• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆ ಪರೀಕ್ಷೆಗೆ 131 ವಿದ್ಯಾರ್ಥಿಗಳು ಗೈರು
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಆರಂಭವಾಗಿದ್ದು, ಜಿಲ್ಲೆಯ 45 ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು. ಮೊದಲ ದಿನ ನಡೆದ ಕನ್ನಡ ಭಾಷೆ ಪರೀಕ್ಷೆಗೆ 11,364 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.
ಮಾದಪ್ಪನ ಬೆಟ್ಟದಲ್ಲಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪನಾಗ್ ಸೂಚನೆ ನೀಡಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷೇತರನಾಗಿ ಸ್ಪರ್ಧೆ
ಚಾಮರಾಜನಗರ ಲೋಕಸಭಾ ಕ್ಷೇತ್ರ (ಮೀಸಲು) ಬಡ ಜನರ ಉದ್ಧಾರ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಕವಿ, ಸಾಹಿತಿ ಸಿ.ಶಂಕರ ಅಂಕನಶೆಟ್ಟಿಪುರ ಹೇಳಿದರು.
ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ
ಸರ್ಕಾರಿ ಕಾಲೇಜಲ್ಲಿ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ
ಗುಂಡ್ಲುಪೇಟೆಗೆ ಕಬಿನಿ ನೀರು ಸದ್ಯಕ್ಕೆ ಬರಂಗೆ ಕಾಣ್ತಿಲ್ಲ!
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕಬಿನಿ ನೀರು ಗುಂಡ್ಲುಪೇಟೆ ಪಟ್ಟಣದ ಬಂದು ತಿಂಗಳುಗಳೇ ಉರುಳುತ್ತಿದೆ. ಡಿಜಿಟಲ್‌ ಸ್ಟಾರ್ಟರ್‌ ರಿಪೇರಿ ಹಾಗೂ ಹೊಸ ಸ್ಟಾರ್ಟರ್‌ ಖರೀದಿಗೆ ಒಂದು ತಿಂಗಳಿಗೂ ಹೆಚ್ಚು ದಿನಾ ಬೇಕಾ? ಇದು ಪುರಸಭೆ ನಿರ್ಲಕ್ಷ್ಯವಲ್ಲದೇ ಮತ್ತೇನು? ಪುರಸಭೆಯಲ್ಲಿ ೨೩ ಮಂದಿ ಪುರಸಭೆ ಸದಸ್ಯರು ಇದ್ದರೂ ಕಬಿನಿ ಕುಡಿಯುವ ನೀರಿನ ವಿಚಾರದಲ್ಲಿ ಕೈಚೆಲ್ಲಿ ಕುಳಿತಿದ್ದರೆ,ಇತ್ತ ಚಾಮರಾಜನಗರ ಜಿಲ್ಲಾಡಳಿತ ಮಾತ್ರ ಕುಡಿಯುವ ನೀರಿನ ವಿಚಾರದಲ್ಲಿ ತಮಗೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ.
ನೀರಿನ ಸದ್ಬಳಕೆಗೆ ಮಾನಸಿಕ ಆರೋಗ್ಯ ಮುಖ್ಯ
ಮಾನಸಿಕ ಆರೋಗ್ಯ ನೀರಿನ ಸದ್ಬಳಕೆ, ಹಸಿರು ಉಳಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ
ಸಂತೇಮರಹಳ್ಳಿ ಆಸ್ಪತ್ರೆ ಲಂಚಾವತಾರ: ವೀಡಿಯೋ ವೈರಲ್
ಹೆರಿಗೆಗೆ ಇಂತಿಷ್ಟು ಎಂದು ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವ ಲಂಚಾವತಾರದ ವೀಡಿಯೋ ವೈರಲ್ ಆಗಿದ್ದು ಉತ್ತಮ ಆಸ್ಪತ್ರೆ ಎಂದು ಹೆಸರು ಪಡೆದಿದ್ದ ಸಂತೇಮರಹಳ್ಳಿ ಸಮಯದಾಯ ಆರೋಗ್ಯ ಕೇಂದ್ರದಲ್ಲಿನ‌ ಭ್ರಷ್ಟಾಚಾರ ಬಯಲಾಗಿದೆ.
ಕುಗ್ರಾಮಗಳಿಗೆ ಮೂಲಭೂತ ಸೌಕರ್ಯ ಮರೀಚಿಕೆ
ಬುಡಕಟ್ಟು ಬೇಡ ಗಂಪಣ ಸಮುದಾಯದವರೇ ಹೆಚ್ಚಾಗಿರುವ ಕುಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿ ಅಧಿಕಾರಿಗಳು ವಿಫಲರಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮಾತ್ರ ಬರೀ ಆಶ್ವಾಸನೆ ನೀಡಿ ನಂತರ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಆರೋಪಿಸಿದರು .
ಬುಡಕಟ್ಟು ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಶಿಬಿರ
ಶಾಲೆ ತೊರೆದ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗಾಗಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ತರಬೇತಿ ಪಡೆಯಲು ಆಯೋಜಿಸಿದ್ದ ವಿಶೇಷ ಪುನಶ್ಚೇತನ ಶಿಬಿರದಲ್ಲಿಂದು ಜಿಲ್ಲಾಧಿಕಾರಿ ಶಿಲ್ಪಾನಾಗ್, ಇತರೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಶುಭಕೋರಿ ಬೀಳ್ಕೊಡುಗೆ ನೀಡಿದರು.
ಇಂದಿನಿಂದ ರಾಜ್ಯದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ ೨೫ ರಿಂದ ಏಪ್ರಿಲ್ ೬ರವರೆಗೆ ಜಿಲ್ಲೆಯ ಒಟ್ಟು ೪೫ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved