• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಗಳ್ಳತನ ವಿರುದ್ಧ ಸೇವಾದಳ ಹೋರಾಟಕ್ಕೆ ಪಣ
ದೇಶದಲ್ಲಿ ಬಿಜೆಪಿ ನಡೆಸುತ್ತಿರುವ ಮತಗಳ್ಳತನ ಬಗ್ಗೆ ಸಂಘಟಿತ ಹೋರಾಟ ಮಾಡಲು ಕಾಂಗ್ರೆಸ್ ಸೇವಾದಳವನ್ನು ಸಜ್ಜುಗೊಳಿಸಲಾಗುತ್ತಿದ್ದು, ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ಕೈ ಬಲಪಡಿಸಲು ಸೇವಾದಳ ಸಂಪೂರ್ಣವಾಗಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಹೇಳಿದರು.
ಮಾನವೀಯ ಮೌಲ್ಯ ಬಗ್ಗೆ ಜಾಗೃತಿ ಮೂಡಿಸುತ್ತಿದೆ ಬ್ರಹ್ಮಾಕುಮಾರಿ ಈಶ್ವರೀಯ ವಿವಿ
ಪಟ್ಟಣದ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ ಜ್ಞಾನದೀಪ ಭವನದಲ್ಲಿ ಎಸ್‌ಬಿಎಂ ಶಾಖೆಯ ನಿವೃತ್ತ ವ್ಯವಸ್ಥಾಪಕ ರಾಜ ಯೋಗಿ ಬ್ರಹ್ಮಾಕುಮಾರ ರಂಗನಾಥ ದಂಪತಿಯನ್ನು ಇತ್ತೀಚಿಗೆ ಸನ್ಮಾನಿಸಲಾಯಿತು.
ಗಣೇಶ, ಈದ್ ಮಿಲಾದ್: ಅಹಿತಕರ ಘಟನೇಲಿ ಭಾಗಿಯಾದರೆ ಕ್ರಮ
ಗೌರಿ, ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ವೇಳೆ ಯಾವುದೇ ಗಲಾಟೆ ಇಲ್ಲದೆ ಸೌಹಾರ್ದತೆಯಿಂದ ಆಚರಿಸಬೇಕು. ಒಂದು ವೇಳೆ ಯಾವುದೇ ಅಹಿತಕರ ಘಟನೆ ಉಂಟಾದರೆ ಸಂಬಂಧಿಸಿದವರ ವಿರುದ್ದ ಮುಲಾಜಿಲ್ಲದೆ ಕ್ರಮವಹಿಸಬೇಕಾಗುತ್ತದೆ ಎಂದು ಡಿವೈಎಸ್ಪಿ ಎಂ.ಧಮೇಂದ್ರ ಹೇಳಿದರು.
ಶಿಕ್ಷಣ ಮಾನವೀಯ ಮೌಲ್ಯ ನಿರ್ಮಾಣಕ್ಕೆ ಬುನಾದಿ
ಶಿಕ್ಷಣ ವ್ಯಕ್ತಿಯ ಭವಿಷ್ಯ, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ನಿರ್ಮಾಣಕ್ಕೆ ಅಡಿಪಾಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಹೇಳಿದರು.
ಕಾಯಂ ಜನತಾ ಕೋರ್ಟ್‌ಗಳಿಂದ ನ್ಯಾಯದ ಪರ ಕೆಲಸ
ಕಾಯಂ ನ್ಯಾಯಾಲಯಗಳು ಜನಪರ ತೀರ್ಪು ನೀಡುವಲ್ಲಿ ಹಾಗೂ ರಾಜಿ ಸಂಧಾನಗಳ ಮೂಲಕ ಜನರಿಗೆ ಅನುಕೂಲ ಕಲ್ಪಿಸುವಲ್ಲಿ ಕೆಲಸ ಮಾಡುತ್ತಿವೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ್ ಹೇಳಿದರು.
ವಿದ್ಯಾರ್ಥಿನಿಯರಲ್ಲಿ ಸದಾಕಾಲ ಕಲಿಯುವ ತುಡಿತ, ಸಾಧಿಸಬೇಕೆಂಬ ಹಂಬಲವಿರಲಿ
ವಿದ್ಯಾರ್ಥಿನಿಯರಲ್ಲಿ ಸದಾಕಾಲ ಕಲಿಯುವ ತುಡಿತ, ಸಾಧಿಸಬೇಕೆಂಬ ಹಂಬಲವಿರಬೇಕು. ಅಂದಾಗ ಮಾತ್ರ ಸಾಧನೆ ಸಾಧ್ಯ ಎಂದು ಚಿತ್ರನಟಿ ಬೇಬಿ ರೇಖಾ ಹೇಳಿದರು.
ಆನ್‌ಲೈನ್‌ ಗೇಮ್ ನಿಷೇಧಕ್ಕೆ ಕಾಯ್ದೆ ತಂದಿರುವುದು ಸ್ವಾಗತ
ಕೇಂದ್ರ ಸರ್ಕಾರ ನಮ್ಮ ಬಹುದಿನದ ಆಗ್ರಹವಾದ ಆನ್‌ಲೈನ್‌ ರಮ್ಮಿ ಗೇಮ್ ನಿಷೇಧ ಮಾಡಲು ಕಾಯ್ದೆ ತಂದಿರುವುದು ಸಂತೋಷವಾಗಿದ್ದು, ಅದೇ ರೀತಿ ರಾಜ್ಯ ಸರ್ಕಾರ ಕಬಿನಿ ಬಲದಂಡೆ ನಾಲೆ ಅಭಿವೃದ್ದಿಪಡಿಸಲು ಸರ್ವೇಗೆ ೧೨೦ ಕೋಟಿ ರು. ಅನುದಾನ ನೀಡಿರುವುದಕ್ಕೆ ಅಭಿನಂದಿಸುವುದಾಗಿ ರಾಜ್ಯ ರೈತ ಸಂಘದ ಖಾಯಂ ಸದಸ್ಯ ಹೆಗ್ಗವಾಡಿಪುರ ಎಚ್.ಸಿ. ಮಹೇಶ್‌ಕುಮಾರ್ ಹೇಳಿದರು.
ಕೇಂದ್ರ ಸರ್ಕಾರ ಆನ್‌ಲೈನ್‌ ಗೇಮ್‌ ನಿರ್ಬಂಧಿಸಿರುವುದು ಸ್ವಾಗತಾರ್ಹ
ಕೇಂದ್ರ ಸರ್ಕಾರವು ಆನ್‌ಲೈನ್‌ ಗೇಮ್‌ ನಿರ್ಬಂಧ ೨೦೨೫ರ ಕಾಯ್ದೆ ಅಡಿ ಜಾರಿಗೆ ತಂದಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿಯ ತನಕ ಆಗಿರುವ ಹಣಕಾಸಿನ ವ್ಯವಹಾರದ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.
ಗಣೇಶ ಹಬ್ಬ ಜನರಲ್ಲಿ ಸಾಮರಸ್ಯ ಮೂಡಿಸುವಂತಾಗಲಿ
ಸ್ವಾತಂತ್ರ್ಯ ಪೂರ್ವದಲ್ಲಿ ಸಂಘಟನೆಗೆ ಮಾಡಲಾಗಿದ್ದ ಸಂಪ್ರದಾಯ ಪೂಜೆ ಗಣೇಶ ಹಬ್ಬ ಪ್ರತಿಷ್ಠಾಪನೆಯು ಮೋಜು-ಮಸ್ತಿಗೆ ಸೀಮಿತವಾಗಿರಬಾರದು. ಸಾಮರಸ್ಯ ಮೂಡಿಸುವ ಹಬ್ಬ ಆಗಬೇಕು ಎಂದು ಇನ್ಸ್‌ಪೆಕ್ಟರ್ ಆನಂದ್ ಮೂರ್ತಿ ಅಭಿಮತ ವ್ಯಕ್ತಪಡಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 461
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved