• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆ ಪುರಸಭೆ ನಿರ್ಲಕ್ಷ್ಯದಿಂದ ಜನಕ್ಕೆ ನೀರಿಲ್ಲ!
ಟಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾದ ಬಳಿಕ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಕಬಿನಿ ನೀರಿಲ್ಲದೆ ಪಟ್ಟಣದ ನಾಗರೀಕರು ಪರದಾಡುತ್ತಿದ್ದಾರೆ. ಪುರಸಭೆ ನಿರ್ಲಕ್ಷ್ಯದ ಫಲವಾಗಿ ಜನ ಕಬಿನಿ ನೀರಿಲ್ಲದೆ ಇದ್ರೂ ಜಿಲ್ಲಾಡಳಿತ ಪುರಸಭೆ ನಿರ್ಲಕ್ಷ್ಯದ ಬಗ್ಗೆ ಮೃದು ದೋರಣೆ ತೋರಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.
ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥ
ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ಮಾ.16ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.
ನನ್ನ ನಡೆ-ಮತಗಟ್ಟೆ ಕಡೆ: ಮತದಾನ ಜಾಗೃತಿ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಹಾಗೂ ನಗರದ ಹೃದಯಭಾಗದಲ್ಲಿ ನಿರ್ಮಿಸಿದ್ದ ಮಾನವ ಸರಪಳಿ ಎಲ್ಲರ ಗಮನ ಸೆಳೆಯಿತು.
ಚಾರಿತ್ರಿಕ ದಾಖಲೆಗಳು ಸಂಶೋಧನೆಗೆ ಪ್ರಾಥಮಿಕ ಆಕರಗಳಾಗಿವೆ: ಮಂಜುನಾಥ
ದೇಶದ ಆಸ್ತಿಯಾದ ಚಾರಿತ್ರಿಕ ದಾಖಲೆಗಳು ಎಲ್ಲ ಬಗೆಯ ಸಂಶೋಧನೆಗೆ ಪ್ರಾಥಮಿಕ ಆಕರಗಳಾಗಿವೆ. ಪ್ರಾಚೀನ ಕಾಲದ ಬದುಕಿನ ರೀತಿ ನೀತಿಗಳನ್ನು ಅರಿಯುವ ಮೂಲಕ ವಿದ್ಯಾರ್ಥಿಗಳು ಚಾರಿತ್ರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ವಿಭಾಗೀಯ ಪತ್ರಗಾರ ಕಚೇರಿಯ ಹಿರಿಯ ನಿರ್ದೇಶಕ ಎಚ್.ಎಲ್.ಮಂಜುನಾಥ ತಿಳಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಸನ್ಮಾನ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.
ಕೋಟ್ಪಾ ದಾಳಿ : ೨೯೬೦ ರೂ. ದಂಡ ವಸೂಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಚಾಮರಾಜನಗರ ಪಟ್ಟಣದ ಪಚ್ಚಪ್ಪ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೂಲಕ ಗುಂಡ್ಲುಪೇಟೆ ವೃತ್ತದವರೆಗೆ ಕೋಟ್ಪಾ ಕಾರ್ಯಚರಣೆ ನಡೆಸಿ ೨೭ ಪ್ರಕರಣಗಳಿಗೆ ೨೯೬೦ ರೂ. ದಂಡ ವಿಧಿಸಲಾಗಿದೆ.
ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾದ್ರೂ ನೀರು ಬಂದಿಲ್ಲ
ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಗೆ ಬಂದು ತಿಂಗಳಿಂದಳಾಗುತ್ತಿದ್ದರೂ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾಗಿ ಸರಿಯಾಯ್ತು ಎನ್ನುವ ವೇಳೆಗೆ ಬೇಗೂರಿನ ಜಲ ಸಂಗ್ರಹಾಲಯದ ಸ್ಟಾರ್ಟರ್‌ ಕೆಟ್ಟ ಕಾರಣ ನೀರು ಮೇಲೆತ್ತಲಾಗುತ್ತಿಲ್ಲ.
ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಹಕರಿಗಾಗಿ ಗ್ರಾಹಕ ಹಕ್ಕುಗಳ ಕಾಯ್ದೆ ಜಾರಿ: ನ್ಯಾ. ಶ್ರೀಧರ
ಗ್ರಾಹಕರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಗ್ರಾಹಕರ ಹಕ್ಕುಗಳ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ತಿಳಿಸಿದರು.
ಅರಣ್ಯ ಗ್ರಾಮದ ರಸ್ತೆಯ ಗೇಟಿಗೆ ಬೀಗ: ಪ್ರತಿಭಟನೆ
ಸಂಜೆಯಾಗುತ್ತಿದಂತೆ ಅರಣ್ಯ ಇಲಾಖೆಯವರು ಅರಣ್ಯದೊಳಗಿನ ಗ್ರಾಮಗ‍ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗೇಟ್ ಹಾಕುವುದರಿಂದ ಗ್ರಾಮಗಳಿಗೆ ತೆರಳಲು ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಳೆಯೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved