• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಪಟ್ಟಿಯಲ್ಲಿ 2084 ಮತದಾರರು
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 1,373 ಮಂದಿ ಪುರುಷರು ಮತ್ತು 711ಮಂದಿ ಮಹಿಳೆಯರು ಸೇರಿ ಒಟ್ಟು 2,084 ಮಂದಿ ಮತದಾರರು ಅಂತಿಮ ಪಟ್ಟಿಯಲ್ಲಿದ್ದಾರೆ ಎಂದು ಎಡಿಸಿ ಗೀತಾ ಹುಡೇದ ತಿಳಿಸಿದರು.
ಚುನಾವಣೆ ನೆಪ, ಹಿರೀಕಾಟಿ ಚೆಕ್‌ ಪೋಸ್ಟ್‌ ಬಂದ್‌
ಕಳೆದೊಂದು ವಾರದಿಂದ ಲೋಕಸಭೆ ಚುನಾವಣೆ ನೆಪದಲ್ಲಿ ಹೋಂ ಗಾರ್ಡ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಗೊಂಡಿದ್ದಾರೆಂದು ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ಮುಚ್ಚಿದ ಕಾರಣ ರಾಯಲ್ಟಿ, ಎಂಡಿಪಿ ವಂಚಿಸಿ ಹಗಲು ರಾತ್ರಿ ಇನ್ನದೆ ಕಲ್ಲು ಹಾಗೂ ಕ್ರಷರ್‌ ಉತ್ಪನ್ನಗಳು ರಾಜರೋಷವಾಗಿ ತೆರಳುತ್ತಿವೆ ಆದರೆ ಸರ್ಕಾರಕ್ಕೆ ರಾಜಧನ ಲಕ್ಷಾಂತರ ರು.ವಂಚನೆಯಂತೂ ಆಗುತ್ತಿದೆ.
ಶ್ರೀನಿವಾಸ್‌ ಪ್ರಸಾದ್, ಧ್ರುವನಾರಾಯಣ್ ಎರಡು ರತ್ನಗಳು
ಶ್ರೀನಿವಾಸ ಪ್ರಸಾದ್ ನುಡಿ ನಮನ ಕಾರ್ಯಕ್ರಮ
ಕಾಗೇಹಳ್ಳ ಒತ್ತುವರಿ ತೆರವಿಗೆ ಕಳ್ಳ ಪೊಲೀಸ್‌ ಆಟ
ಗುಂಡ್ಲುಪೇಟೆ ಪೊಲೀಸರು ಪೊಲೀಸ್‌ ಠಾಣೆಯ ಹಿಂಬದಿ ಕಾಗೇಹಳ್ಳ ಒತ್ತುವರಿ ಮಾಡಿಕೊಂಡಿದ್ದರಿಂದಲೇ ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಲ್ಲುತ್ತದೆ, ಒತ್ತುವರಿ ತೆರವುಗೊಳಿಸಬೇಕೆಂದು 9 ತಿಂಗಳ ಹಿಂದೆಯೇ ತಹಸೀಲ್ದಾರ್‌ ನೋಟೀಸ್‌ ನೀಡಿದ್ದಾರೆ ತೆರವುಗೊಳಿಸಬೇಕಾದ ಕಸಬಾ ರಾಜಸ್ವ ನಿರೀಕ್ಷಕ ಹಾಗೂ ಪೊಲೀಸರು ಕಳ್ಳ, ಪೊಲೀಸ್‌ ಆಟ ಆಡುತ್ತಿದ್ದಾರೆ.
ಕೆಎಂ ದೊಡ್ಡಿ, ಎಂಟಿ ದೊಡ್ಡಿಗಳಲ್ಲಿ ಮೇವು ಕೇಂದ್ರ ಪುನಾರಂಭ
ತಾಲೂಕಿನ ಕೆಎಂ ದೊಡ್ಡಿ, ಎಂಟಿ ದೊಡ್ಡಿ ಗ್ರಾಮಗಳಲ್ಲಿ ಸ್ಥಗಿತವಾಗಿದ್ದ ಮೇವು ಘಟಕ ಮತ್ತೇ ಪುನರಾರಂಭವಾಗಿದ್ದು ಜಾನುವಾರುಗಳಿಗೆ ಮೇವು ಸಿಗುತ್ತಿದ್ದು, ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.
ಕೆಟ್ಟು ನಿಂತ ಹೈಮಾಸ್ಕ್‌ ಲೈಟ್‌: ಕತ್ತಲಲ್ಲಿ ಜನರು
ಪಟ್ಟಣದ ಹೃದಯ ಭಾಗವಾದ ಹಳೇ ಬಸ್‌ ನಿಲ್ದಾಣ, ನೆಹರು ಪಾರ್ಕ್‌ನ ಹೈಮಾಸ್ಕ್‌ ಲೈಟ್‌ ಕೆಟ್ಟು ಹಲವು ತಿಂಗಳು ಕಳೆದಿದೆ. ಸಾರ್ವಜನಿಕರು ಹಾಗೂ ಪಟ್ಟಣದ ನಾಗರೀಕರು ಕತ್ತಲಲ್ಲೇ ಹಳೇ ಬಸ್‌ ನಿಲ್ದಾಣ, ನೆಹರು ಪಾರ್ಕ್‌ ನೋಡುತ್ತಿದ್ದಾರೆ.
ಜಾನುವಾರುಗಳಿಗೆ ಮೇವು ವಿತರಿಸಿಲ್ಲದಕ್ಕೆ ರೈತರ ಆಕ್ರೋಶ
ವಿವಿಧ ಗೋಶಾಲೆಗಳಲ್ಲಿ ಕಳೆದ ಒಂದು ವಾರದಿಂದ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳೆ ಹಾನಿ ಪ್ರದೇಶಗಳಿಗೆ ಶಾಸಕ ಗಣೇಶ್‌ ಭೇಟಿ, ಪರಿಶೀಲನೆ
ಕಳೆದ ಶುಕ್ರವಾರ ಬೀಸಿದ ಬಿರುಗಾಳಿಗೆ ಹಾನಿಗೊಳಗಾದ ಬಾಳೆ ತೋಟಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಫಸಲು ಕಳೆದು ಕೊಂಡ ರೈತರಿಗೆ ಸಾಂತ್ವಾನ ಹೇಳಿದರು.
.ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಶಾಸಕ ಭೇಟಿ
ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಸರ್ಕಾರದಿಂದ ಕೊಡಿಸುವ ಭರವಸೆ ನೀಡಿದರು.
ಜಿಲ್ಲೆಯ ಕೀಲು, ಮೂಳೆ ತಜ್ಞರಿಂದ ಉತ್ತಮ ಸೇವೆ: ಡಾ. ಮಂಜುನಾಥ್‌
ಯಡಪುರ ಸಿಮ್ಸ್ ಆಸ್ಪತ್ರೆ ಸಭಾಂಗಣದಲ್ಲಿ ಚಾಮರಾಜನಗರ ಆರ್ಥೋಪಿಡಿಕ್ ಸರ್ಜನ್ ಅಸೋಸಿಯೇಶನ್ ಹೆಸರಿನಲ್ಲಿ ನೂತನವಾಗಿ ಚಾಮರಾಜನಗರ ಜಿಲ್ಲೆಯ ಕೀಲು ಮತ್ತು ಮೂಳೆ ಶಸ್ತ್ರ ಚಿಕಿತ್ಸಕರ ಸಂಘಟನೆ ಉದ್ಘಾಟನೆ
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved