• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಿಯನ್ನು ಬೇಟೆಯಾಡಿದ ಚಿರತೆ
ಪಟ್ಟಣದ ಜನರಲ್‌ ಆಸ್ಪತ್ರೆ ಎದುರಿನ ಲೇಔಟ್ ನಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಅಂಬೇಡ್ಕರ್, ರಾಜ್‌ಕುಮಾರ್ ರಸ್ತೆ ಸರ್ವೇ ವರದಿ ನೀಡಿ
ಪಟ್ಟಣದಲ್ಲಿ ರಾಜ್ ಕುಮಾರ್. ಡಾ. ಬಿ ಆರ್ ಅಂಬೇಡ್ಕರ್ ರಸ್ತೆ ಅಗಲೀಕರಣದ ಮೂಲಕ ವಾಣಿಜ್ಯ ಕೇಂದ್ರ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು. ಅಧಿಕಾರಿಗಳು 2 ತಿಂಗಳೊಳಗೆ ಅಂತಿಮ ಸರ್ವೇ ವರದಿಯನ್ನು ಸಲ್ಲಿಸಿದರೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ಮುಖ್ಯಮಂತ್ರಿಗಳ ಜೊತೆ ಅನುದಾನ ಬಿಡುಗಡೆಗೆ ಚರ್ಚಿಸಲಾಗುವುದು ಎಂದು ಶಾಸಕ ಎ. ಆರ್‌. ಕೃಷ್ಣಮೂರ್ತಿ ಹೇಳಿದರು.
ಮಾಂಬಳ್ಳಿ ಹೆದ್ದಾರಿ ಬೈಪಾಸ್ ಸೇತುವೆ ತಡೆಗೋಡೆ ಕುಸಿತ
ಒಂದು ವರ್ಷದ ಹಿಂದೆಯಷ್ಟೇ ಲೋಕಾರ್ಪಣೆಗೊಂಡಿದ್ದ ಉತ್ತಂಬಳ್ಳಿ ಮೂಲಕವಾಗಿ ಹಾದು ಹೋಗುವ ಹೆದ್ದಾರಿಯ ಬೈಪಾಸ್ ಸಂಪರ್ಕದ ಸೇತುವೆಯ ತಡೆಗೋಡೆ ಕಳಪೆ ಕಾಮಗಾರಿಯಿಂದಾಗಿ ದಿಢೀರ್ ಕುಸಿತಗೊಂಡಿದೆ. ಸದ್ಯ ಜಿಲ್ಲಾಡಳಿತ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಜಲ್ಲಾಡಳಿತ ನಿರ್ಬಂಧ ವಿಧಿಸಿದೆ.
₹20 ಲಕ್ಷ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್‌ ಭವನಕ್ಕೆ ಗುದ್ದಲಿ ಪೂಜೆ
ಶೀಘ್ರದಲ್ಲೇ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿ ಯಾರಾದರೂ ನಿಲ್ಲಲಿ, ಗೆಲ್ಲಿಸುವುದಕ್ಕೆ ಗಮನಕೊಡಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಸುನೀಲ್ ಬೋಸ್ ಹೆದ್ದಾರಿ ತಡೆಗೋಡೆ ಏಕೆ ವೀಕ್ಷಿಸಿಲ್ಲ
ತಾಲೂಕಿನ ಉತ್ತಂಬಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತವಾಗಿದ್ದರೂ ಸ್ಥಳಕ್ಕೆ ಸಂಸದ ಸುನೀಲ್‌ ಬೋಸ್‌ ಆಗಮಿಸದಿರುವುದು ಸರಿಯಲ್ಲ. ನಾನು ವಿಚಾರ ತಿಳಿದ ತಕ್ಷಣ ಬಾಗಲಕೋಟೆಯಿಂದ, ಮಾಜಿ ಶಾಸಕ ಬಾಲರಾಜು ಬೆಂಗಳೂರಿಂದ ಬಂದಿದ್ದೇವೆ. ಮೈಸೂರಿನಿಂದ ಸಂಸದರು ಬರಲು ಏಕೆ ತಡಮಾಡಿದ್ದಾರೆ ಎಂದು ಮಾಜಿ ಸಚಿವ ಎನ್. ಮಹೇಶ್ ಪ್ರಶ್ನಿಸಿದರು.
ಬೆಲೆ ಏರಿಕೆಯಾದ್ರೂ ಗೌರಿ-ಗಣೇಶ ವ್ಯಾಪಾರ ಜೋರು
ದೊಡ್ಡ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶ ಹಬ್ಬಕ್ಕಾಗಿ ಗೌರಿ-ಗಣೇಶ ವಿಗ್ರಹಗಳು, ಹೂವು, ಬಾಳೆಹಣ್ಣು, ಅಲಂಕಾರಿಕ ವಸ್ತುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿದ್ದರೂ ಮಂಗಳವಾರದ ಗೌರಿ ಬುಧವಾರದ ಗಣೇಶ ಹಬ್ಬಕ್ಕೆ ಜನರು ವಸ್ತುಗಳನ್ನು ಖರೀದಿಸುತ್ತಿರುವುದು ಮಾರುಕಟ್ಟೆಯಲ್ಲಿ ಕಂಡುಬಂತು
29ರಂದು ಮೈಸೂರಿನಲ್ಲಿ ಶರಣರ ಸಂದೇಶ ಸಾರುವ ಪ್ರಭುಲಿಂಗಲೀಲೆ ನಾಟಕ ಪ್ರದರ್ಶನ
ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ೧೧೦ನೇ ಜಯಂತಿ ಮಹೋತ್ಸವ ಆಚರಣಾ ನಿಮಿತ್ತವಾಗಿ ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗದ ವತಿಯಿಂದ ಆ. ೨೯ರಂದು ರಾತ್ರಿ ೯ ಗಂಟೆಗೆ ಸುತ್ತೂರು ಶಾಖಾ ಮಠದ ಆವರಣದಲ್ಲಿ ಪ್ರಭುಲಿಂಗಲೀಲೆ ನಾಟಕ ಪ್ರದರ್ಶನ ಮಾಡಲಾಗುತ್ತಿದೆ ಎಂದು ವೀರಶೈವ ಲಿಂಗಾಯಿತ ಮಹಾಸಭಾದ ನಿರ್ದೇಶಕ, ಅಲ್ಲಮ ಪ್ರಭು ಪಾತ್ರಧಾರಿ ಕಲ್ಮಹಳ್ಳಿ ನಟರಾಜ್ ಹೇಳಿದರು.
28ರಂದು ಪತ್ರಿಕಾ ವಿತರಕರ ರಾಜ್ಯಮಟ್ಟದ ಸಮಾವೇಶ: ಪುರುಷೋತ್ತಮ್
ಪತ್ರಿಕ ವಿತರಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡ್ ಅನ್ನು ವಿತರಿಸಲಾಯಿತು.
ಜಗತ್ತಲ್ಲಿ ರಕ್ತದ ಅಗತ್ಯತೆ ಹೆಚ್ಚಿದೆ: ರಾಜಯೋಗಿನಿ ಮಹಾಲಕ್ಷ್ಮೀ
ಪ್ರತಿ ವರ್ಷ ೨೦ ಲಕ್ಷಕ್ಕೂ ಅಧಿಕ ಜನರು ರಕ್ತದ ಕೊರತೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬ ೧೮ ರಿಂದ ೬೦ ವರ್ಷ ಪ್ರಾಯದ ಆರೋಗ್ಯಕರ ವ್ಯಕ್ತಿಯೂ ರಕ್ತದಾನ ಮಾಡಬಹುದು.
ಕಾಲೇಜು ವಿದ್ಯಾರ್ಥಿನಿ ಚುಡಾಯಿಸಿದ ಯುವಕ ಜೈಲಿಗೆ
ವಿದ್ಯಾರ್ಥಿನಿ ಪ್ರಿಯಾಂಕ ನಿರಾಕರಿಸಿದ್ದಾಳೆ, ಆಗ ಮತ್ತೆ ಆರೋಪಿ ಆಯೂಬ್‌ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ತೊಂದರೆ ಕೊಡುತ್ತ, ನೀವು ನನ್ನ ಜೊತೆ ಮಾತನಾಡಲೇಬೇಕು ಎಂದು ಒತ್ತಾಯಿಸಿ, ಬಾಯಿಗೆ ಬಂದಂತೆ ಮಾತನಾಡಿ ಅಪಮಾನ ಮಾಡಿದ್ದು, ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ .
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 461
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved