• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರೀನಿವಾಸ್‌ಪ್ರಸಾದ್ ಶ್ರದ್ಧಾಂಜಲಿ
ಹಿರಿಯ ರಾಜಕಾರಣಿ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇಂಡಿಗನತ್ತದಲ್ಲಿ ಇಡೀ ಗ್ರಾಮವೇ ನೀರವ ಮೌನ
ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘಟನೆಯಿಂದ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಇಂಡಿಗನತ್ತ ಜನರಿಗೆ ಕಾನೂನಿನ ಅರಿವಿಲ್ಲ: ಶಾಸಕ ನರೇಂದ್ರ
ಏ.26ರಂದು ನಡೆದ ಲೋಕಸಭಾ ಚುನಾವಣೆ ವೇಳೆ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಆದಂತಹ ಗಲಭೆ ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ವಿಷಾದ ವ್ಯಕ್ತಪಡಿಸಿದರು.
ಕಿಷ್ಕಿಂಧೆ ಕಟ್ಟಡದಿಂದ ಬಿಇಒ ಕಚೇರಿಗೆ ಗ್ರಂಥಾಲಯ ಶಿಫ್ಟ್‌
ಕನ್ನಡಪ್ರಭ ನಿರಂತರ ವರದಿಗೆ ಜಿಲ್ಲಾಡಳಿತ, ಶಾಸಕರು ಕೊನೆಗೂ ಎಚ್ಚೆತ್ತು ಪಟ್ಟಣದಲ್ಲಿ ಕಿಷ್ಕಿಂಧೆಯಂತಿದ್ದ ಗುಂಡ್ಲುಪೇಟೆಯ ಗ್ರಂಥಾಲಯ ಪುಸ್ತಕ ದಿನಾಚರಣೆಯ ದಿನವೇ ಸ್ಥಳಾಂತರಗೊಂಡು ಕಾರ್ಯಾರಂಭ ಮಾಡಿದೆ.
ಇಂಡಿಗನತ್ತದ ಘಟನೆ ಉದ್ದೇಶ ಪೂರ್ವಕವಲ್ಲ: ವೆಂಕಟೇಶ್‌
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ಇಂಡಿಗನತ್ತ ಗ್ರಾಮಸ್ಥರು ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಆದರೆ ಗ್ರಾಮದಲ್ಲಿ ನಡೆದ ಘಟನೆ ಉದ್ದೇಶಪೂರ್ವಕವಾಗಿ ನಡೆದಿಲ್ಲ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನದ್ವನಿ ಬಿ. ವೆಂಕಟೇಶ್ ತಿಳಿಸಿದರು.
ಬರ ಪರಿಹಾರಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ಕರೆ
ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಬರ ಪರಿಹಾರ ನೆರವು ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಕೆಪಿಸಿಸಿ ಅದೇಶದ ಮೇರೆಗೆ ಹೋರಾಟ ಮಾಡುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಕೆರೆಹಳ್ಳಿ ನವೀನ್ ತಿಳಿಸಿದರು.
ಇಂಡಿಗನತ್ತದಲ್ಲಿ ಇಂದು ಮರುಮತದಾನ
ತಾಲೂಕಿನ ಮಲೆ ಮಾದೇಶ್ವರ ಬೆಟ್ಟಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನಕ್ಕೆ ನೇಮಕವಾಗಿದ್ದ ಸಿಬ್ಬಂದಿ ಮತಯಂತ್ರ, ವಿವಿಪ್ಯಾಟ್ ನೊಂದಿಗೆ ಭಾನುವಾರ ಮಧ್ಯಾಹ್ನ ತೆರಳಿದರು.
ಕಾಂಗ್ರೆಸ್‌ನಿಂದ ನೀತಿ ಸಂಹಿತೆ ಉಲ್ಲಂಘನೆ: ಕೃಷ್ಣಮೂರ್ತಿ
ಈ ಬಾರಿಯ ಚಾಮರಾಜನಗರ ಮೀಸಲು ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹಣ, ಮದ್ಯದ ಹೊಳೆಯನ್ನೇ ಹರಿಸಿ ಗೆಲ್ಲಲು ಪ್ರಯತ್ನಿಸಿದೆ ಎಂದು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ಆರೋಪಿಸಿದರು.
ಮೆಂದಾರೆ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತ ಚಲಾವಣೆ ಮಾಡಲು ಹೋಗಿದ್ದ ಆದಿವಾಸಿ ಜನಾಂಗದ ಮೇಲೆ ಇಂಡಿಗನತ್ತ ಗ್ರಾಮಸ್ಥರು ಹಲ್ಲೆ ಮಾಡಿದ್ದ ಹಿನ್ನೆಲೆ ಗಾಯಗೊಂಡಿದ್ದ ಮೆಂದಾರೆ ಗ್ರಾಮದ ಜನರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು.
ಕಾರ್ಯಕರ್ತರ ಜೊತೆ ದಿನ ಕಳೆದ ಬಾಲರಾಜು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಬಾಲರಾಜು ಅವರು ಶನಿವಾರ ಇಡೀ ದಿನವನ್ನು ಕೊಳ್ಳೇಗಾಲದ ತಮ್ಮ ನಿವಾಸದಲ್ಲಿ ಕಾರ್ಯಕರ್ತರು, ಮುಖಂಡರ ಜೊತೆಯೇ ಕಳೆದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 464
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved