• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂರ್ಯಕಾಂತಿ ಹೂ ಜೊತೆ ಫೋಟೋಗಾಗಿ ಮುಗಿ ಬಿದ್ದ ಪ್ರವಾಸಿಗರು
ತಾಲೂಕಿನ ಗರಗನಹಳ್ಳಿ-ಬೆಂಡಗಳ್ಳಿ ಗೇಟ್‌ ನಡುವಿನ (ಮೈಸೂರು-ಊಟಿ ಹೆದ್ದಾರಿ) ಜಮೀನಿನಲ್ಲಿ ಸೂರ್ಯ ಕಾಂತಿ ಹೂ ಬಿಟ್ಟಿದೆ, ಸೂರ್ಯಕಾಂತಿ ಕಟಾವಿಗೂ ಮುನ್ನವೇ ರೈತನಿಗೆ ದುಪ್ಪಟ್ಟು ಲಾಭವಾಗುತ್ತಿದ್ದು, ಪ್ರವಾಸಿಗರು ಸೂರ್ಯಕಾಂತಿ ಜಮೀನಿನಲ್ಲಿ ಸೂರ್ಯಕಾಂತಿ ಹೂವಿನ ನಡುವೆ ಫೋಟೋಗಾಗಿ ಮುಗಿ ಬೀಳುತ್ತಿದ್ದಾರೆ, ಈ ಸೂರ್ಯಕಾಂತಿ ಜಮೀನೀಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.
ಇಂಡಿಗನತ್ತ ಸುಳಿಯದ ಜನಪ್ರತಿನಿಧಿಗಳು
ಸರ್ಕಾರ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂಡಿಗನತ್ತ ಗ್ರಾಮದಲ್ಲಿ ಏ. 26ರಂದು ಮತಗಟ್ಟೆ ಧ್ವಂಸ ಪ್ರಕರಣ ನಡೆದಿದ್ದು, ಇದರಿಂದಾಗಿ ಗ್ರಾಮದ ಜನತೆ ನಲುಗಿ ಹೋಗಿದ್ದಾರೆ. ಆದರೆ, ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಕನಿಷ್ಠ ಭೇಟಿ ನೀಡುವ ಸೌಜನ್ಯವನ್ನು ತೋರಿಲ್ಲ.
ಬೇಗೂರು ಸುತ್ತ ಮುತ್ತ ಧಾರಾಕಾರ ಮಳೆ
ಬೇಗೂರು ಸುತ್ತ ಮುತ್ತ ಧಾರಾಕಾರ ಮಳೆ
20ರಂದು ಸ್ವಾಭಿಮಾನಿ ಪ್ರಸಾದ್‌ಗೆ ಸಾವಿರದ ನುಡಿ ನಮನ
ಯಳಂದೂರು ತಾಲೂಕು ವಿ. ಶ್ರೀನಿವಾಸಪ್ರಸಾದ್‌ ರವರ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದಿಂದ ರಾಜಕೀಯ ಮುತ್ಸದ್ಧಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ಮೇ ೨೦ರ ಸೋಮವಾರ ಸ್ವಾಭಿಮಾನಿಗೆ ಸಾವಿರದ ನುಡಿ ನಮನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ತಿಳಿಸಿದರು.
ಮೇವು, ನೀರು ಒದಗಿಸಲು ವಿಫಲ: ರೈತರಿಂದ ಪ್ರತಿಭಟನೆ
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸ್ಕೋ, ತಾಲೂಕು ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಜಿಲ್ಲಾ ಸಮಿತಿ ಸದಸ್ಯ ಮಣಿಗರ್ ಪ್ರಸಾದ್, ಡಿ.ತಂಗರಾಜು ಪಿ.ಜಿ.ಪಾಳ್ಯ, ಕೊಪ್ಪ ನಟರಾಜು, ನಾಗೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
ಬರ ಪರಿಹಾರ ವಿತರಣೆಯಲ್ಲಿ ಇಬ್ಬಗೆಯ ನೀತಿ
ರಾಜ್ಯದಲ್ಲಿ ಬರಗಾಲಕ್ಕೆ ತುತ್ತಾದ ರೈತರಿಗೆ ಬಿಡುಗಡೆ ಮಾಡಿರುವ ಪರಿಹಾರದ ಹಣ. ನಷ್ಟ ಪರಿಹಾರದ ಮಾರ್ಗಸೂಚಿ, ಸಮೀಕ್ಷೆ ನ್ಯಾಯ ಸಮ್ಮತವಾಗಿಲ್ಲ. ಎಲ್ಲಾ ರೈತರಿಗೂ ಪರಿಹಾರ ವಿತರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ರಾಜ್ಯ ರೈತ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.
ಮೆಂದರೆ, ಇಂಡಿಗನತ್ತಕ್ಕೆ ಮೂಲಭೂತ ಸೌಕರ್ಯ ಅಗತ್ಯ
ಲೋಕಸಭಾ ಚುನಾವಣೆ ಮತದಾನ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘಟನೆ ದುರದೃಷ್ಟಕರ. ಆದರೂ ಅಲ್ಲಿನ ಜನರ ಮೂಲ ಉದ್ದೇಶ ಮೆಂದರೆ, ಇಂಡಿಗನತ್ತ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸದೇ ಇರುವುದು. ಈ ನಿಟ್ಟಿನಲ್ಲಿ ಸರ್ಕಾರ, ಅರಣ್ಯ ಇಲಾಖೆ, ಜಿಲ್ಲಾಡಳಿತ ಕೇಂದ್ರಕ್ಕೆ ಪ್ತಸ್ರಾವನೆ ಸಲ್ಲಿಸಿ, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದು ಪಿಯುಸಿಎಲ್‌ನ ಕೆ. ವೆಂಕಟರಾಜು ಹೇಳಿದರು.
ಕೋ ಆಪರೇಟಿವ್ ಸೊಸೈಟಿ: ಕೋಟ್ಯಂತರ ರು. ಅಕ್ರಮ
ಚಾಮರಾಜನಗರದಲ್ಲಿ ತೆರೆದಿದ್ದ ವಿಶ್ವಗುರು ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಶಾಖೆಯಲ್ಲಿ ಮ್ಯಾನೇಜರ್ ಆಗಿರುವ ಎಂ.ಕೆ. ಶಶಿಕುಮಾರ್ ಉ. ಪೃಥ್ವಿ ಕೋಟ್ಯಂತರ ರು. ವಂಚನೆ ಮಾಡಿದ್ದು, ಈತನ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಗುಂಡ್ಲುಪೇಟೆ ತಾಲೂಕು ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆಗ್ರಹಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆ: ನಗರದಲ್ಲಿ ಜಾಗೃತಿ ಜಾಥಾ
ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ಹಾಗೂ ನಗರದ ಹೃದಯ ಭಾಗದಲ್ಲಿರುವ ಪಚ್ಚಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುವ ಡೆಂಘೀ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಪಿಡಿಓ ಸಿದ್ದರಾಜು ಅಮಾನತು ವಾಪಸ್‌ಗೆ ಡಿಸಿಗೆ ಮನವಿ
ತಾಲೂಕಿನ ಪುಣಜನೂರು ಗ್ರಾಪಂ ಅಭಿವೃದ್ದಿ ಅಧಿಕಾರಿ ಸಿದ್ದರಾಜು ಅವರನ್ನು ಜಿಲ್ಲಾಧಿಕಾರಿ ಏಕಾಏಕಿ ಅಮಾನತು ಪಡಿಸಿರುವ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved