• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತೇಮರಳ್ಳಿ ಮೋಳೆ ಗ್ರಾಮದಲ್ಲಿ ಮತದಾನ ಬಹಿಷ್ಕರ
ಕೆಂಪನಪುರ ಗ್ರಾಪಂ ವ್ಯಾಪ್ತಿಗೆ ಒಳಪಡುವ ಸಂತೆಮರಹಳ್ಳಿ ಮೋಳೆ ಗ್ರಾಮದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದ ಮುಖ್ಯರಸ್ತೆ ಬಳಿ ಚುನಾವಣಾ ಬಹಿಷ್ಕಾರದ ಫ್ಲೆಕ್ಸ್ ಅಳವಡಿಸಿದ ಗ್ರಾಮಸ್ಥರು ಕೆಲಕಾಲ ಧರಣಿ ನಡೆಸಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣಾ ವಸ್ತುವಾಗಿ ನೇಹಾ ಘಟನೆ ಬಳಕೆ ಸರಿಯಲ್ಲ: ನಂಜಪ್ಪ
ನೇಹಾ ಹಿರೇಮಠ್‌ ಹತ್ಯೆಗೈದಿರುವುದು ಅಕ್ಷಮ್ಯ ಅಪರಾಧ ಈ ಘಟನೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ರಾಜ್ಯ ಸರ್ಕಾರ ಕೂಡ ಸಿಐಡಿ ತನಿಖೆಗೆ ಆದೇಶ ನೀಡಿದ್ದರೂ ನೇಹಾ ಘಟನೆಯನ್ನು ಚುನಾವಣಾ ವಸ್ತುವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು.
ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಿ
ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕೆಂದು ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮನವಿ ಮಾಡಿದರು.
ಚಿತ್ರನಟ ಚಂದ್ರಪ್ಪಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ ಪ್ರದಾನ
ಚಾಮರಾಜನಗರದ ಕೀರ್ತಿ ಕಳಸ ಡಾ. ರಾಜಕುಮಾರ್ ಚಿತ್ರರಂಗದಲ್ಲಿನ ಘಟನೆ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಕೆಲವರು ರಾಜ್‌ಕುಮಾರ್ ಅವರನ್ನು ದೇವತಾ ಸ್ವರೂಪದಲ್ಲಿಯೇ ನೋಡುತ್ತಿದ್ದರು ಎಂದು ಚಾಮರಾಜನಗರ ಸಿಂಹ ಮೂವೀ ಪ್ಯಾರಡೈಸ್ ಮಾಲೀಕರಾದ ಎ.ಜಯಸಿಂಹ ತಿಳಿಸಿದರು.
ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಸಂಘಟನೆಗಳ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಕರಪತ್ರ ಚಳವಳಿ: ರೈತ ಸಂಘ, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ
ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರೈತ ಸಂಘ ನಡೆಸುತ್ತಿರುವ ಕರಪತ್ರ ಚಳವಳಿ ಸಂಬಂಧ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಬುಧವಾರ ಚಾಮರಾಜನಗರದಲ್ಲಿ ಜಟಾಪಟಿ ನಡೆಯಿತು.
ಬಿಜೆಪಿ ಅಭ್ಯರ್ಥಿ ಗೆದ್ದರೆ ಕ್ಷೇತ್ರಕ್ಕೆ ಅನುಕೂಲ
ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್‌.ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದ್ದು, ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಹೇಳಿದರು.
ಕಣದಿಂದ ನಿವೃತ್ತಿ ಹೊಂದಿ ಕಾಂಗ್ರೆಸ್‌ಗೆ ಬೆಂಬಲ
ಇದು ಮಹತ್ತರವಾದ ಲೋಕಸಭಾ ಚುನಾವಣೆ. ಈ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ವತಿಯಿಂದ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾನು ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ ಕಣದಿಂದ ನಿವೃತ್ತಿ ಹೊಂದಿರುವುದಾಗಿ ಪ್ರಸನ್ನಕುಮಾರ್‌ ಬಿ. ಹೇಳಿದರು.
ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾನ ಮಾಡಿ
ದೇಶದ ಪ್ರಗತಿಗಿಂತ ಭಾವನೆಗಳನ್ನು ಪ್ರಚೋದಿಸಿ, ದೇಶದ ತುಂಬಾ ಕೋಮು ಕಸವನ್ನು ಚೆಲ್ಲುತ್ತಿರುವ ಬಿಜೆಪಿ ಸರ್ಕಾರ ಪ್ರಗತಿ ವಿರೋಧಿಯಾದದ್ದು, ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು ಮತದಾನ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ರಾಮಚಂದ್ರ ಅವರು ಮನವಿ ಮಾಡಿದರು.
ಕಾಂಗ್ರೆಸ್ ಬಡವರ ಪರ: ಶಾಸಕ ಕೃಷ್ಣಮೂರ್ತಿ
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ ಪಕ್ಷ, ಬಿಜೆಪಿ ಶ್ರೀಮಂತರ ಪರ ಪಕ್ಷವಾಗಿದೆ. ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಹಿನ್ನೆಲೆ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅಧಿಕ ಮತಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved