• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಮಾನತೆಯಲ್ಲಿ ಸಹಕಾರಿ ಚಳವಳಿ ಮಹತ್ತರ ಪಾತ್ರ
೧೧೮ ವರ್ಷಗಳ ಇತಿಹಾಸವಿರುವ ಸಹಕಾರ ಚಳವಳಿ ಪ್ರಸ್ತುತ ದೇಶದಲ್ಲಿ ಆರ್ಥಿಕ ಸಮಾನತೆಯಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ಬಸವಣ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಮಠದಲ್ಲಿ ಬಸವಜಯಂತಿನ್ನು ಆಚರಿಸಲಾಯಿತು.
ಮರಿತಿಬ್ಬೆಗೌಡರನ್ನು ಗೆಲ್ಲಿಸಿ ಮೇನ್ಮನೆಗೆ ಕಳುಹಿಸಿ: ಶಾಸಕ ಎಆರ್‌ಕೆ
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಮಂಗಳವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಮತಯಾಚನೆ ನಡೆಸಿದರು.
ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿ: ಡೀಸಿ ಆದೇಶ
ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ಚಾಮರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದಾರೆ.
ಮೆಂದಾರೆ ಗ್ರಾಮದಲ್ಲಿ ಮುಂದುವರೆದ ಸರ್ವೆ ಕಾರ್ಯ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಮೆಂದಾರೆ ಗ್ರಾಮದ ಪುನರ್ವಸತಿ ಕಲ್ಪಿಸಲು ದಾಖಲೆಗಳ ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸಿ ಕಾರ್ಯ ಮುಂದುವರಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿ : ಎಂ. ರಾಮಚಂದ್ರ
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಶಿಕ್ಷಕರಲ್ಲಿ ಮನವಿ ಮಾಡದರು.
ಭಗೀರಥ ಭಾವಚಿತ್ರ ಬೆಳ್ಳಿ ರಥದಲ್ಲಿ ಅದ್ಧೂರಿ ಮೆರವಣಿಗೆ
ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಉಪ್ಪಾರ ಜನಾಂಗದ ವತಿಯಿಂದ ಮಹರ್ಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಭಗೀರಥ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.
ತಾಪಮಾನ ಹೆಚ್ಚಳಕ್ಕೆ ಮೂಡಗೂರು ಶ್ರೀ ಆತಂಕ
ಜಾಗತಿಕ ತಾಪಮಾನದ ಹೆಚ್ಚಳದಿಂದಾಗಿ ಪ್ರಸ್ತುತ ಪರಿಸರ ವಿಕೋಪ ಎದುರಿಸುತ್ತಿದ್ದೇವೆ ಎಂದು ಮೂಡಗೂರು ವಿರಕ್ತ ಮಠಾಧೀಶ ಇಮ್ಮಡಿ ಉದ್ದಾನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಮೆಂದಾರೆ ಹಾಡಿಯಲ್ಲಿ ಸರ್ವೇ ಕಾರ್ಯ ಆರಂಭ
ಮೆಂದಾರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಸದುದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡದಿಂದ ಸರ್ವೇ ಕಾರ್ಯ ಪ್ರಾರಂಭವಾಗಿದೆ.
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಮತಯಾಚನೆ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿರುವ ನಾನು ನಿಮ್ಮೆಲ್ಲರ ಅಶೀರ್ವಾದದಿಂದ ಆಯ್ಕೆಯಾದರೆ, ಗೌರವ ಧನವನ್ನು ಪಡೆದುಕೊಳ್ಳದೇ, ಇನ್ನು ಹೆಚ್ಚಿನ ಹಣವನ್ನು ಹಾಕಿ ಶಿಕ್ಷಕರ ಕ್ಷೇಮಾಭಿವೃದ್ದಿ ನಿಧಿಯನ್ನು ಸ್ಥಾಪಿಸಿ, ಸಂಕಷ್ಟದಲ್ಲಿರುವ ನೀವು ಸೂಚಿಸಿದ ಶಿಕ್ಷಕರಿಗೆ ನೆರವು ನೀಡಲು ಬದ್ದನಾಗಿದ್ದೇನೆ ಎಂದು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಹೇಳಿದರು.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 463
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved