• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಂದಾರೆ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತ ಚಲಾವಣೆ ಮಾಡಲು ಹೋಗಿದ್ದ ಆದಿವಾಸಿ ಜನಾಂಗದ ಮೇಲೆ ಇಂಡಿಗನತ್ತ ಗ್ರಾಮಸ್ಥರು ಹಲ್ಲೆ ಮಾಡಿದ್ದ ಹಿನ್ನೆಲೆ ಗಾಯಗೊಂಡಿದ್ದ ಮೆಂದಾರೆ ಗ್ರಾಮದ ಜನರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು.
ಕಾರ್ಯಕರ್ತರ ಜೊತೆ ದಿನ ಕಳೆದ ಬಾಲರಾಜು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಬಾಲರಾಜು ಅವರು ಶನಿವಾರ ಇಡೀ ದಿನವನ್ನು ಕೊಳ್ಳೇಗಾಲದ ತಮ್ಮ ನಿವಾಸದಲ್ಲಿ ಕಾರ್ಯಕರ್ತರು, ಮುಖಂಡರ ಜೊತೆಯೇ ಕಳೆದರು.
ಚಾಮರಾಜನಗರದಲ್ಲಿ ಶೇ.೭೬.೮೧ ರಷ್ಟು ಮತದಾನ
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಸಂಬಂಧ ೨೨-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.೭೬.೮೧ ರಷ್ಟು ಮತದಾನವಾಗಿದೆ
ಬಿಆರ್‌ಟಿ ಅರಣ್ಯದಲ್ಲಿ ಬೆಂಕಿ: 30 ಎಕರೆ ಬೆಂಕಿಗಾಹುತಿ
ತಾಲೂಕಿನ ಹುಲಿ ವನ್ಯಧಾಮ ಅರಣ್ಯ ಪ್ರದೇಶದವಾದ ಬಿಆರ್‌ಟಿ ಬೈಲೂರು ಅರಣ್ಯ ಪ್ರದೇಶದ 30 ಎಕರೆ ಅರಣ್ಯ ಪ್ರದೇಶ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗಾಹುತಿಯಾಗಿರುವ ಘಟನೆ ಜರುಗಿದೆ.
ರಾಮಮಂದಿರದಲ್ಲಿ ವಿಜೃಂಭಣೆಯ ಆಂಜನೇಯ ಉತ್ಸವ
ನಗರದ ಶಂಕರಪುರ ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪಟ್ಟಾಭಿಷೇಕದ ಅಂಗವಾಗಿ ವಿಜೃಂಭಣೆಯಿಂದ ಆಂಜನೇಯ ಉತ್ಸವ ಮತ್ತು ಓಕುಳಿ ಕಾರ್ಯಕ್ರಮ ಜರುಗಿತು.
ಮತದಾನ ಮಾಡಲು ಬಂದವರ ಮೇಲೆ ಹಲ್ಲೆ: ಧರಣಿ
ಮತದಾನ ಮಾಡಲು ಬಂದಂತ ಸೋಲಿಗ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವುದು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಲಿಗ ಸಮುದಾಯದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮತಯಂತ್ರ ಧ್ವಂಸ: 40 ಮಂದಿ ಬಂಧನ
ಮತದಾನ ಬಹಿಷ್ಕಾರ ಘೋಷಿಸಿದ ಬಳಿಕ ಮತಯಂತ್ರವನ್ನೇ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗನತ್ತ ಗ್ರಾಮದಲ್ಲಿ 40 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಚಳ್ಳೀಲಿ ಅಹಿಂದ ವರ್ಗದಿಂದ ಮತದಾನ ಬಹಿಷ್ಕಾರ!
ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಲೋಕಸಭೆ ಚುನಾವಣೆ ದಿನ ಗ್ರಾಮದ ಅಹಿಂದ ವರ್ಗ ಸಂಪೂರ್ಣವಾಗಿ ಮತದಾನ ಬಹಿಷ್ಕರಿಸಿದರು.
ಗುಂಡ್ಲುಪೇಟೆಯಲ್ಲಿ ಶಾಂತಿಯುತ ಮತದಾನ
ಲೋಕಸಭೆ ಚುನಾವಣೆಯ ಮತದಾನ ತಾಲೂಕಿನಲ್ಲಿ ಶುಕ್ರವಾರ ಶಾಂತಿಯುತವಾಗಿ ಮಂದಗತಿಯಲ್ಲಿ ನಡೆದರೆ, ಸಂಜೆ ಬಳಿಕ ಮತದಾನ ಕೆಲಕಾಲ ಬಿರುಸಿನಿಂದ ನಡೆಯಿತು.
ಯಳಂದೂರಿನಲ್ಲಿ ಬಿರುಬಿಸಿಲಿನ ನಡುವೆ ಮತದಾನ
ತಾಲೂಕಿನಾದ್ಯಂತ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯು ಶಾಂತಿಯುತವಾಗಿ ನಡೆಯಿತು. ಬೆಳಗ್ಗೆಯಿಂದಲೇ ಕೆಲವು ಮತಗಟ್ಟೆಗಳಲ್ಲಿ ಜನಜಂಗುಳಿ ಕಂಡುಬಂದಿತು. ಬಿಸಿಲಿನ ಬೇಗೆಯಲ್ಲಿ ಮಧ್ಯಾಹ್ನದ ವೇಳೆ ಮತದಾನ ಕೊಂಚ ಮಂದಗತಿಯಲ್ಲಿ ನಡೆದು ಸಂಜೆ ವೇಳೆ ಮತ್ತೆ ಬಿರುಸನ್ನು ಪಡೆದುಕೊಂಡಿತು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved