ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಬಂಡಿಗೆರೆ ಮಹದೇಶ್ವರ ಜಾತ್ರೆ
ತಾಲೂಕಿನ ಬೇಗೂರು ಗ್ರಾಮದ ಬಂಡಿಗೆರೆ ಮಹದೇಶ್ವರ ಸ್ವಾಮಿ ರಥೋತ್ಸವ ಮೂರುವರೆ ದಶಕಗಳ ನಂತರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು.
ಮನೆಯ ಮುಂದೆ ಕರಡಿ ಪ್ರತ್ಯಕ್ಷ
ಮನೆ ಮುಂದೆ ಸೋಮವಾರ ರಾತ್ರಿ ಕರಡಿ ನೋಡಿ ಭಯಭೀತರಾಗಿರುವ ಘಟನೆ ಎಲ್ಲೇಮಾಳ ರಸ್ತೆಯ ಮನೆಯೊಂದರ ಬಳಿ ಜರುಗಿದೆ.
ಚುನಾವಣೆ ಸುಸೂತ್ರವಾಗಿ ನಡೆಸಲು ಸೂಚನೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಏ.26ರಂದು ಮತದಾನ ನಡೆಯಲಿದ್ದು, ಚುನಾವಣೆಯನ್ನು ಸುಸೂತ್ರವಾಗಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ದತಾ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನೂತನ ಸಾಮಾನ್ಯ ವೀಕ್ಷಕ ಪಾರ್ಥ ಗುಪ್ತ ಅವರು ಸೂಚನೆ ನೀಡಿದರು.
ಪೌರಕಾರ್ಮಿಕರ ಒಕ್ಕೂಟದಿಂದ ಕಾಂಗ್ರೆಸ್ಗೆ ಬೆಂಬಲ
ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ಗೆ ನಮ್ಮ ಬೆಂಬಲ ಎಂದು ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮೇಯರ್ ನಾರಾಯಣ ತಿಳಿಸಿದರು.
ನಿರಂಜನ್ ಕುಮಾರ ವಿರುದ್ಧ ಶಾಸಕ ಮಂಜುನಾಥ ಕಿಡಿ
ಬಂಡೀಪುರ ಪ್ರವಾಸೋದ್ಯಮದ ಬಗ್ಗೆ ವಿಧಾನಸಭೇಲಿ ಕಳೆದ ಅವಧಿಯಲ್ಲಿನ ಶಾಸಕರು ಮಾತನಾಡಿದರೂ ಬಂಡೀಪುರ-ಎಲಚಟ್ಟಿ ರಸ್ತೆಗೆ ಅನುದಾನ ತರಲಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಟೀಕಿಸಿದರು.
ಮೂಲೆಹೊಳೆ ನೀರು ಕೆರೆಗೆ ಹರಿಸಲು ಪ್ರತಿಭಟನೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.
ಗುರಿ ಸಾಧನೆಗೆ ಪರಿಶ್ರಮ, ತಾಳ್ಮೆ ಮುಖ್ಯ
ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯಲು ಓದಿನಲ್ಲಿ ಶ್ರದ್ಧೆ, ಪರಿಶ್ರಮ, ತಾಳ್ಮೆ ಹಾಗೂ ಅತ್ಮವಿಶ್ವಾಸ ಹೊಂದಿರಬೇಕು ಆಗಮಾತ್ರ ತಾವು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಗೋಶಾಲೆಯಲ್ಲಿ ಲೋಪದೋಷಗಳು ಬರದಂತೆ ಕ್ರಮವಹಿಸಿ
ಕೌದಳ್ಳಿ ಗೋ ಶಿಬಿರಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ಪರಿಶೀಲನೆ ನಡೆಸಿದರು.
ಮೇವು ಬ್ಯಾಂಕ್ ಆರಂಭಿಸುವಂತೆ ರೈತಸಂಘ ಪ್ರತಿಭಟನೆ
ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸಬೇಕು ಹಾಗೂ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ರೈತಸಂಘ, ಹಸಿರು ಸೇನೆಯ ಕಾರ್ಯಕರ್ತರು ಪಟ್ಟಣದಲ್ಲಿ ಎತ್ತಿನಗಾಡಿಗಳೊಂದಿಗೆ ನೂರಾರು ಮಂದಿ ಪ್ರತಿಭಟನೆ ನಡೆಸಿದರು.
ಬಿಜೆಪಿ ತಿರಸ್ಕರಿಸಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ಹೆಚ್.ಎಸ್ ಮಹದೇವಪ್ರಸಾದ್
ದೇಶದಲ್ಲಿರುವ ಜನ ವಿರೋಧಿ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಪಣತೊಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹದೇವಪ್ಪ ತಿಳಿಸಿದರು.
< previous
1
...
353
354
355
356
357
358
359
360
361
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ