• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನುಗು ವಲಯದಲ್ಲಿ ಹುಲ್ಲುಗಾವಲು ನೆಪದಲ್ಲಿ ಹಿಟಾಚಿ ಸದ್ದು
ರಾಜ್ಯದಲ್ಲಿ ಅತೀ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನುಗು ವಲಯದಲ್ಲಿ ಹುಲ್ಲುಗಾವಲು ನೆಪದಲ್ಲಿ ಜೆಸಿಬಿಗಳು ಮತ್ತು ಹಿಟಾಚಿಗಳನ್ನು ಬಳಸಿ ಪರಿಸರಕ್ಕೆ ವಲಯ ಅರಣ್ಯಾಧಿಕಾರಿ ಧಕ್ಕೆ ತಂದಿದ್ದಾರೆಯೇ?. ಹೌದು ಎನ್ನುತ್ತಿದೆ ನುಗು ವಲಯದಲ್ಲಿ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳಿಂದ ಕಾಡಲ್ಲಿ ಬೆಳೆದು ನಿಂತರ ದಿಂಡಲ್‌, ಕಾರೆ, ಸೊಳ್ಳಿ ಮರಗಳನ್ನು ಬುಡ ಸಮೇತ ಕಿತ್ತು ಹಾಕುವ ಛಾಯ ಚಿತ್ರಗಳನ್ನು ಗಮನಿಸಬಹುದು.
ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಮಾದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ರಮೇಶ್ ಗೌಡ ಕಳೆದ ನಾಲ್ಕು ವರ್ಷಗಳಿಂದ ದೇವಾಲಯ ಆವರಣವನ್ನು ವಿಶೇಷ ಬಗೆ ಬಗೆಯ ಹೂಗಳಿಂದ ಅಲಂಕಾರಗೊಳಿಸಲಾಗಿತ್ತು.
ದೇವರ- ಮನುಷ್ಯರ ಸುವರ್ಣ ಸೇತುವೆ ಅನುಭಾವ ಪರಂಪರೆ
12ನೇ ಶತಮಾನದಿಂದ ಇಂದಿನವರೆಗೆ ಸಾರ್ಥಕ ಬದುಕಿನ ಮಾರ್ಗವನ್ನು ಅನುಭಾವದ ಪರಂಪರೆ ಆವರಿಸಿಕೊಂಡಿದೆ, ಬದುಕಿಗೆ ಸತ್ವವನ್ನು ತಂದುಕೊಟ್ಟಿರುವುದೇ ಅನುಭಾವ ಪರಂಪರೆ ಇದು ದೇವರ-ಮನುಷ್ಯರ ಸುವರ್ಣ ಸೇತುವೆಯಾಗಿದೆ.
ಶುಂಠಿ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕೆ ರೋಗ
ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ 2-3 ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ.
ಕೊಳ್ಳೇಗಾಲ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ
ಇಂದು ಆಸ್ಪತ್ರೆಗೆ ಭೇಟಿ ನೀಡಿ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿದ್ದೇನೆ. ರೋಗಿಗಳೊಂದಿಗೆ, ಮಹಿಳೆಯರೊಂದಿಗೆ ಮಾತನಾಡಿದ್ದೇನೆ.
ಕಾಡು ಬಿಟ್ಟು ಹಸು ಮೇಯಿಸುವ ಪ್ರಶ್ನೆಯೇ ಇಲ್ಲ: ಕಿಸಾನ್‌ ಸಂಘ
ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ನಂತರ ಯಾವುದೇ ಸಭೆಗೂ ಆಹ್ವಾನ ನೀಡದೆ, ಮಾತು ತಪ್ಪಿದ್ದಾರೆ.
ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪೂರಕ ವಾತಾವರಣ ಸೃಷ್ಠಿ
ಮನೆ ಮನೆಗೆ ಪೊಲೀಸ್ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮ ವಿಭಿನ್ನ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮವಾಗಿದೆ. ಇದರ ಯಶಸ್ವಿಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಶ್ರಮಿಸಬೇಕು. ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಎಸ್ಪಿ ಡಾ.ಕವಿತಾ ಹೇಳಿದರು.
ಪಕ್ಷ ಸಂಘಟನೆ, ಗೆಲುವಿಗೆ ಕೊಡುಗೆ ನೀಡಿ
ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸದೃಢವಾಗಿ ಮಾಡುವ ಜೊತೆಗೆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ನಿಮ್ಮ ಕೊಡುಗೆ ಮತ್ತು ಸಂಘಟನೆ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು
ಮದ್ಯವರ್ಜನ ಶಿಬಿರದಿಂದ ಪಾನಮುಕ್ತರಾಗಿಸಲು ಸಾಧ್ಯ
ಪಾನಮುಕ್ತರಾಗಲು ಸಾಧ್ಯವಿಲ್ಲ ಎಂಬ ಭಯ ನಿವಾರಿಸಲು ಮದ್ಯವರ್ಜನ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು
ಬದುಕು ಸಾರ್ಥಕವಾಗಲು ಶರಣರ ವಚನ ಅರ್ಥೈಸಿಕೊಳ್ಳಿ
ಶರಣರ ವಚನಗಳಲ್ಲಿ ಸುಂದರ ಬದುಕಿಗೆ ಬೇಕಾದ ಸಾರವಿದೆ. ಅದನ್ನ ಜೀವನುದ್ದಕ್ಕೂ ಅಳವಡಿಸಿಕೊಂಡಿದ್ದೆ ಆದಲ್ಲಿಯಾವ ದೇವಸ್ಥಾನಕ್ಕೂ ತೆರಳುವ ಅಗತ್ಯವಿಲ್ಲ ಎಂದು ಚಿಂತಕ ಶಿವಣ್ಣ ಇಂದ್ವಾಡಿ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved