ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಹನೂರು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರ್ಯದರ್ಶಿ ರಘು ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
20 ವರ್ಷ ಕಳೆದರೂ ಬಾಲರಾಜು ವನವಾಸಕ್ಕೆ ಅಂತ್ಯ ಇಲ್ಲ
ಹಲವು ರಾಜಕಾರಣಿಗಳಿಗೆ ಗೆಲುವು ಎಂಬುದು ನಿರಂತರವಾಗಿ ಕೈ ಹಿಡಿದರೆ, ಕೆಲವು ರಾಜಕಾರಣಿಗಳಿಗೆ ನಾನಾ ಕಾರಣಗಳಿಗಾಗಿ ಸೋಲು ಎಂಬುದು ನಾನಾ ಕಾರಣಗಳಿಗಾಗಿ ಬೆಂಬಿಡದೆ ಹಿಂಬಾಲಿಸುತ್ತಲೇ ಇದೆ. ಇದಕ್ಕೆ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ಬಾಲರಾಜು ಅವರು ತಾಜಾ ನಿದರ್ಶನವಾಗಿದ್ದಾರೆ.
ಜಡೆತಡಿ ಹಳ್ಳ ತುಂಬಿದ್ದರಿಂದ 3 ಗಂಟೆ ಕಾಲ ರಸ್ತೆ ಸ್ಥಗಿತ
ಮಳೆಯಿಂದ ಹನೂರು ತಾಲೂಕಿನ ಜಡೆತಡಿ ಹಳ್ಳ ತುಂಬಿ ಹರಿದ ಪರಿಣಾಮ 3 ಗಂಟೆಗಳಿಗೂ ಹೆಚ್ಚು ಕಾಲ ಅಂತರ ರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ 3 ತಾಸು ಬಂದ್ ಆಗಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿರುವುದು.
ಮುಂಗಾರು ಅಬ್ಬರ: ರಸ್ತೆ, ಜಮೀನು ಜಲಾವೃತ
ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಬೊಬ್ಬಿರಿದಿದ್ದು ಮುಂಗಾರು ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಾಲ್ವಡಿ ಒಡೆಯರ್ ಕೊಡುಗೆ ಅವಿಸ್ಮರಣೀಯ
ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಕೊಂಗರಳ್ಳಿ ಎಸ್.ನಾಗರಾಜು ಉದ್ಘಾಟಿಸಿದರು.
ಸಿದ್ಧಮಲ್ಲೇಶ್ವರ ವಿರಕ್ತ ಮಠದಲ್ಲಿ ಬಸವ ಜಯಂತಿ
ಶ್ರೀ ಸಿದ್ಧಮಲ್ಲೇಶ್ವರ ವಿರಕ್ತಮಠದ ವತಿಯಿಂದ ಬುಧವಾರ ಮತ್ತು ಗುರುವಾರ ಗ್ರಾಮಾಂತರ ಬಸವ ಜಯಂತಿ ಮತ್ತು ಶರಣರ ಸ್ಮರಣೋತ್ಸವ, ನಾಟಕ, ಪ್ರವಚನ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮೂಹದಲ್ಲಿ ಅದ್ಧೂರಿಯಾಗಿ ನಡೆಯಿತು.
ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ: ಸಾಮೂಹಿಕ ವಿವಾಹಕ್ಕೆ ಪೂರ್ವಸಿದ್ಧತೆ
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಗಸ್ಟ್ ತಿಂಗಳಿನಲ್ಲಿ ಸಾಮೂಹಿಕ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು.
ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ
ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಧೀಶ ಎಚ್.ಜೆ.ಕೃಷ್ಣ ಅವರು ತಿಳಿಸಿದರು.
ಮಾದಾಪುರದಲ್ಲಿ ಮರಗಳನ್ನು ಕಡಿದು ಮಾರಾಟ
ತಾಲೂಕಿನ ಮಾದಾಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ಮಾದಾಪುರ ಗ್ರಾಮದಲ್ಲಿರುವ ಬೆಲೆ ಬಾಳುವ ಲಕ್ಷಾಂತರ ರು. ಮೌಲ್ಯದ ಮರಗಳನ್ನು ಕತ್ತರಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೈ ಹಿಡಿದ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಗಣೇಶ್
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್ ಬೋಸ್ಗೆ ೧೮ ಸಾವಿರಕ್ಕೂ ಹೆಚ್ಚು ಮತ ನೀಡಿದ ಕ್ಷೇತ್ರದ ಮತದಾರರಿಗೆ ಕಾಂಗ್ರೆಸ್ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಧನ್ಯವಾದ ತಿಳಿಸಿದರು.
< previous
1
...
341
342
343
344
345
346
347
348
349
...
463
next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ