• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳದ ನೀರು, ಕೊಳ್ಳಿ ಬೆಳಕಿನಡಿ ಜನರ ವಾಸ
ಹಳ್ಳ ದಿಣ್ಣೆಗಳ ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಇಲ್ಲದ ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿರುವ ರೈತರ ಜಮೀನುಗಳಿಗೆ ದಾಖಲೆಗಳಿಲ್ಲದ ಕುಗ್ರಾಮ ತುಳಸಿಕೆರೆ ಗ್ರಾಮ.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕ ನರೇಂದ್ರ ಭೇಟಿ
ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಬಿದ್ದ ಗುಡುಗು ಸಹಿತ ಮಳೆಗೆ ಹಾನಿಯಾಗಿದ್ದ ಪ್ರದೇಶಗಳಿಗೆ ಮಾಜಿ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಡಿಗನತ್ತ ಗ್ರಾಮದಲ್ಲಿ ಶಾಂತಿ ಸೌಹಾರ್ದ ಸಭೆ
ಇಂಡಿಗನತ್ತ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ಗ್ರಾಮಗಳ ನಿವಾಸಿಗಳನ್ನು ಒಂದೆಡೆ ಸೇರಿಸಿ ಶಾಂತಿ ಸೌಹಾರ್ದತೆ ಸಭೆ ನಡೆಸಲಾಯಿತು.
ಗಿರವಿ ಇಟ್ಟಿದ್ದ ಚಿನ್ನಾಭರಣ, ಡಿಸಿಯಿಂದ ರೈತರಿಗೆ ವಾಪಸ್‌
ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು 37 ಮಂದಿ ರೈತರಿಗೆ ಪ್ರಥಮ ಹಂತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ವಾಪಸ್ ನೀಡಿದರು.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ
ಎನ್‌ಡಿಎ ಅಭ್ಯರ್ಥಿ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುಂಡ್ಲುಪೇಟೆ ತಾಲೂಕಿನಲ್ಲಿ 1200 ಎಕರೆ ಬಾಳೆ ಫಸಲು ಹಾನಿ
ತಾಲೂಕಿನಲ್ಲಿ ಶುಕ್ರವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಮಳೆಗೆ ತಾಲೂಕಿನಲ್ಲಿ ಅಂದಾಜು 1200 ಎಕರೆ ಬಾಳೆ ಹಾನಿಯಾಗಿದೆ. ತಾಲೂಕಿನ ಕಸಬಾ ಹಾಗು ಹಂಗಳ ಹೋಬಳಿಯಲ್ಲಿ ಅತೀ ಹೆಚ್ಚು ಬಾಳೆ ಬೆಳೆ ಹಾನಿಯಾಗಿದ್ದು, ತಾಲೂಕಿನ ಉಳಿದೆಡೆ ಅಲ್ಲಲ್ಲಿ ಬಾಳೆ ಬೆಳೆ ಹಾನಿಯಾಗಿದೆ ಎಂದು ತಹಸೀಲ್ದಾರ್‌ ಮಂಜುನಾಥ್‌ ತಿಳಿಸಿದ್ದಾರೆ.
ಜಿಲ್ಲೆಯನ್ನು ಮಲೇರಿಯಾ ಮುಕ್ತವನ್ನಾಗಿಸಲು ಸಹಕರಿಸಿ
ಜಿಲ್ಲೆಯನ್ನು ೨೦೨೫ ಏಪ್ರಿಲ್ ೨೫ಕ್ಕೆ ಮಲೇರಿಯಾ ಮುಕ್ತವನ್ನಾಗಿ ಮಾಡುವ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡು ಅನುಷ್ಠಾನ ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರಂ ಹೇಳಿದರು.
ಬಿರುಗಾಳಿ ರಭಸಕ್ಕೆ ಬಾಳೆ ಫಸಲು ಹಾನಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಬಿರುಗಾಳಿ ರಭಸಕ್ಕೆ ಬೆಳೆ ಹಾನಿಯಾಗಿದ್ದು, ಸಿಡಿಲಿನ ಬಡಿತಕ್ಕೆ ಜಾನುವಾರುಗಳು ಸಾವನಪ್ಪಿದ್ದು, ಏಸು ಕ್ರಿಸ್ತನ ಮೂರ್ತಿ ದರೆಗುರುಳಿದ್ದು, ಹಲವು ಮನೆಗಳು ಜಖಂಗೊಂಡಿರುವ ಘಟನೆ ಶುಕ್ರವಾರ ಜರುಗಿದೆ.
ಬಂಡೀಪುರದ ಹೆಡಿಯಾಲ ವಲಯದಲ್ಲಿ ಹುಲಿ ಸಾವು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿದೆ. ಹೆಡಿಯಾಲ ವಲಯದ ವ್ಯಾಪ್ತಿಯ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ ಹುಲಿಯ ಶವ ಪತ್ತೆಯಾಗಿದೆ.
ಮೇವು, ನೀರಿಲ್ಲದೆ ಜಾನುವಾರುಗಳ ದಾರುಣ ಸಾವು
ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮೇವು, ನೀರು ಇಲ್ಲದೆ ಜಾನುವಾರುಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved