• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸರ್ಕಾರದಿಂದ ರೈತರಿಗೆ ಹಲವು ಯೋಜನೆಗಳು
ಕೇಂದ್ರ ಸರ್ಕಾರ ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಆದರೆ ವಿರೋಧ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ಮೋದಿ ಗ್ಯಾರಂಟಿ ಸುಳ್ಳಿನ‌ ಗ್ಯಾರಂಟಿ: ಸಚಿವ ಮಹದೇವಪ್ಪ
ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ ಗ್ಯಾರಂಟಿ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಗ್ಯಾರಂಟಿಯಿಂದ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ: ಮಹೇಶ್
ರಾಜ್ಯ ಕಾಂಗ್ರೇಸ್ ಸರ್ಕಾರ ನೀಡಿರುವ ೫ ಗ್ಯಾರಂಟಿ ಮತ್ತು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಚುನಾವಣೆಗಾಗಿ ಘೋಷಿಸಿರುವ ಚುನಾವಣಾ ಪ್ರಣಾಳಿಕೆಯ ೨೫ ಗ್ಯಾರಂಟಿಗಳು ಬೋಗಸ್ ಮತ್ತು ಮೋಸದ ಗ್ಯಾರಂಟಿಗಳಾಗಿವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.
23ರಂದು ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ
ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಇದೇ ತಿಂಗಳ ಏ. 23ರಂದು ನಡೆಯಲಿದ್ದು, ಈ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೇವಿನ ಸರಬರಾಜು ವಾಹನಕ್ಕೆ ವಿದ್ಯುತ್ ತಗುಲಿ ಬೆಂಕಿ
ಗೋಶಾಲೆಗಳಿಗೆ ಮೇವು ಸರಬರಾಜು ಮಾಡುವ ವಾಹನ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಲಾರಿ ಸಮೇತ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.
ಕಾಂಗ್ರೆಸ್ ಅಭ್ಯರ್ಥಿ ಬೋಸ್ ಗೆಲ್ಲಿಸಿ: ಪುಟ್ಟರಂಗಶೆಟ್ಟಿ
ಕಾಗಲವಾಡಿ, ಕಾಗಲವಾಡಿಮೋಳೆ, ಅಮ್ಮನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್‌ ಬೋಸ್ ಪರ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ತೆರಳಿ ಶಾಸಕ ಸಿ,ಪುಟ್ಟರಂಗಶೆಟ್ಟಿ ಮತಯಾಚಿಸಿದರು.
ರಾಜ್ಯ ರೈತಸಂಘದಿಂದ ಬಿಜೆಪಿ ಸೋಲಿಸುವ ಸಂಕಲ್ಪ
ರಾಜ್ಯ ರೈತಸಂಘ ಬುಧವಾರ ಅಮೃತಭೂಮಿಯ ಪ್ರೊ. ಎಂ ಡಿ ನಂಜುಂಡಸ್ವಾಮಿ ಸ್ಮಾರಕದ ಮುಂದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೇಸೆಯುವ ಸಂಕಲ್ಪ ಕೈಗೊಂಡಿದೆ.
ಲೋಕಸಭೇಲಿ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ: ಸುನೀಲ್‌ ಬೋಸ್‌
ಕೇಂದ್ರದ ಬಿಜೆಪಿ ಸರ್ಕಾರದ ಜನ, ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆಗೆ ಜನರು ನೆಮ್ಮದಿ ಜೀವನ ಸಾಧ್ಯವಿಲ್ಲ, ನೆಮ್ಮದಿ ಜೀವನ ಬೇಕಾದರೆ ಲೋಕಸಭೆಗೆ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ ಎಂದು ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮನವಿ ಮಾಡಿದರು.
ಬಿಎಸ್‌ಪಿ ಅಭ್ಯರ್ಥಿಯನ್ನು ಜನರು ಸ್ವೀಕರಿಸುತ್ತಾರೆ: ಮಹೇಶ್‌
ಈ ಬಾರಿಯ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಅಸಮರ್ಥರಾಗಿದ್ದು, ಬಿಎಸ್‌ಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿ ಹೆಚ್ಚು ಬುದ್ಧಿವಂತ ಮತ್ತು ಪ್ರಬುದ್ಧರಾಗಿದ್ದು, ಜನರು ಇವರನ್ನು ಸ್ಪೀಕರಿಸುತ್ತಾರೆ ಎಂದು ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಹ.ರಾ. ಮಹೇಶ್ ಹೇಳಿದರು.
ಪೌರಕಾರ್ಮಿಕರ ತಲೆ ಮೇಲೆ ಮಲ ಹೊರಿಸಿ ಸಾಗಾಣಿಕೆ
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಪೌರಕಾರ್ಮಿಕರ ತಲೆಯ ಮೇಲೆ ಮಲ ಹೊರಿಸಿ ಸಾಗಾಣಿಕೆ ಎಂಬ ಸಾರ್ವಜನಿಕರ ದೂರಿನ‌ ಅನ್ವಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ‌‌ ನೀಡಿ ಪರಿಶೀಲಿಸಿದ್ದಾರೆ.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved