• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಿಯಾಲ ಮಠಕ್ಕೆ ಕೆ.ವಿವೇಕಾನಂದ ಭೇಟಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಶ್ರೀಮಠದ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು.
ಪುನರ್ವಸತಿ ಸರ್ವೇ ಕಾರ್ಯಕ್ಕೆ ಬುಡಕಟ್ಟು ಸಮುದಾಯದವರ ನೇಮಿಸಿ
ಮೆಂದಾರೆ ಬುಡಕಟ್ಟು ಗಿರಿಜನರ ಪುನರ್ವಸತಿ ಸರ್ವೇ ಕಾರ್ಯಕ್ಕೆ ಸಮುದಾಯದ ಮೂವರು ಮುಖಂಡರನ್ನು ನೇಮಿಸಬೇಕೆಂದು ಆದಿವಾಸಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಮಾದೇಗೌಡ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ರೈತರು ದುಶ್ಚಟದಿಂದ ಮುಕ್ತರಾಗಿ: ರಾಜು ಭಾಯೀಜೀ ಕರೆ
ಅನ್ನದಾತ ಸುಖೀಭವ ಎಂದು ಹೇಳುತ್ತಾರೆ. ಆದರೆ ಇಂದಿನ ಕೆಲವು ರೈತರು ಒತ್ತಡಕ್ಕೆ ಸಿಲುಕಿ ದುರಭ್ಯಾಸ, ದುಶ್ಚಟಗಳಿಗೆ ಸಿಲುಕಿ ತಮ್ಮ ಜೀವನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮೌಂಟ್ ಅಬು ರಾಜಾಸ್ಥಾನ ಗ್ರಾಮೀಣ ಸೇವಾ ವಿಭಾಗದ ಅಂತಾರಾಷ್ಟ್ರೀಯ ಅಧ್ಯಕ್ಷ ರಾಜಯೋಗಿ ಬ್ರಹ್ಮಕುಮಾರ ರಾಜುಭಾಯೀಜೀ ವಿಷಾದ ವ್ಯಕ್ತಪಡಿಸಿದರು.
ಇಂಡಿಗನತ್ತಕ್ಕೆ ಬೇಕಿದೆ ಮೂಲಸೌಕರ್ಯ: ಸರ್ಪಭೂಷಣ ಶ್ರೀ
ಚುನಾವಣೆಯ ದಿನದಂದು ಅರಿವಿಗೆ ಬಾರದಂತೆ ಅಹಿತಕರ ಘಟನೆ ನಡೆದುಹೋಗಿದೆ. ಸರ್ಕಾರ, ಅಧಿಕಾರಿವರ್ಗ ಈಗಲಾದರೂ ಇಲ್ಲಿನ ಜನರಿಗೆ ಮೂಲಸೌಕರ್ಯ ಕೊಡಬೇಕು ಎಂದು ಅಖಿಲ ಕರ್ನಾಟಕ ವೀರಶೈವ ಮಹಾಸಭಾ ಜಿಲ್ಲಾ ಸಂಘದ ಗೌರವ ಅಧ್ಯಕ್ಷ ಹಾಗೂ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ ಹೇಳಿದರು.
ಶಿವಪುರ-ಬೊಮ್ಮಲಾಪುರ ನಡುವೆ ಹದಗೆಟ್ಟ ರಸ್ತೆ!
ತಾಲೂಕಿನ ಶಿವಪುರ-ಬೊಮ್ಮಲಾಪುರ ನಡುವಿನ ಸಂಪರ್ಕ ರಸ್ತೆಯ ಸಮಸ್ಯೆಯನ್ನು ತಾಲೂಕು ಆಡಳಿತ ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲವೇ ಚಳುವಳಿ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ರೈತಸಂಘದ ನೂತನ ಅಧ್ಯಕ್ಷ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದ್ದಾರೆ.
ಹನೂರಲ್ಲಿ ಕಾಡಾನೆ ದಾಳಿಗೆ ಜೋಳದ ಫಸಲು ನಾಶ
ಕಾಡಾನೆ ದಾಳಿಗೆ ಜೋಳದ ಫಸಲಿನ ಜೊತೆಗೆ ಕಲ್ಲು ಕಂಬಗಳು ಒಡೆದಿರುವ ಘಟನೆ ಶುಕ್ರವಾರ ರಾತ್ರಿ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ರಸ್ತೆ ಬದಿಯಲ್ಲಿ ವ್ಯಾಪಾರ: ಅಪಘಾತಕ್ಕೆ ಆಹ್ವಾನ
ಪಟ್ಟಣದ ಅಂಚೆ ಕಚೇರಿ ಮುಂದೆ ಬೀದಿ ವ್ಯಾಪಾರ ಮತ್ತೆ ಆರಂಭವಾಗಿದೆ. ಹಾಗೂ ಹೆದ್ದಾರಿಯಲ್ಲಿಯೇ ವಾಹನಗಳ ನಿಲುಗಡೆಯಿಂದ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಟ್ಟಣದ ಸೌಂದರ್ಯ, ಸುಗಮ ಸಂಚಾರಕ್ಕೆ ಒತ್ತು ನೀಡಬೇಕಾದ ಪುರಸಭೆ ಹಾಗೂ ಪೊಲೀಸರು ಈ ವಿಚಾರದಲ್ಲಿ ಅರಿವಿಲ್ಲದಂತೆ ನಡೆದುಕೊಳ್ಳುತ್ತಿರುವ ಬಗ್ಗೆ ಜನರ ಆಕ್ರೋಶ ವ್ಯಕ್ತವಾಗಿದೆ.
ಕಲುಷಿತ ನೀರು ಪೂರೈಕೆ ಕೇಸ್: ಡೀಸಿ ಪರಿಶೀಲನೆ
ಮಧುವನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು‌ ಕುಡಿದು ಗ್ರಾಮಸ್ಥರಲ್ಲಿ ವಾಂತಿಭೇದಿ ಕಾಣಿಸಿಕೊಂಡು 15ಕ್ಕೂ ಹೆಚ್ಚು ಮಂದಿ ಅಸ್ಪಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ಭಾರತದ ಯುವಕರು ವಿಶ್ವಕ್ಕೆ ಮಾದರಿ
ಭಾರತದ ಯುವಕರು ಜ್ಞಾನಶಕ್ತಿ ಹಾಗೂ ಸೇವಾ ಧರ್ಮದ ಗುಣದ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಯುವಶಕ್ತಿ ವ್ಯಾಸಂಗದ ಜೊತೆಗೆ ಸೇವಾಗುಣವನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದ ಪರಿವರ್ತನೆ ಹಾಗೂ ಮಾನಸಿಕ ನೆಮ್ಮದಿ ಹಾಗೂ ಸಮಯದ ಸದ್ಭಳಕೆಯನ್ನು ಮಾಡಿಕೊಳ್ಳಬಹುದು ಎಂದು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್ಋಗ್ವೇದಿ ತಿಳಿಸಿದರು.
ರಾಜ್ಯದಲ್ಲಿ ಮೂರು ದಿನಗಳ ಗಜ ಗಣತಿ ಮುಕ್ತಾಯ
ಬಂಡೀಪುರ ಅರಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಆನೆ ಗಣತಿಯು ಮುಕ್ತಾಯಗೊಂಡಿದ್ದು, ೩ನೇ ದಿನದ ಗಣತಿಯಲ್ಲಿ ಆನೆಗಳ ಕೌಂಟ್‌ ಬದಲು ವಾಟರ್‌ ವಾಲ್‌ ಕೌಂಟ್‌ ನಡೆಸಲಾಗಿದೆ.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 463
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved