• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿ ಹೆಜ್ಜೆ ಗುರುತು ಪತ್ತೆ; ಆತಂಕದಲ್ಲಿ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮಸ್ಥರು
ಅರಣ್ಯದಂಚಿನ ರೈತರ ಜಮೀನುಗಳ ಬಳಿ ಸೋಲಾರ್ ಬೇಲಿ ಹಾಗೂ ಕಂದಕ ನಿರ್ಮಾಣ ಮಾಡುವ ಮೂಲಕ ಹುಲಿ ಗ್ರಾಮದ ಬಳಿ ಬರುವುದನ್ನು ತಪ್ಪಿಸಲು ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.
ಕೊಳ್ಳೇಗಾಲ ಪ್ರಮುಖ ರಸ್ತೆ ಅಗಲೀಕರಣಕ್ಕೆ ಶಾಸಕ ಕೃಷ್ಣಮೂರ್ತಿ ಆಸಕ್ತಿ
ಇದರಿಂದಾಗಿ ಡಾ. ರಾಜ್ ಕುಮಾರ್ ರಸ್ತೆಯಲ್ಲಿ 70ಕ್ಕೂ ಅಧಿಕ ಹಾಗೂ ಅಂಬೇಡ್ಕರ್ ರಸ್ತೆಯಲ್ಲಿ 72 ರಿಂದ 75ಕ್ಕೂ ಅಧಿಕ ಖಾಸಗಿ ಆಸ್ತಿಗಳ ತೆರವು ಸಾಧ್ಯತೆ ಅಲ್ಲಗೆಳೆಯುವಂತಿಲ್ಲ.
ಸ್ವಾತಂತ್ರ್ಯಕ್ಕಾಗಿ ನಡೆದ ಚಳವಳಿ ಪ್ರಪಂಚದಲ್ಲಿಯೇ ವಿಶಿಷ್ಟವಾದದ್ದು: ವೆಂಕಟರಾಜು
ಕನ್ನಡ ಸಾಹಿತಿಗಳು ಕೇವಲ ಹೋರಾಟದ ಚಿತ್ರಣ ಮಾತ್ರವಲ್ಲ, ಈ ಮೌಲ್ಯಗಳ ಪರಿಶೀಲನೆಯನ್ನು ಮಾಡಿದ್ದಾರೆ. ಬೇಂದ್ರೆಯವರು ತಮ್ಮ ಬರವಣಿಗೆಯ ಕಾರಣಕ್ಕೆ ಜೈಲಿಗೆ ಹೋದರು. ಕುವೆಂಪುರವರ ಎರಡು ಸಂಕಲನ - ಅಗ್ನಿಹಂಸ ಮತ್ತು ಕೋಗಿಲೆ ಹಾಗೂ ಸೋವಿಯತ್ ರಷ್ಯಾದಲ್ಲಿ ಇದೇ ವಸ್ತು ಹೊಂದಿವೆ.
ಗೌರಿ ಗಣೇಶ ಹಬ್ಬದಲ್ಲಿ ಸರ್ಕಾರಿ ನಿಯಮಾವಳಿ ಪಾಲನೆ ಕಡ್ಡಾಯ: ಸಬ್ ಇನ್ಸ್ಪೆಕ್ಟರ್ ಜೈರಾಮ್
ಸಂಪೂರ್ಣವಾಗಿ ಡಿಜೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವುದು, ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಒಳ ಮೀಸಲಾತಿ ಜಾರಿ; ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ
ಮಾದಿಗ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇರಿ ಎಲ್ಲ ರಂಗದಲ್ಲೂ ಅಭಿವೃದ್ಧಿ ವಂಚಿತರಾಗಿದ್ದೇವೆ. ಹಿಂದಿನ ಸರ್ಕಾರದಲ್ಲಿ ಒಳಮೀಸಲಾತಿ ಜಾರಿಯಾಗಬೇಕಿತ್ತು. ನಿಖರ ದತ್ತಾಂಶ ಇಲ್ಲ ಎಂದು ಅನ್ಯಾಯ ಮಾಡಿತು.
ಕ್ರಷರ್‌ ಮಾಲೀಕರು, ಟಿಪ್ಪರ್ ಮಾಲೀಕರಿಂದ ರಾಜಧನ ವಂಚನೆ
ಕೆಲ ಕ್ರಷರ್‌ ಮಾಲೀಕರ ಆಮಿಷಕ್ಕೆ ಖನಿಜ ತನಿಖಾ ಠಾಣೆಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಹಿರೀಕಾಟಿ ಬಳಿಯ ಕೆಲ ಕ್ರಷರ್‌ ನ ಉತ್ಪನ್ನಗಳನ್ನು ಓವರ್‌ ಲೋಡ್‌ ತುಂಬಿದ ಟಿಪ್ಪರ್‌ ಗಳನ್ನು ತಡೆಯೋದೇ ಇಲ್ಲ. ತಡೆದರೆ ಕೆಲ ಕ್ರಷರ್‌ ಮಾಲೀಕರು ಅವಾಜ್‌ ಹಾಕುತ್ತಾರೆ ಎಂಬ ಆರೋಪವೂ ಇದೆ.
ಸಾಲೂರು ಮಠದ ಉತ್ತರಾಧಿಕಾರಿ ಆಯ್ಕೆಗೆ ಕೋರ್ಟ್‌ ಸಮರ್ಥನೆ
ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಅವಕಾಶ ಬಳಸಿಕೊಳ್ಳಿ
ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ -೩ ಯಶಸ್ವಿಯಾಗಿ ಇಳಿದ ದಿನದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ ೨೩ ರಂದು ದೇಶಾದ್ಯಂತ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಆಸಕ್ತಿ ಮೂಡಿಸುವುದಾಗಿದೆ ಎಂದು ಯು. ಆರ್. ರಾವ್ ಉಪಗ್ರಹ ಕೇಂದ್ರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಿರಿಯ ವಿಜ್ಞಾನಿ ಡಾ.ವೆಂಕಟೇಶ್ ಹೇಳಿದರು.
ಹುಬ್ಬೆ ಹುಣಸೆ ಕೆರೆಗೆ ಶಾಸಕ ಮಂಜುನಾಥ್‌ ಭೇಟಿ, ಪರಿಶೀಲನೆ
ಬಹು ನಿರೀಕ್ಷಿತ ಹುಬ್ಬೆ ಹುಣಸೆ ಕೆರೆ ಒತ್ತುವರಿ ತೆರವು ಕಾರ್ಯ ಪ್ರಾರಂಭಗೊಂಡಿದ್ದು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಾಲೂಕಿನ ಉದ್ದನೂರು ಗ್ರಾಮದ ಬಳಿ ಬರುವ ತಟ್ಟೆ ಹಳ್ಳಕ್ಕೆ ನಿರ್ಮಾಣ ಮಾಡಲಾಗಿರುವ ಹುಬ್ಬೆ ಹುಣಸೆ ಕೆರೆ ವಿಸ್ತೀರ್ಣ132 ಎಕರೆ ಇರುವುದರಿಂದ 900 ಎಕರೆ ನೀರಾವರಿ ಯೋಜನೆಯ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ 132 ಎಕರೆಯಲ್ಲಿ ಹಲವಾರು ಎಕರೆ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಭೂಮಾಪನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಜಂಟಿ ಸರ್ವೇ ಕಾರ್ಯ ಮುಗಿದಿದೆ. ಒತ್ತುವರಿಯಾಗಿರುವುದನ್ನು ಹಿಟಾಚಿ ಯಂತ್ರದ ಮೂಲಕ ಕೆಲವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ವರ್ಣಗೌರಿ ಹಬ್ಬ: ಶಾಂತಿ ಸುವ್ಯವಸ್ಥೆ ಕಾಪಾಡಿ
ಕುದೇರು ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುದೇರು ಹಾಗೂ ದೇಮಹಳ್ಳಿಯಲ್ಲಿ ಸ್ವರ್ಣಗೌರಿ ಮಹೋತ್ಸವ ಹಾಗೂ ಗಣೋತ್ಸವವು ಸಂಬಂಧ ಗ್ರಾಮದ ಎಲ್ಲಾ ಕೋಮುವಾರು ಯಜಮಾನರು ಮತ್ತು ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 461
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved