• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಶಾಲೆ, ಮೇವು ಬ್ಯಾಂಕ್‌ಗಳ ಸಮರ್ಪಕ ದಾಖಲೆ ನೀಡಿ
ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಮೇವು ಬ್ಯಾಂಕ್‌ಗಳು ಹಾಗೂ ಗೋಶಾಲೆಗಳಲ್ಲಿನ ಮೇವಿನ ಲಭ್ಯತೆ, ಪ್ರತಿನಿತ್ಯದ ದಾಸ್ತಾನು, ವಿತರಣೆ ಕಾರ್ಯವೈಖರಿಯನ್ನು ಸಮರ್ಪಕವಾಗಿ ದಾಖಲೀಕರಣ ಮಾಡುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಪಂಚಕ್ಕೆ ಜ್ಞಾನಮಾರ್ಗ ತೋರಿಸಿದ ಶಂಕರಾಚಾರ್ಯ: ಅಚ್ಯುತ್‌
ಇಡೀ ಜಗತ್ತಿಗೆ ದರ್ಶನ ಮತ್ತು ಜ್ಞಾನದ ಮಾರ್ಗವನ್ನು ತೋರಿಸಿ ಮಾನವ ಜನ್ಮ ಸಾರ್ಥಕ ಗೊಳಿಸಿದವರು ಶಂಕರಾಚಾರ್ಯರು ಎಂದು ಮೈಸೂರು ಸನ್ನದು ಲೆಕ್ಕಪರಿಶೋಧಕ ಎಸ್.ಅಚ್ಯುತ್ ಹೇಳಿದರು.
ಮಹಾಪುರುಷರ ಜಯಂತಿ ಎಲ್ಲರೂ ಆಚರಿಸಿ
ಮಹಾಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಅವರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲಾ ಸಮುದಾಯದ ಜನರು ಭಾಗವಹಿಸಿ ಆಚರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸಲಹೆ ನೀಡಿದರು.
ಶೋಷಿತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದ ಪ್ರಸಾದ್
ಹೋರಾಟದ ಹಿನ್ನೆಲೆಯಿಂದ ಬಂದ ಸಂಸದ ವಿ. ಶ್ರೀನಿವಾಸಪ್ರಸಾದ್ ಬುದ್ದ, ಬಸವ, ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗುವ ಮೂಲಕ ಜನರ ಶ್ರೇಯೋಭಿವೃದ್ಧಿಗೆ ದುಡಿದವರು ಎಂದು ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ತಿಳಿಸಿದರು.
ದಾದಿಯರು ಆರೋಗ್ಯ ಸೇವೆಗಳ ಬೆನ್ನೆಲುಬು: ಡಾ. ಮಂಜುನಾಥ್
ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ
ಸತ್ತ ಹಸು ಮರಣೋತ್ತರ ಪರೀಕ್ಷೆ ವಿಳಂಬ: ದೂರು
ಹಸು ಶವವನ್ನು ಮರಣೋತ್ತರ ಪರೀಕ್ಷೆ ಮಾಡಲು ನಿರಾಕರಿಸಿದ್ದರಿಂದ ಸಚಿವರಿಗೆ ದೂರು ಸಲ್ಲಿಕೆ
ಕಂಪ್ಯೂಟರ್ ಕಲಿಕೆಯಿಂದ ಅವಕಾಶಗಳು ಹೆಚ್ಚು: ಚಿನ್ನಸ್ವಾಮಿ
ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಬೇತಿ ಪಡೆದುಕೊಂಡರೆ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದು ಸುಲಭವಾಗುತ್ತದೆ ಎಂದು ಜೆಎಸ್‌ಎಸ್ ರುಡ್‌ಸೆಟ್ ಸಂಸ್ಥೆಯ ನಿವೃತ್ತ ಸಂಯೋಜಕ ಹಾಗೂ ಸಂಪನ್ಮೂಲ ವ್ಯಕ್ತಿ ಚಿನ್ನಸ್ವಾಮಿ ತಿಳಿಸಿದರು.
ದಲಿತರ ಸ್ಮಶಾನದ ಬಳಿ ಗಣಿಗಾರಿಕೆ ರದ್ದು ಪಡಿಸಿ
ತಾಲೂಕಿನ ಹಿರೀಕಾಟಿ ಗ್ರಾಮದ ಸ.ನಂ.೧೦೮ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸ್ಮಶಾನದ ಜಾಗದ ಜಂಟಿ ಸರ್ವೇ ಆಗುವ ತನಕ ಗಣಿಗಾರಿಕೆ ನೀಡಿರುವ ಆದೇಶ ರದ್ದು ಪಡಿಸಬೇಕು ಎಂದು ರೈತ ಕೂಲಿ ಸಂಗ್ರಾಮ ಸಮಿತಿ (ಆರ್‌ಸಿಎಸ್‌ಎಸ್‌) ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಚಳವಳಿ ಮುನ್ನ ಸಮಸ್ಯೆಯನ್ನು ನನ್ನ ಗಮನಕ್ಕೆ ತನ್ನಿ: ಶಿವಮೂರ್ತಿ
ನೀವು ಚಳವಳಿ ಮಾಡುವ ಮುನ್ನ ನಮ್ಮ ಗಮನಕ್ಕೆ ತನ್ನಿ, ನಿಮ್ಮ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ, ನಾವು ಸ್ಪಂದಿಸದ ಪಕ್ಷದಲ್ಲಿ ನೀವು ಹೋರಾಟ ಮಾಡಿ. ರೈತರಿಗೆ ಸದಾಕಾಲ ಸ್ಪಂದಿಸಲು ನಾವು ಸಿದ್ಧರಿದ್ದೇವೆ. ಹಾಗಾಗಿ ರೈತರು ತಾಲೂಕು ಆಡಳಿತ, ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಹೇಳಿದರು.
ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಗುರು: ಸುರೇಶ್
ನಗರದ ಶಂಕರಪುರ ಶ್ರೀರಾಮ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ಆದಿಗುರು ಶಂಕರಾಚಾರ್ಯ ಜಯಂತಿ ಪೂಜಾ ಕಾರ್ಯಕ್ರಮ ಉಪನ್ಯಾಸ, ಅಭಿಷೇಕ, ಭಜನೆ, ಗಾಯನ, ಅಷ್ಟೋತ್ತರ ಪಾರಾಯಣ ನಡೆಯಿತು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 463
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved