• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ವಾರಿ ಆಳ, ಅಗಲಕ್ಕೆ ಡ್ರೋನ್ ಸಮೀಕ್ಷೆ
ಗಣಿಗಾರಿಕೆಗೆ ಮಂಜೂರು ಕಲ್ಲು ಗಣಿ ಗುತ್ತಿಗೆ ಪ್ರದೇಶಗಳ ಡ್ರೋನ್ ಸಮೀಕ್ಷೆಗೆ ಹೆದರಿ ತಾಲೂಕಿನ ಹಿರೀಕಾಟಿ ಸ.ನಂ.೧೦೮ ರಲ್ಲಿನ ಆಳ, ಅಗಲ ಹಾಗೂ ಒತ್ತುವರಿ ಮಾಡಿದ ಲೀಸ್‌ದಾರರು ಕ್ವಾರಿಯ ಆಳಕ್ಕೆ ಕ್ರಸರ್‌ ಸ್ಲರಿ (ತ್ಯಾಜ್ಯ) ವನ್ನು ಸುರಿದು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗಿದೆ.
ವರುಣನ ಆರ್ಭಟ: ಧರೆಗುರುಳಿದ ಮರ, ನೆಲಕಚ್ಚಿದ ಬಾಳೆ
ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದ ವರುಣ ಶನಿವಾರ ಮಧ್ಯಾಹ್ನ ಭರ್ಜರಿಯಾಗಿ ಸುರಿದು ಇಳೆ ತಂಪೆರೆದನು.
ಕೆಸಿಎಫ್ ರಸ್ತೆ ಕಾಮಗಾರಿ ಮಂಜುನಾಥ್ ಪರಿಶೀಲನೆ
ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಧಿಕಾರಿಗಳ ಜೊತೆಗೆ ಶಾಸಕ ಎಂ.ಆರ್. ಮಂಜುನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ
ಸಮಾನತೆಯ ಹರಿಕಾರ ಬಸವಣ್ಣ ೧೨ನೇ ಶತಮಾನದಲ್ಲಿಯೇ ಜಾತಿ ಪದ್ಧತಿ ಹಾಗೂ ಮೌಢ್ಯ, ಕಂದಚಾರಗಳ ವಿರುದ್ಧ ಹೋರಾಟ ಮಾಡಿದ ಮಹಾ ಪುರುಷರು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಬಣ್ಣಿಸಿದರು.
ರೋಟರಿ ಸಿಲ್ಕ್ ಸಿಟಿಯಿಂದ ರೆಡ್‌ಕ್ರಾಸ್ ದಿನಾಚರಣೆ
ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಯುವ ಜನತೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯನ್ನು ಬಲಿಷ್ಟಗೊಳಿಸು ಮುಂದಾಗಬೇಕು ಎಂದು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಮಹೇಶ್ ತಿಳಿಸಿದರು.
ಹನೂರಲ್ಲೂ ಬಸವ ಜಯಂತಿ ಆಚರಣೆ
ಜಗಜ್ಯೋತಿ ಬಸವಣ್ಣ ಭಕ್ತಿ ಭಂಡಾರಿ ವಿಶ್ವಗುರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಜನರಲ್ಲಿ ಜ್ಞಾನ ದೀವಿಗೆ ಹಚ್ಚಿದ ಮಹಾನು ಮಾನವತಾವಾದಿ ಬಸವಣ್ಣನವರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅಭಿಮತ ವ್ಯಕ್ತಪಡಿಸಿದರು.
ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಆದರ್ಶ ಅಳವಡಿಸಿಕೊಳ್ಳಿ: ಎಸ್ಪಿ ಪದ್ಮಿನಿ ಸಾಹು
ಬಸವೇಶ್ವರ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಡಾ.ರಾಜ್‌ಕುಮಾರ್‌ ಸೂರ್ಯಚಂದ್ರರಿರುವ ತನಕ ವಿಶ್ವಕ್ಕೆ ಮಾದರಿ: ಋಗ್ವೇದಿ
ನಟಸಾರ್ವಭೌಮ ಡಾ. ರಾಜ್‌ಕುಮಾರ್ ಸೂರ್ಯ, ಚಂದ್ರ ಇರುವ ತನಕ ಕಲಾಪ್ರಚಂಚದಲ್ಲಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸುರೇಶ್ ಋಗ್ವೇದಿ ಅಭಿಪ್ರಾಯಪಟ್ಟರು.
ಇಂಡಿಗನತ್ತ ಘಟನೆಯಿಂದ ಸಮುದಾಯದ ಜನಾಂಗಕ್ಕೆ ಧಕ್ಕೆ ಉಂಟಾಗಿದೆ
ಏ. 26ರಂದು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ಮೆಂದರೆ ಗ್ರಾಮಸ್ಥರ ಮೇಲೆ ನಡೆದ ಹಲ್ಲೆಯಿಂದ ಸಮುದಾಯದ ಜನಾಂಗಕ್ಕೆ ಧಕ್ಕೆ ಉಂಟಾಗಿದೆ ಎಂದು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಯ್ಯ ವಿಷಾಧ ವ್ಯಕ್ತಪಡಿಸಿದರು.
ಅನುಮಾನಾಸ್ಪದವಾಗಿ 10 ಕುರಿಗಳು ಸಾವು: ಆತಂಕ
ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಹತ್ತು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇನ್ನೂ ಮೂರು ಕುರಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವಮ್ಮ ಹಾಗೂ ದೇವಮ್ಮಗೆ ಸೇರಿದ ಹತ್ತು ಕುರಿಗಳು ವಿಷ ಪೂರಿತ ಸೊಪ್ಪು ಅಥವಾ ಬೀಜ ತಿಂದು ಸತ್ತಿರಬಹುದು ಎಂದು ಹೇಳಲಾಗುತ್ತಿದೆ.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 463
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved