ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರ ಹಿನ್ನೆಲೆ: ಸರ್ಕಾರ ಪರಿಹಾರ ನೀಡುವಂತೆ ಒತ್ತಾಯ
ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಕರೆಗೆ ಕನಿಷ್ಟ 25 ಸಾವಿರ ರು.ಪರಿಹಾರ ಕೊಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.
ಆಹಾರ ಸ್ವಾವಲಂಬನೆಗೆ ಬಾಬೂಜೀ ಕೊಡುಗೆ ಅಪಾರ
ದೇಶದ ಆಹಾರ ಕ್ಷೇತ್ರದ ಸ್ವಾವಲಂಬನೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅಪಾರವಾಗಿದೆ ಎಂದು ಮೈಸೂರಿನ ಪ್ರಗತಿಪರ ಚಿಂತಕ ದಾಸನೂರು ಕೂಸಣ್ಣ ಅವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ
ಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಗಜೀವನರಾಮ್ ಜಯಂತಿ
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೭ ನೇ ಜನ್ಮದಿನಾಚರಣೆ ಆಚರಿಸಲಾಯಿತು. ಶಾಸಕ ಸಿ,ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ತಾಲೂಕು ಕಚೇರಿ ಮುಂದೆ ಶೌಚಾಲಯ: ಜನರ ವಿರೋಧ
ಮಾದರಿ ಶೌಚಾಲಯವನ್ನು ಮಿನಿ ವಿಧಾನ ಸೌಧದ ಮುಂದೆಯೇ ನಿರ್ಮಾಣ ಮಾಡಲು ಹೊರಟಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಆರಂಭ
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಹಬ್ಬದ ಜಾತ್ರೆ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿದೆ.
ಗೊಂದಲದ ಗೂಡಾದ ಜಗಜೀವನರಾಮ್ ಜಯಂತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ನಡೆದ ಮಾಜಿ ಉಪಪ್ರಧಾನಿ, ರಾಷ್ಟ್ರನಾಯಕ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ ೧೧೭ನೇ ಜನ್ಮದಿನಾಚರಣೆ ಕಾರ್ಯಕ್ರಮ ಪ್ರಾರಂಭದಲ್ಲಿ ಗೊಂದಲದ ಗೂಡಾಗಿತ್ತು.
ಪ್ರಜಾಪ್ರಭುತ್ವ ಬಲಿಷ್ಠತೆಗೆ ತಪ್ಪದೇ ಮತದಾನ ಮಾಡಿ: ಸೆಲ್ವರಾಜ್
ಭಾರತವು ಬೃಹತ್ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾನ ದೇಶದ ಭದ್ರ ಬುನಾದಿಗೆ ಅಡಿಪಾಯವಾಗುತ್ತದೆ. ಪ್ರಜಾಪ್ರಭುತ್ವದ ಬಲಿಷ್ಠತೆಗೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ಪಿಡಿಒ ಸೆಲ್ವರಾಜ್ ಹೇಳಿದರು.
ವಿಜೃಂಭಣೆಯ ಬೆಟ್ಟಳ್ಳಿ ಮಾರಮ್ಮನ ಅಗ್ನಿಕೊಂಡೋತ್ಸವ
ಬೆಟ್ಟಳ್ಳಿ ಮಾರಮ್ಮನ ಅಗ್ನಿಕೊಂಡೋತ್ಸವ
ಬಿಎಸ್ಪಿ ಅಭ್ಯರ್ಥಿಯಾಗಿ ಎಂ.ಕೃಷ್ಣಮೂರ್ತಿ ಕಣಕ್ಕೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯದ ಸಂಯೋಜಕ ಎಂ.ಕೃಷ್ಣಮೂರ್ತಿ ನಗರದ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
< previous
1
...
360
361
362
363
364
365
366
367
368
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ