• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೂ ಮುನ್ನ ಕಾಗೇಹಳ್ಳ ಒತ್ತುವರಿ ತೆರವುಗೊಳಿಸಿ
ಮುಂಗಾರು ಮಳೆ ಬೀಳುವುದಕ್ಕೂ ಮುನ್ನ ತಾಲೂಕು ಆಡಳಿತ ಎಚ್ಚೆತ್ತು ಪೊಲೀಸರು ಒತ್ತುವರಿ ಮಾಡಿಕೊಂಡಿರುವ ಕಾಗೇಹಳ್ಳ ತೆರವುಗೊಳಿಸದಿದ್ದಲ್ಲಿ ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಲ್ಲೋದು ಗ್ಯಾರಂಟಿ!
ಶೋಷಿತರ ಪರ ಕಲಸ ಮಾಡಿದಕ್ಕೆ ಆತ್ಮತೃಪ್ತಿ ಇದೆ
ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ಒಂದು ಪುಣ್ಯದ ಕೆಲಸವಾಗಿದೆ. ಶೋಷಿತ ಸಮುದಾಯಗಳಿಗೆ ಸರ್ಕಾರ ಸಲವತ್ತು ತಲುಪಿಸಿದ ಅತ್ಮತೃಪ್ತಿ ಸಿಗುತ್ತದೆ ಎಂದು ನಿವೃತ್ತ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ ತಿಳಿಸಿದರು.
ವಡ್ಡಗೆರೆ ಕೆರೆಗೆ ಟ್ರಯಲ್‌ ರನ್‌ ನೀರು ಬಂತು!
ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸೋದು ಯಾವಾಗ ಎಂದು ಕಳೆದ ಮಾ.೩೦ ಕನ್ನಡಪ್ರಭ ವರದಿ ಪ್ರಕಟವಾದ ತಿಂಗಳ ಬಳಿಕ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಾವೇರಿ ನೀರಾವರಿ ನಿಗಮ ಟ್ರಯಲ್‌ ರನ್‌ ನೀರು ಗುರುವಾರ ಹರಿಸಿದೆ.
ಕುಡಿಯುವ ನೀರು ಕೊರತೆ ಆಗದಂತೆ ಕ್ರಮ ವಹಿಸಿ
ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿ ಅರಿತು ಕ್ರಮ ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನ್ಯಾಯಾಂಗ ತನಿಖೆ ಆಗಲಿ

 ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಜಿಲ್ಲೆಗೆ ಶ್ರೀನಿವಾಸ ಪ್ರಸಾದ್ ಕೊಡುಗೆ ಅಪಾರ
ಚಾಮರಾಜನಗರ ಜಿಲ್ಲೆಗೆ ಸಂಸದರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರ ಕೊಡುಗೆ ಅಪಾರ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಲಹಳ್ಳಿ ತೋಟೇಶ್ ಹೇಳಿದರು.
ಇಂಡಿಗನತ್ತ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಪೊಲೀಸರು
ತಾಲೂಕಿನ ಇಂಡಿಗನತ್ತ, ಮೆಂದರೆ ಗ್ರಾಮಕ್ಕೆ ಸಮುದಾಯ ಮುಖಂಡರನ್ನು ಪೊಲೀಸರು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದರು.
ಕುಗ್ರಾಮಗಳಿಗೆ ಇನ್ನಾದರೂ ಸಿಗುತ್ತಾ ಮೂಲಸೌಕರ್ಯ?
ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿರುವ ಇಂಡಿಗನತ್ತ ಗ್ರಾಮ. ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ತೀರಾ ಹಿಂದುಳಿದಿದೆ.
ಗ್ರಾಮಗಳ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸಲು ಕ್ರಮ
ಅರಣ್ಯ ಪ್ರದೇಶದ ಒಳಗಿರುವ ಗ್ರಾಮಗಳ ಅಭಿವೃದ್ಧಿಗೆ ಕಾನೂನಿನಲ್ಲಿ ತೊಡಕಿರುವುದರಿಂದ ಜಿಲ್ಲಾಡಳಿತ ಸರ್ಕಾರಕ್ಕೆ ಗ್ರಾಮಗಳ ಮೂಲ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಪತ್ರ ವ್ಯವಹಾರ ಮಾಡಿ ವಿವಿಧ ಇಲಾಖೆಯ ಅನುಮತಿ ಪಡೆಯಲು ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಂಡಿದೆ ಎಂದು ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಶಿವಮೂರ್ತಿ ಅವರು ತಿಳಿಸಿದರು.
ಕಾಡಿನಲ್ಲಿ ಬೆಂಕಿ ಇಟ್ಟವರಾರು?...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಕರಡಿಕಲ್‌ ಬೆಟ್ಟಕ್ಕೆ ಬೆಂಕಿ ಹಚ್ಚಿದ್ದು ಯಾರು? ಮದ್ದೂರು ಆರ್‌ಎಫ್‌ಒ ಮೇಲೆ ದ್ವೇಷವೇನು? ಬೆಂಕಿ ಹಚ್ಚಲು ಕಾರಣವೇನು ಎಂಬುದು ಅನುಮಾನ ಮತ್ತು ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved