• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾವಳಿ ಆಯೋಜನೆಗೆ ಸಿದ್ಧತೆ
ಚಾಮರಾಜನಗರದಲ್ಲಿ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯನ್ನು ಮೇ ತಿಂಗಳಿನಲ್ಲಿ ಆಯೋಜಿಸಲಾಗುವುದು ಎಂದು ನೆಟ್‌ಬಾಲ್ ಅಸೋಸಿಯೇಷನ್‌ನ ಗೌರವಾಧ್ಯಕ್ಷೆ ನರ್ಗೀಸ್‌ಬಾನು ತಿಳಿಸಿದರು.
ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ್ದು ಮೋದಿ
ದೇಶದಲ್ಲಿ ಶೇ.೫೦ಕ್ಕಿಂತ ಹೆಚ್ವು ಇರುವ ಮಹಿಳಾ ಶಕ್ತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ೩೦೦ ಕ್ಕೂ ಹೆಚ್ಚು ಯೋಜನೆ ಗಳನ್ನು ನೀಡಿ ಅವರನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ ಎಂದು ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಮಂಜುಳ ಹೇಳಿದರು.
25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.
ಯುಜಿಡಿ ಮ್ಯಾನ್‌ ಹೋಲ್‌ ತುಂಬಿ ದುರ್ವಾಸನೆ
ಪಟ್ಟಣದ ಜನನಿಬಿಡ ಸ್ಥಳ ಹಾಗೂ ಪಟ್ಟಣದ ಹೃದಯ ಭಾಗವಾದ ಹಳೆ ಬಸ್‌ ನಿಲ್ದಾಣ (ನೆಹರು ಪಾರ್ಕ್)‌ ಯುಜಿಡಿ ಮ್ಯಾನ್‌ ಹೋಲ್‌ ತುಂಬಿ ಮೇಲೆದ್ದಿರುವ ಕಾರಣ ದುರ್ವಾಸನೆ ಬೀರುತ್ತಿದೆ.
ವಿದ್ಯಾರ್ಥಿಯ ಯಶಸ್ಸಿಗೆ ಶಿಸ್ತು ಸಂಯಮ ಮುಖ್ಯ
ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಅದರಲ್ಲಿ ಯಶಸ್ಸು ಸಾಧಿಸಬೇಕಾದರರೆ ಶಿಸ್ತು, ಸಂಯಮ ಅತಿ ಮುಖ್ಯ ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ರೋಗಲಕ್ಷಣಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜಿ.ನಟರಾಜು ಹೇಳಿದರು.
ಆದಿಕರ್ನಾಟಕದ ಆಸ್ತಿ ವಂಚಿಸಿದ್ದವರ ಬಂಧನಕ್ಕೆ ಆಗ್ರಹ
ಆದಿ ಕರ್ನಾಟಕ ಅಭಿವೃದ್ದಿ ಸಂಘದ ಆಸ್ತಿಯನ್ನು ಸಂರಕ್ಷಣೆ ಮಾಡಿ, ಸಂಘವನ್ನು ವಜಾಗೊಳಿಸಲು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಿಸೋಣ: ಶಾಸಕ ಎಆರ್‌ಕೆ
ನಾನು ರಾಜಕಾರಣದಲ್ಲಿ ನೇರವಾದಿಯಾಗಿ ಆ ಕೆಲಸವಾಗುವುದಿದ್ದರೆ ಮಾತ್ರ ಆ ಕೆಲಸ ಮಾಡಿಕೊಡುವೆ. ಇಲ್ಲದಿದ್ದರೆ ಆಗಲ್ಲ ಎಂದು ಹೇಳುವ ಕೆಲಸ ಮಾಡುತ್ತಿದ್ದೆನೆ, ನನ್ನ ಕ್ಷೇತ್ರದ ಎಲ್ಲಾ ಕೆಲಸ ಕಾರ್ಯಗಳಿಗೂ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅಸ್ತು ಎನ್ನುತ್ತಿದ್ದಾರೆ, ಹಾಗಾಗಿಯೇ ಕ್ಷೇತ್ರದ ವಿವಿಧ ಮೂಲಗಳಿಂದ ನೂರು ಕೋಟಿ ಅನುದಾನ ದೊರೆತಂತಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಮೋದಿ ಮತ್ತೇ ಪ್ರಧಾನಿ ಆಗಬೇಕು: ರಾಮಚಂದ್ರ
ಇಡೀ ವಿಶ್ವದಲ್ಲೇ ಭಾರತ ನಂಬರ್‌ ಒನ್ ದೇಶ ಆಗಬೇಕಾದರೆ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.
ಜಾನುವಾರುಗಳ ಕಾಲು ಕತ್ತರಿಸಿದವನ ಗಡಿಪಾರಿಗೆ ಒತ್ತಾಯ
ಜಾನುವಾರುಗಳ ಕಾಲು ಕತ್ತರಿಸಿ ನಾಗರಿಕರಿಗೆ ಆತಂಕ ಉಂಟು ಮಾಡಿರುವ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಒತ್ತಾಯಿಸಿದರು.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved