಿರುವ ವಚನಗಳೇ ನಮ್ಮ ಜೀವನ ಸಂದೇಶವಾಗಿದೆ. ಹೀಗಾಗಿ ವಿದ್ಯಾರ್ಥಿನಿಯರು ನಮ್ಮ ಧರ್ಮದ ಆಚಾರ ವಿಚಾರಗಳನ್ನು ತಿಳಿದುಕೊಂಡು ವಚನಗಳನ್ನು ಓದುವ ಮೂಲಕ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು. ನಿಮ್ಮೆಲ್ಲರ ಪ್ರಗತಿಯೇ ಬಸವ ಧರ್ಮದ ಪಾಲನೆಯಾಗಿದೆ.
ಅಂಬೇಡ್ಕರ್ ಸಂಘಟನೆಗಳ ಒಕ್ಕೂಟ ಅಸ್ತಿತ್ವದಲ್ಲೇ ಇಲ್ಲ: ಪಿ.ಸಂಘಸೇನಾ
ಆದಿಕರ್ನಾಟಕ ಅಭಿವೃದ್ಧಿ ಸಂಘದ ಅನ್ಯಾಯ, ಅಕ್ರಮವನ್ನು ನ್ಯಾಯಾಲಯ ತೀರ್ಮಾನಿಸುತ್ತದೆ. ಎರಡು ಕಡೆಯರವನ್ನು ರಾಜೀ ಸಂಧಾನ ಮಾಡಲು ಸಿ.ಕೆ.ಮಂಜುನಾಥ್ ಯಾರು? ಎಂದು ಜಿಲ್ಲಾ ಅಂಬೇಡ್ಕರ್ ಸಂಘದ ಅಧ್ಯಕ್ಷ ಪಿ.ಸಂಘಸೇನಾ ಖಾರವಾಗಿ ಪ್ರಶ್ನಿಸಿದರು.
ಸಿಎಂ ಹೇಳಿದ್ದಾರಲ್ಲ, ಗ್ಯಾರಂಟಿ ನಿಲ್ಸೋದಿಲ್ಲ: ಶಾಸಕ
ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸ್ಮಾರ್ಟ್‌ ಫೋನ್‌ ವಿತರಿಸಿದರು. ಅಲ್ಲದೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಬೀಳ್ಕೊಟ್ಟು ಸನ್ಮಾನಿಸಿದರು.
ರೋಟರಿ ಸಿಲ್ಕ್ ಸಿಟಿಯಲ್ಲಿ ನಾಯಕತ್ವ ಗುಣ, ವ್ಯಕ್ತಿತ್ವ ವೃದ್ಧಿ
ಹಿರಿಯರ ಮಾರ್ಗದರ್ಶನ ಹಾಗೂ ರೋಟರಿ ಸಿಲ್ಕ್‌ಸಿಟಿ ಮಿತ್ರರ ಸಹಕಾರದೊಂದಿಗೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶ ನನ್ನದಾಗಿದೆ. ರಕ್ತದಾನ ಶಿಬಿರ ಆಯೋಜನೆ, ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವುದು, ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳೊಂದಿಗೆ ಬೆರೆತು ಅವಶ್ಯಕವಾದ ಸಾಮಗ್ರಿಗಳನ್ನು ಕೊಡುಗೆ ನೀಡಿ, ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು.
ಪೆಟ್ರೋಲ್‌ ಬಂಕ್‌ ಮುಂದಿನ ಡಿವೈಡರ್‌ ಓಪನ್‌: ಅಪಘಾತಕ್ಕೆ ಆಹ್ವಾನ!
ಗುಂಡ್ಲುಪೇಟೆ ಅಮರ್‌ ಸರ್ವೀಸ್‌ ಸ್ಟೇಷನ್ ಹಾಗೂ ಗರಗನಹಳ್ಳಿ, ಹಿರೀಕಾಟಿ ಬಳಿಯ (ಪೆಟ್ರೋಲ್‌ ಬಂಕ್) ಮುಂದಿನ ಡಿವೈಡರ್‌ ಓಪನ್‌ ಮಾಡಿದ್ದು,ಡಿವೈಡರ್‌ ಓಪನ್‌ ಮಾಡಿರುವ ಕಾರಣ ವಾಹನಗಳು ಪೆಟ್ರೋಲ್‌ ಬಂಕ್‌ ನುಗ್ಗುವ ಕಾರಣ ಅಪಘಾತಕ್ಕೆ ಕಾರಣವಾಗಲಿದೆ.
ಚಾಮರಾಜನಗರ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆ ಸಮಾರಂಭ
ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯ ಸುವರ್ಣಗಂಗೋತ್ರಿ ಸುವರ್ಣ ಸಂಭ್ರಮ -೨೦೨೪ ಕ್ರೀಡಾ ಚಟುವಟಿಕೆಗಳ ಸಮಾರಂಭ
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ
ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಉಪಾಧ್ಯಕ್ಷರು, ಸದಸ್ಯರಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಲಾಯಿತು.
ಗುಂಡ್ಲುಪೇಟೇಲಿ ಅದ್ಧೂರಿ ಬಸವ ಜಯಂತಿ
ಗುಂಡ್ಲುಪೇಟೆಯಲ್ಲು ವಿಜೃಂಭಣೆಯಿಂದ ಬಸವ ಜಯಂತಿಯನ್ನು ಆಚರಿಸಲಾಯಿತು.
ರೈತರ ಸಮಸ್ಯೆಗೆ ಸ್ಪಂದಿಸುವಂತೆ ಸಚಿವರಿಗೆ ಮನವಿ
ರೈತರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 463
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved