• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನೇರು ಕಟ್ಟಿ ಯುಗಾದಿ ಆಚರಣೆ
ರೈತರ ಪಾಲಿಗೆ ಅತೀ ಮುಖ್ಯವೆನಿಸಿದ ಚಂದ್ರಮಾನ ಯುಗಾದಿ ಹಬ್ಬವನ್ನು ತಾಲೂಕಿನ ಹಂಗಳ ರೈತರು ಸೇರಿದಂತೆ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಹೊನ್ನೇರು ಕಟ್ಟುವ ಮೂಲಕ ಮಂಗಳವಾರ ಬೆಳಿಗ್ಗೆ ಕೃಷಿಗೆ ನಾಂದಿ ಹಾಡಿದರು.
ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ
ಧಾರ್ಮಿಕ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಹಾ ರಥೋತ್ಸವ ಭಕ್ತ ಸಾಗರದೊಂದಿಗೆ ಸಂಭ್ರಮ ಸಡಗರದೊಂದಿಗೆ ಧಾರ್ಮಿಕ ವಿಧಾನಗಳೊಂದಿಗೆ ಜರುಗಿತು.
ಚಾಮರಾಜನಗರ : ಕೂಲಿ ಕಾರ್ಮಿಕನ ಮಗಳು ಜಿಲ್ಲೆಗೆ ಟಾಪರ್‌

2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 84.99ರಷ್ಟು ಫಲಿತಾಂಶ ಬಂದಿದೆ. ರಾಜ್ಯದಲ್ಲಿ 14ಸ್ಥಾನ ಗಳಿಸಿದೆ.  

ಬಿಎಸ್‌ಪಿಯಲ್ಲಿ ವೈಯಕ್ತಿಕ ಲಾಭದ ಹುನ್ನಾರ: ನಾಗರಾಜ್‌
ಬಹುಜನ ಸಮಾಜ ಪಕ್ಷದ ರಾಜ್ಯ ಸಮಿತಿಯು ಚುನಾವಣೆ ಬಂದಾಗ ಒಂದು ಗುಂಪು ಕಟ್ಟಿಕೊಂಡು ವೈಯುಕ್ತಿಕ ಲಾಭ ಪಡೆಯುವ ಹುನ್ನಾರ ಮಾಡುತ್ತಿದೆ ಎಂದು ಜಿಪಂ ಮಾಜಿ ಸದಸ್ಯ ಎಲ್.ನಾಗರಾಜು (ಕಮಲ್) ಆರೋಪಿಸಿದರು.
ನರೇಂದ್ರ ಮೋದಿ ಕೊಡುಗೆ ದೇಶಕ್ಕೆ ಶೂನ್ಯ
ಕಾಂಗ್ರೆಸ್ ಪಕ್ಷವು ರೈತರು, ಬಡವರು, ಮಹಿಳೆಯರು, ಯುವಕರ ಪರ ಕೆಲಸ ಮಾಡುತ್ತಿದ್ದು, ನುಡಿದಂತೆ ನಡೆಯುತ್ತಿದೆ. ಆದರೆ ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅವರ ಕೊಡುಗೆ ದೇಶಕ್ಕೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಸಾಧನೆ: ಕೆರಹಳ್ಳಿ ನವೀನ್‌
ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಸಾಲದ ಪ್ರಮಾಣ ದುಪ್ಪಟ್ಟು ಮಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಸಾಧನೆಯಾಗಿದೆ. ದೇಶದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಯದು ಏನೇನೂ ಇಲ್ಲ ಎಂದು ಚಾಮರಾಜನಗರ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಹಾಗೂ ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್ ದೂರಿದರು.
ಹಣ, ಹೆಂಡದ ಬಲ ವಿರುದ್ಧ ನನ್ನ ಹೋರಾಟ ಗೆಲ್ಲುತ್ತೆ
ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ಗೆ ಅಪ್ಪನ ನಾಮ ಬಲ, ಸರ್ಕಾರದ ಬಲ, ಹಣ, ಹೆಂಡದ ಬಲ ಇದ್ದರೆ, ಬಿಜೆಪಿ ಅಭ್ಯರ್ಥಿಗೆ ಕೇಂದ್ರ ಸರ್ಕಾರದ ಬಲ, ಹಣದ ಬಲ ಇದೆ, ಇವರಿಬ್ಬರ ನಡುವೆ ನನ್ನ ಹೋರಾಟದ ಬಲ ಗೆಲ್ಲುತ್ತದೆ ಎಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಹುಜನ ಪಕ್ಷದ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಹೇಳಿದರು.
ಸುನೀಲ್‌ ಬೋಸ್‌ ಎಲ್ಲರ ಕೈಗೆ ಸಿಕ್ತಾರೆ ವೋಟು ಹಾಕಿ: ಶಾಸಕ ಗಣೇಶ್‌ ಪ್ರಸಾದ್‌
ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಜನರ ಕೈಗೆ ಸಿಗಲ್ಲ ಎಂಬುದು ಸುಳ್ಳು,ಎಲ್ಲರ ಕೈಗೂ ಸಿಗ್ತಾರೆ,ಸುನೀಲ್‌ ಬೋಸ್‌ಗೆ ವೋಟು ಹಾಕಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಗುಂಡ್ಲುಪೇಟೆ ತಾಲೂಕಿನ 9 ಗ್ರಾಮಗಳಲ್ಲಿ ಯಾಗಾದಿ ಹಬ್ಬವಿಲ್ಲ!
ನೇನೇಕಟ್ಟೆ, ಮಾಡ್ರಹಳ್ಳಿ, ಬೆಂಡಗಳ್ಳಿ, ಬನ್ನಿತಾಳಪುರ,ಮಳವಳ್ಳಿ, ವೀರನಪುರ,ಇಂಗಲವಾಡಿ,ರಂಗೂಪುರ, ಬೆಳಚಲವಾಡಿ ಗ್ರಾಮಗಳಲ್ಲಿ ಈ ಬಾರಿ ಯುಗಾದಿ ಹಬ್ಬ ಆಚರಣೆ ಇಲ್ಲ
ಅಪಪ್ರಚಾರ ಮಾಡುವವರಿಗೆ ಮತದಾರರಿಂದಲೇ ಪಾ: ಬಾಲರಾಜು
ನನ್ನ ವಿರುದ್ಧ ಅಪಪ್ರಚಾರ ಸರಿಯಲ್ಲ, ಜನತೆ ಯಾರನ್ನು ಬೆಂಬಲಿಸಬೇಕೊ ಅವರಿಗೆ ಬೆಂಬಲ ನೀಡುತ್ತಾರೆ. ನಾನು ಯಾರ ವಿರುದ್ಧವೂ ಅಪಪ್ರಚಾರ ಮಾಡುವ ವ್ಯಕ್ತಿಯಲ್ಲ, ಕ್ಷೇತ್ರದ ಜನತೆ ಎಲ್ಲವನ್ನು ವೀಕ್ಷಿಸುತ್ತಿದ್ದು ಈ ಚುನಾವಣೆಯಲ್ಲಿ ಅಪಪ್ರಚಾರ ನಡೆಸಲು ಕುಮ್ಮಕ್ಕು ನೀಡಿದವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎನ್‌ಡಿಎ ಅಭ್ಯರ್ಥಿ ಎಸ್.ಬಾಲರಾಜು ಹೇಳಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved