• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧನಾಗುವುದೆಂದರೆ ಹನಿ ನೀರು ಸಾಗರ ಸೇರಿದಂತೆ
ಧ್ಯಾನವು ಮನಸ್ಸನ್ನು ಕ್ರಮಬದ್ಧಗೊಳಿಸುತ್ತದೆ. ಶಿಸ್ತನ್ನು ಮೈಗೂಡಿಸಿಕೊಂಡಲ್ಲಿ ಜೀವ ಸಹಜವಾಗಿ ಸರಿದಾರಿಯಲ್ಲಿ ಸಾಗಲಿದೆ. ಅದು ಬುದ್ಧನ ದಾರಿ ಹನಿ ಸಾಗರವಾಗುವ ಹಾಗೆ ಎಂದು ಎಂದು ನಿವೃತ್ತ ಶಿಕ್ಷಕ ಮದ್ದೂರು ದೇವರಾಜು ಹೇಳಿದರು.
ಮಾಸ ಕಳೆದ್ರೂ ಘಟನೆ ಬಗ್ಗೆ ಮಾಸದ ಕರಾಳ ಛಾಯೆ
ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಚುನಾವಣಾ ಬಹಿಷ್ಕರಿಸಿ, ಹೋರಾಟ ವಿಕೋಪಕ್ಕೆ ತಿಳಿದು ಮತಗಟ್ಟೆ ಧ್ವಂಸ ನಡೆದ ಇಂಡಿಗನತ್ತ ಗ್ರಾಮದಲ್ಲಿ ಈಗಲೂ ಕರಾಳ ಛಾಯೆ ಆವರಿಸಿದೆ
ಮರಿತಿಬ್ಬೇಗೌಡರನ್ನು ಬಹುಮತದಿಂದ ಗೆಲ್ಲಿಸಿ
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ, ಐದನೇ ಬಾರಿಗೆ ಅವರು ವಿಧಾನ ಪರಿಷತ್ ಪ್ರವೇಶ ಮಾಡಲು ಅವಕಾಶ ಮಾಡಿಕೊಡಿ ಎಂದು ಎಂಐಎಸ್‌ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.
ಮಹಾಚೇತನರ ಆದರ್ಶ ಪಾಲಿಸೋಣ: ಡಾ.ರಾಜು
ಭಗವಾನ್ ಬುದ್ಧ, ಜಗಜ್ಯೋತಿ ಬಸವೇಶ್ವರ ಹಾಗೂ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಮಹಾಚೇತನರು ಎಂದು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಆರ್.ರಾಜು ಅಭಿಪ್ರಾಯಪಟ್ಟರು.
ಬಸವರಾಜುಗೆ ವಿಪ ಟಿಕೆಟ್ ನೀಡಿ
ನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ಜಿಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡ ಎಸ್.ಸಿ. ಬಸವರಾಜು ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಕಾದ ಕೆಂಡದ ಮೇಲೆ ಕೊಂಡ ಹಾಯ್ದ ಭಕ್ತರು
ಪಟ್ಟಣದ ಎರಡನೇ ವಾರ್ಡಿನ ಆನಂದ ಜ್ಯೋತಿ ಕಾಲೋನಿಯಲ್ಲಿ ನಡೆದ ಕಂಡಾಯಗಳ ಉತ್ಸವ ಸಿದ್ದಪ್ಪಾಜಿ ಕೊಂಡೋತ್ಸವ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿತು.
ಮಾನಸಿಕ ರೋಗಿಗಳಿಗೆ ಪ್ರೀತಿಯ ಆರೈಕೆ ಅಗತ್ಯ
ಮಾನಸಿಕ ರೋಗಿಗಳಿಗೆ ಮನೋಚೈತನ್ಯ ತುಂಬಿ ಸಮಾಜಮುಖಿ ಆಗಿಸಲು ಸಮುದಾಯ, ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ, ಬೆಂಬಲ ಅವಶ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಎಸ್. ಭಾರತಿ ಅವರು ಸಲಹೆ ನೀಡಿದರು.
ಐಐಟಿ ಜೆಇಇ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳ ಸಾಧನೆ
ಇತ್ತೀಚೆಗೆ ನಡೆದ ಐಐಟಿ, ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯ ಏಳು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಹನೂರಿನಲ್ಲಿ ಕಂಡಾಯ ಉತ್ಸವ ಸಡಗರ
ಪಟ್ಟಣದಲ್ಲಿ ವಿಜೃಂಭಣೆಯ ಕಂಡಾಯ ಉತ್ಸವ ಸಂಭ್ರಮ ಸಡಗರದೊಂದಿಗೆ ಜರುಗಿತು. ಎ.ಜೆ ಕಾಲೋನಿ ಆದಿಜಾಂಬವ ಸಮುದಾಯದ ವತಿಯಿಂದ ನಡೆಯುತ್ತಿರುವ ಕಂಡಾಯಗಳ ಉತ್ಸವ ಮೆರವಣಿಗೆ ಪಟ್ಟಣದ ಆರ್ ಎಸ್ ದೊಡ್ಡಿ ಮುಖ್ಯ ರಸ್ತೆಯಿಂದ ಸಾಗಿ ಪ್ರಮುಖ ರಸ್ತೆಗಳಲ್ಲಿ ಕಂಡಾಯಗಳ ಉತ್ಸವ ಮೆರವಣಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಾದ್ಯ ಮೇಳಗಳ ಜೊತೆ ನಡೆಯಿತು.
ನಮ್ಮ ಗ್ರಾಮಗಳಲ್ಲೇ ವೃದ್ಧಾಪ್ಯ ವೇತನ ಕಲ್ಪಿಸಿ
ಕಾಡು ಪ್ರಾಣಿಗಳ ಹಾವಳಿ ನಡುವೆ ಪಿಂಚಣಿ ಪಡೆಯಲು ಇಂಡಿಗನತ್ತ ಗ್ರಾಮಕ್ಕೆ ವೃದ್ಧರು ಕಾಡೊಳಗಿನ ಗ್ರಾಮಗಳಿಂದ ಬರಬೇಕಾಗಿದೆ. ಇದನ್ನು ತಪ್ಪಿಸಿ ನಾವು ವಾಸಿಸುವ ಗ್ರಾಮದಲ್ಲೇ ವ್ಯವಸ್ಥೆ ಕಲ್ಪಿಸುವಂತೆ ವೃದ್ಧಾಪ್ಯ ವೇತನ ಪಡೆಯುವ ವಯೋವೃದ್ಧರು ತಮ್ಮ ಅಳಲು ತೋಡಿಕೊಂಡಿದ್ದಾರೆ.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 463
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved