ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಷಾಸುರ ಮರ್ದಿನಿ ಜಾತ್ರಾ ಮಹೋತ್ಸವ
ಗ್ರಾಮ ದೇವತೆ ಮಹಿಷಾಸುರ ಮರ್ದಿನಿ ಅಮ್ಮನವರ ಜಾತ್ರಾ ಮಹೋತ್ಸವ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದಿಂದ ಜರುಗಿತು.
ನೀರು ಕೊಡಿ ಇಲ್ಲ ವಿಷ ಕೊಡಿ
ಕುಡಿಯಲು ಹಾಗೂ ದಿನನಿತ್ಯದ ಬಳಕೆಗೂ ನೀರಿಲ್ಲ, ಇದರಿಂದ ಬಹಳ ತೊಂದರೆಯಾಗಿದೆ. ನೀರು ಕೊಡಿ ಇಲ್ಲ ವಿಷ ಕೊಡಿ ಇಲ್ಲದಿದ್ದರೆ ಗ್ರಾಮಬಿಟ್ಟು ನೀರು ಎಲ್ಲಿ ಸಿಗುತ್ತದೆ ಅಲ್ಲಿಗೆ ಕಳಿಸಿಕೊಡಿ ಎಂದು ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿ ಮಹಿಳೆಯರು ಕಣ್ಣೀರಿಟ್ಟರು.
ಗಣೇಶ್ಗೆ ಪ್ರತಿಷ್ಠೆ, ನಿರಂಜನ್ಗೆ ಅಸ್ತಿತ್ವದ ಪ್ರಶ್ನೆ!
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಶೇ.೮೨.೩೮ ಮತದಾನ ನಡೆದಿದ್ದು, ಈ ಲೋಕಸಭೆ ಚುನಾವಣೆಯು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ಗೆ ಪ್ರತಿಷ್ಠೆಯಾದರೆ, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ಗೆ ಅಸ್ತಿತ್ವದ ಪ್ರಶ್ನೆಯಾಗಿದೆ.
ಮತ ಚಲಾಯಿಸಿ ಕಾಡಿನ ಮಕ್ಕಳ ಪೀಕಲಾಟ
ಮೆಂದರೆ ಗ್ರಾಮದ ಜನ ಮತದಾನ ಮಾಡಿ ಪೀಕಲಾಟಕ್ಕೆ ಸಿಲುಕಿರುವ ಸನ್ನಿವೇಶ ಕುಗ್ರಾಮದಲ್ಲಿ ಎದುರಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಠಾಣಾ ಸರಹದ್ದಿನ ಕುಗ್ರಾಮ ಮೆಂದರೆ ಗ್ರಾಮದಲ್ಲಿ 80 ಮನೆಗಳಿದ್ದು 200ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಸೋಮವಾರ ನಡೆದ ಮರುಮತದಾನದಲ್ಲಿ ಗ್ರಾಮದ 58 ಜನರು ಮಾತ್ರ ಮತದಾನ ಮಾಡಿದ್ದಾರೆ.
ನೀರು, ಮೇವಿಗಾಗಿ ಪರಿತಪಿಸುತ್ತಿರುವ ರೈತರು
ದೇಶಕ್ಕೆ ಅನ್ನ ಕೊಡುವ ಅನ್ನದಾತ ನೀರು, ಮೇವುಗಾಗಿ ಬರಬಿಸಿಲಿನಿಂದ ಹಾಗೂ ಮಳೆ ಇಲ್ಲದೆ ಪರಿತಪಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ಹನೂರಿನಲ್ಲಿ ಶ್ರೀನಿವಾಸಪ್ರಸಾದ್ಗೆ ಶ್ರದ್ಧಾಂಜಲಿ
ಹನೂರು: ಹಿರಿಯ ರಾಜಕಾರಣಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಮೌಲ್ಯಯುತ ರಾಜಕಾರಣಿ ಆಗಿದ್ದ ಶ್ರೀನಿವಾಸ್ಪ್ರಸಾದ್
ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಂತಾಪ ಸೂಚಿಸಿದರು.
ರಾಮಸಮುದ್ರ ಚಿಕ್ಕ ಬೀದಿಯಲ್ಲಿ ಪ್ರಸಾದ್ಗೆ ಶ್ರದ್ಧಾಂಜಲಿ
ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ನಿಧನದ ಗೌರವಾರ್ಥ ನಗರದ ರಾಮಸಮುದ್ರ ಚಿಕ್ಕ ಬೀದಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘ ಹಾಗೂ ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿದರು.
ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮಂಗಳವಾರ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮುಕ್ತ ಮನಸ್ಸಿನಿಂದ ಮತ ಚಲಾಯಿಸದ ಮತದಾರರು
ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ಸರಹದ್ದಿನ ಇಂಡಿಗನತ್ತ ಗ್ರಾಮದಲ್ಲಿ ನಡೆದ ಕಹಿ ಘಟನೆಯಿಂದ ಇಡೀ ಗ್ರಾಮವೇ ಭಯದ ವಾತಾವರಣದಿಂದ ತತ್ತರಿಸಿ ಹೋಗಿದೆ.
< previous
1
...
367
368
369
370
371
372
373
374
375
...
464
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ