• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಬ ಹುದು: ಶೈಲಾ ಕುಮಾರ್
ಹಿಂದೆ ವಿದ್ಯೆ ಕೆಲವರಿಗೆ ಸೀಮಿತವಾಗಿತ್ತು. ಅದನ್ನು ಕಲಿಯಬೇಕಾದರೆ ಗುರುವಿನ ಗುಲಾಮನಾಗಬೇಕಿತ್ತು. ಗುರುವನ್ನು ಹುಡುಕಿಕೊಂಡು ಹೋಗಬೇಕಾಗಿತ್ತು, ಆದರೆ ಈಗ ಮಠ ಮಾನ್ಯಗಳು, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬಹುದಾದ ಅತ್ಯದ್ಭುತ ಅವಕಾಶಗಳಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶೈಲಾ ಕುಮಾರ್ ಹೇಳಿದರು.
ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ
ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಕಳೆದ 14 ಚುನಾವಣೆಗಳ ಪೈಕಿ ಹತ್ತು ಚುನಾವಣೆಗಳಲ್ಲಿ ದಿ.ರಾಜುಗೌಡ ಅವರ ಮನೆತನದವರೇ ಆಡಳಿತ ನಡೆಸಿರುವುದು ಸಂತಸದ ವಿಚಾರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.
ಮತದಾನ ಹೆಚ್ಚಳಕ್ಕೆ ಬೂತ್‌ಮಟ್ಟದ ಸಮಿತಿ ಸದಸ್ಯರು ಮುಂದಾಗಿ
ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಹೆಚ್ಚಳ ಮಾಡುವ ಮಹತ್ವದ ಜವಾಬ್ದಾರಿ ಬೂತ್‌ಮಟ್ಟದ ಸಮಿತಿ ಸದಸ್ಯರ ಮೇಲಿದೆ ಎಂದು ಚಾಮರಾಜನಗರ ಲೋಕಸಭೆ ಚುನಾವಣೆ ಕಾಂಗ್ರೆಸ್ ಬೂತ್‌ಮಟ್ಟದ ಸಮಿತಿ ಉಸ್ತುವಾರಿ ಎಸ್.ಸಿ.ಬಸವರಾಜು ತಿಳಿಸಿದರು.
ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಎಚ್‌ಸಿಎಮ್ ಯಶಸ್ವಿ
ತಮ್ಮ ಹಠ ಸಾಧನೆಯಿಂದಲೇ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಕಾಂಗ್ರೆಸ್ ಪಾಳೇಯದ ನಾಯಕರ ಮನಗೆದ್ದು ತಾವೂ ಲೋಕಸಭೆ ಚುನಾವಣೆಯಿಂದ ದೂರ ಉಳಿಯುವ ಮೂಲಕ ಹಾಗೂ ತಮ್ಮ ಪುತ್ರನಿಗೆ ಚಾಮರಾಜನಗರ ಲೋಕಸಭೆ ಟಿಕೆಟ್ ಗಿಟ್ಟಿಸುವಲ್ಲಿಯೂ ಸಹ ಚಾಣಾಕ್ಷ ನಡೆ ಅನುಸರಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮಗಿದ್ದ ಆತಂಕ ಮತ್ತು ತಮ್ಮ ಪುತ್ರನಿಗಿದ್ದ ಟಿಕೆಟ್ ಫೈಟ್ ಎರಡರಲ್ಲಿಯೂ ಗೆದ್ದು ಬೀಗಿದ್ದಾರೆ.
ಸಿಮ್ಸ್‌ನಲ್ಲಿ ಶುಶ್ರೂಷಕರ ವೇತನದಲ್ಲಿ ಅವ್ಯವಹಾರ
ನಗರದ ಸಿಮ್ಸ್ ಆಸ್ಪತ್ರಯೆಲ್ಲಿ 2022 ರಲ್ಲಿ 63 ಜನ ಶುಶ್ರೂಷಕರನ್ನು ನೇಮಕಮಾಡಿಕೊಂಡು, 73 ಜನರ ಹೆಸರಿನಲ್ಲಿ ಬಿಲ್ ಮಾಡಿಕೊಂಡು ಏಜೆನ್ಸಿದಾರರು ಅವ್ಯವಹಾರ ನಡೆಸಿದ್ದಾರೆ ಎಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾರ್ಮಿಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮೇಟಿ ಆರೋಪಿಸಿದರು.
ಕಾಂಗ್ರೆಸ್ ಪರ ಮತದಾರರ ಒಲವಿದೆ: ಸಚಿವ ಮಹದೇವಪ್ಪ
ಎಲ್ಲೊ ಕುಳಿತು, ನಿಂತು ಮಾತನಾಡುವವರ ಪರ ಮತದಾರರ ಪರ ಒಲವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಮತ್ತು ಮತದಾರರ ಒಲವಿದೆ. ಚುನಾವಣೆಗೆ ನಿಂತವರೆಲ್ಲಾ ನಾವು ಗೆಲ್ಲುತ್ತೇವೆ ಅನ್ನುತ್ತಾರೆ, ಎಲ್ಲರೂ ಗೆಲ್ಲಲಾಗುತ್ತಾ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನಿಸಿದರು.
ಮಾದೇಶ್ವರ ಬೆಟ್ಟ: 25 ದಿನಕ್ಕೆ 3.13 ಕೋಟಿ ರು. ಸಂಗ್ರಹ
ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ ರು. ಸಂಗ್ರಹವಾಗಿದೆ.
ಡಿಎಂ ಸಮುದ್ರ ಗ್ರಾಮದ ಪ್ರತಿಭಟನಾಕಾರರ ಮನವೊಲಿಕೆ
ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿಎಂ ಸಮುದ್ರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಕಳೆದ ಆರು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತಹಸೀಲ್ದಾರ್‌ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂವಿಧಾನ, ವಚನಗಳಿಂದ ಸಮೃದ್ಧ ರಾಷ್ಟ್ರ ಸಾಧ್ಯ
ಸಂವಿಧಾನ ಮತ್ತು ವಚನಗಳು ಬೆರೆತು ಕೆಲಸ ಮಾಡಿದರೆ ಸಮೃದ್ಧ ಪ್ರಜ್ಞಾವಂತ ರಾಷ್ಟ್ರ ನಿರ್ಮಿಸಬಹುದು. ಬಸವಣ್ಣನವರು ಸಕಲ ಜೀವರಾಶಿಗೆ ಲೇಸನೇ ಬಯಸುವ ಮನೋಧರ್ಮದ ವಿಶ್ವಮಾನವ. ಅಂಬೇಡ್ಕರ್, ಗಾಂಧೀಜಿ, ಕುವೆಂಪು, ಅಂಥವರ ಚಿಂತನೆ ನಮ್ಮ ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾನ ಮನಸ್ಕರ ವೇದಿಕೆ ವಚನ ಸಂವಿಧಾನದಲ್ಲಿ ಬದುಕೋಣ, ಸಂವಿಧಾನ ಉಳಿಸೋಣ, ಜಾಗೃತಿಯಿಂದ ಮತದಾನ ಮಾಡೋಣ ದ್ಯೇಯ ವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಿದೆ ಎಂದು ವೇದಿಕೆ ಸಂಚಾಲಕ ಸಿ.ಕೆ. ಜಗನ್ ಹೇಳಿದರು.
ಕಬಿನಿ ಸಮಸ್ಯೆ ಕೃತಕ: ಜಿಲ್ಲಾಡಳಿತ ತನಿಖೆ ನಡೆಸುತ್ತಾ?
ಕಬಿನಿ ಕುಡಿವ ನೀರಿನ ಹಾಹಾಕಾರಕ್ಕೆ ಕೆಲವರು ಕೃತಕ ಸಮಸ್ಯೆಯೇ ಕಾರಣ ಎಂದು ಸ್ವತಃ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರೇ ಹೇಳಿರುವ ಕಾರಣ ಜಿಲ್ಲಾಡಳಿತ ಎಚ್ಚೆತ್ತು ತನಿಖೆ ನಡೆಸುವುದೇ ಎಂಬ ಪ್ರಶ್ನೆ ಎದುರಾಗಿದೆ.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved