• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಣಿ ಶಿವರಾಂಗೆ ಕಾಂಗ್ರೆಸ್‌ ಟಿಕೆಟ್ ನೀಡಿ
ನಿವೃತ್ತ ಐಎಎಸ್ ಅಧಿಕಾರಿ ದಿ. ಕೆ. ಶಿವರಾಂ ಪತ್ನಿ ವಾಣಿ ಶಿವರಾಂಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ಸಹಕರಿಸಬೇಕು, ಆ ಮೂಲಕ ಕಾಂಗ್ರೆಸ್ ಪಕ್ಷದ ಮೇಲಿರುವ ಅವರ ಋಣ ತೀರಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಛಲವಾದಿ ಮಹಾಸಭಾ ರಾಜ್ಯ ಪ್ರಭಾರಿ ಅಧ್ಯಕ್ಷ ಅಣಗಳ್ಳಿ ಬಸವರಾಜ್ ಆಗ್ರಹಿಸಿದ್ದಾರೆ.
ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್‌
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.
ಕಠಿಣ ಪರಿಶ್ರಮವೇ ವಿದ್ಯಾರ್ಥಿಯ ಯಶಸ್ಸಿನ ಗುಟ್ಟು
ಸತತ ಅಧ್ಯಯನ, ಆತ್ಮ ವಿಶ್ವಾಸ ಯಶಸ್ಸಿನ ಮೂಲವಾಗಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅಭಿಪ್ರಾಯ ಪಟ್ಟರು.
ರಾಜಯೋಗ ಶಿಕ್ಷಣದಿಂದ ಒತ್ತಡ ಮುಕ್ತ ಜೀವನ ನಡೆಸಲು ಸಾಧ್ಯ
ಮಾನವನ ಅಂತರಂಗದ ಶಕ್ತಿ ,ವಿಶ್ವಾಸ, ಆತ್ಮಸ್ಥೈರ್ಯ ಹಾಗೂ ಶಾಂತಿ ನೆಮ್ಮದಿ ದೊರಕಲು ಪ್ರತಿಯೊಬ್ಬರು ರಾಜಯೋಗ ಶಿಕ್ಷಣ ಪಡೆದುಕೊಳ್ಳುವುದರಿಂದ ಒತ್ತಡ ಮುಕ್ತ ಜೀವನ ನಡೆಸಲು ಸಾಧ್ಯ ಎಂದು ಮೈಸೂರು ರಾಜಯೋಗ ರಿಟ್ರೀಟ್ ಸೆಂಟರ್ ನ ಪ್ರಾಂಶುಪಾಲರು ಹಾಗೂ ಎಸ್‌ಬಿಎಂನ ನಿವೃತ್ತ ವ್ಯವಸ್ಥಾಪಕ ರಾಜಯೋಗಿ ಬ್ರಹ್ಮಕುಮಾರ ರಂಗನಾಥಶಾಸ್ತ್ರೀಜೀ ಅಭಿಪ್ರಾಯಪಟ್ಟರು.
ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಮಹದೇಶ್ವರ ಬೆಟ್ಟದಲ್ಲಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹ
ಮಲೆ ಮದೇಶ್ವರ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ 200 ಸಿಬ್ಬಂದಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹಿಸಿ ಸ್ವಚ್ಛತೆಗೊಳಿಸಿದ್ದಾರೆ ಎಂದು ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.
ಯಾವುದೇ ಪಕ್ಷದ ಪರವಾಗಿರದೆ ಪ್ರಮಾಣಿಕವಾಗಿ ಕೆಲಸ ಮಾಡಿ: ಶಿವಮೂರ್ತಿ
ಚುನಾವಣೆಗೆ ನೇಮಕಗೊಂಡ ಸಿಬ್ಬಂದಿ ಪ್ರಾಮಣಿಕವಾಗಿ ಕರ್ತವ್ಯ ನಿರ್ವಹಿಸಿ, ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಿ ಕೆಟ್ಟ ಹೆಸರು ತಂದುಕೊಳ್ಳದಿರಿ, ಅಲ್ಲದೆ ಜವಾಬ್ದಾರಿಯುತವಾಗಿ ನಿಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಹೇಳಿದರು.
ಚುನಾವಣಾ ಚೆಕ್‌ಪೋಸ್ಟ್‌ ಗಳಿಗೆ ಅಧಿಕಾರಿಗಳ ಭೇಟಿ
ಅರ್ಧನಾರೀಪುರ ಚೆಕ್‌ಪೋಸ್ಟ್‌ ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಎಸ್ಪಿ ಪದ್ಮಿನಿ ಸಾಹೋ, ತಹಸಿಲ್ದಾರ್‌ ಭೇಟಿ ಬಿಗಿ ಭದ್ರತೆ ಪರಿಶೀಲನೆ
ಪರಿಸರವನ್ನು ಉಳಿಸಲು ಎಲ್ಲರೂ ಶ್ರಮಿಸಬೇಕು: ಡಿವೈಎಸ್ಪಿ ಲಕ್ಷ್ಮಯ್ಯ
ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಅದು ನಮ್ಮ ಆರೋಗ್ಯವನ್ನು ಕಾಪಾಡುತ್ತದೆ ಆದ್ದರಿಂದ ಗಿಡಗಳನ್ನು ನೆಟ್ಟು ಬೆಳೆಸಿ ಉತ್ತಮವಾದ ಗಾಳಿಯನ್ನು ಪಡೆಯ ಬೇಕು ಎಂದು ಚಾಮರಾಜನಗರ ಡಿ.ವೈ.ಎಸ್.ಪಿ ಲಕ್ಷ್ಮಯ್ಯ ತಿಳಿಸಿದರು.
ಕಡವೆ ಬೇಟೆ: ಆರೋಪಿ ಬಂಧನ
ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿರ್ಯೋವನನ್ನು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved