ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಡೀಪುರ ಅರಣ್ಯದಲ್ಲಿ ವನ್ಯಜೀವಿಗಳಿಗೆ ನೀರಿನ ಹಾಹಾಕಾರ ಕಂಡು ಧರ್ಮಾಧಿಕಾರಿ ಎರಡು ಕೆರೆಗಳ ಹೂಳೆತ್ತಲು ಸೂಚನೆ ನೀಡಿರುವುದು ಅರಣ್ಯ ಇಲಾಖೆಗೆ ಖುಷಿ ತಂದಿದೆ