• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಶಿವಕುಮಾರ ಸ್ವಾಮೀಜಿ ೧೧೭ ನೇ ಜಯಂತಿ ಆಚರಣೆ
ಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ರಸ್ತೆಯಲ್ಲಿ ಹಳ್ಳ ಬಿದ್ದು ಸಂಚಾರಕ್ಕೆ ತೊಂದರೆ
ಜಿಲ್ಲಾ ಕೇಂದ್ರವಾದ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ತಾಲೂಕಿನ ಶಿಂಡನಪುರ ಹಾಗೂ ತೆರಕಣಾಂಬಿ ಸಮೀಪದ ಸೇತುವೆಯ ಬಳಿ ರಸ್ತೆ ಕುಸಿದು ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ಪತ್ರಕರ್ತರ ಭವನದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ
ನಗರದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಲೋಕಸಭಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ದೂರಿನ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪರಿಶೀಲಿಸಿ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ವರದಿ ಸಲ್ಲಿಸಿದ್ದಾರೆ.
ನಾಳೆ ಬಿಜೆಪಿ ಅಭ್ಯರ್ಥಿ ಬಾಲರಾಜು ನಾಮಪತ್ರ ಸಲ್ಲಿಕೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಎಸ್. ಬಾಲರಾಜು ಏ. ೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.
ಶಿವಕುಮಾರ ಶ್ರೀಗಳ ಜಯಂತಿ: ಉಚಿತ ಶುದ್ಧ ಕುಡಿವ ನೀರು ವಿತರಣೆ
ಶ್ರೀ ಡಾ.ಶಿವಕುಮಾರ ಸ್ವಾಮಿಗಳ ೧೧೭ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಹಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ನೀಡಲಾಯಿತು.
ಶಿವಕುಮಾರ ಶ್ರೀಗಳ ಜಯಂತಿ: ಉಚಿತ ಶುದ್ಧ ಕುಡಿವ ನೀರು ವಿತರಣೆ
ಶ್ರೀ ಡಾ.ಶಿವಕುಮಾರ ಸ್ವಾಮಿಗಳ ೧೧೭ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಹಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ನೀಡಲಾಯಿತು.
ಸ್ವಯಂ ಪ್ರೇರಿತ ರಕ್ತದಾನ ಹೆಚ್ಚಾಗಲಿ: ಸತ್ಯಣ್ಣ
ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದು ದೇಶ ಸೇವೆಗೆ ಸಮಾನ ಎಂದು ಜಿಲ್ಲಾ ರಕ್ತನಿಧಿ ಘಟಕದ ಹಿರಿಯ ಅಧಿಕಾರಿ ಸತ್ಯಣ್ಣ ತಿಳಿಸಿದರು. ಪತಂಜಲಿ ಯೋಗ ಕೇಂದ್ರದಲ್ಲಿ ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ, ಶ್ರೀ ಶಿವಕುಮಾರ ಸ್ವಾಮಿಗಳು 117ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ''ರಕ್ತದಾನ ಶಿಬಿರ'' ಉದ್ಘಾಟಿಸಿ ಮಾತನಾಡಿ, ಯುವ ಜನಾಂಗ ವರ್ಷಕ್ಕೆ 3-4 ಬಾರಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದು. ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು ಹೆಚ್ಚಾಗಿ ನಡೆಯಬೇಕು ಎಂದರು.
ಕಾಂಗ್ರೆಸ್‌ ನಾಯಕರ ವಿರುದ್ಧ ಡೀಸಿಗೆ ಮಹೇಶ್ ದೂರು
ಇತ್ತೀಚಿಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎನ್.ಮಹೇಶ್ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರು ಸಲ್ಲಿಸಿದರು.
ವಾಹನ ಪಲ್ಟಿ: ಐವರಿಗೆ ಗಾಯ
ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ಫಾರ್ಚುನರ್ ವಾಹನ ಪಲ್ಟಿ ಆಗಿರುವ ಘಟನೆ ಸಂಜೆ ಜರುಗಿದೆ. ಭಾನುವಾರ ಸಂಜೆ ಎಲ್ಲೇ ಮಾಳ ರಸ್ತೆಯಲ್ಲಿ ಫಾರ್ಚುನರ್ ವಾಹನ ಪಲ್ಟಿ ಯಾದ ವಾಹನದಲ್ಲಿ ಒಂದು ಮಗು ಸೇರಿ ಐವರು ಪ್ರಯಾಣಿಸುತ್ತಿದ್ದರು ಮಲ್ಲಿಕಾರ್ಜುನ್ ಎಂಬ ವ್ಯಕ್ತಿಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಉಳಿದಂತೆ ಎಲ್ಲರೂ ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಿಂದ ಮಕ್ಕಳನ್ನು ದೂರವಿರಿಸಿ
ಮಹಿಳೆ ಎಂದರೆ ಕೇವಲ ಶಕ್ತಿ ಮಾತ್ರವಲ್ಲ ಅವರಿಗೆ ಶಿಕ್ಷಣದಿಂದ ದೊಡ್ಡ ಶಕ್ತಿ ಸಿಕ್ಕರೆ ಆಕೆಯ ಸಾಧನೆಗೆ ಬರವೆ ಬರಲ್ಲ. ಈ ಹಿನ್ನೆಲೆಯಲ್ಲಿ ತಾಯಂದಿರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಸೂರು ವಿಶ್ವ ವಿದ್ಯಾನಿಲಯದ ಜೆನಿಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ. ಸುತ್ತೂರು ಎಸ್.ಮಾಲಿನಿ ಹೇಳಿದರು.
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved