ಮಾನವ ಪ್ರಾಣಿ ನಡುವೆ ಹೆಚ್ಚಿದ ಸಂಘರ್ಷಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯದಂಚಿನ ರೈತರ ಜಮೀನುಗಳಲ್ಲಿ ಆನೆಗಳಿಂದ ನಿರಂತರ ಫಸಲು ನಾಶವಾಗುತ್ತಿದ್ದು, ಮತ್ತೊಂದೆಡೆ ಬಿಆರ್ಟಿ ಅರಣ್ಯದಂಚಿನ ಗ್ರಾಮದ ರೈತರ ಜಮೀನುಗಳಲ್ಲಿ ಚಿರತೆ ಕಾಟ ಇತ್ತೀಚೆಗೆ ಹೆಚ್ಚಿದ್ದು, ಪ್ರಾಣಿ ಹಾಗೂ ಮಾನವನ ಸಂಘರ್ಷ ಶಾಶ್ವತ ಪರಿಹಾರ ಕಂಡು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ.