• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದೇಶ್ವರ ಬೆಟ್ಟದಲ್ಲಿ ಹೊಸ ದಾಸೋಹ ಭವನ ನಿರ್ಮಾಣಕ್ಕೆ ಶೀಘ್ರ ಟೆಂಡರ್: ‍‍ವೆಂಕಟೇಶ್‌
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳೆದ ಎರಡು ವರ್ಷಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡಬೇಕಾಗಿರುವುದು ಜವಾಬ್ದಾರಿ. ಈ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಂಘಟನೆಯಿಂದ ಮಾತ್ರ ಹಕ್ಕು ಪಡೆಯಲು ಸಾಧ್ಯ: ಮಹೇಶ್‌ಕುಮಾರ್‌
ಪ್ರತಿ ತಾಲೂಕಿನಲ್ಲಿ ಹೋಬಳಿ ಹಂತದಲ್ಲಿ ಅಲ್ಲದೇ ಗ್ರಾಮಗಳಲ್ಲೂ ಸಹ ಘಟಕಗಳನ್ನು ಮಾಡುವ ಮೂಲಕ ಜನರಿಗೆ ಮತ್ತಷ್ಟು ತಿಳಿವಳಿಕೆ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ತಾವೆಲ್ಲರೂ ಜಾಗೃತಿಯಾಗಬೇಕಿದೆ. ಅಲ್ಲದೇ ಹೋರಾಟದ ಮೂಲಕ ತಮಗೆ ಸಿಗಬೇಕಾದ ಹಕ್ಕು - ಕರ್ತವ್ಯಗಳನ್ನು ನಾವು ಪಾಲಿಸಬೇಕಿದೆ.
ಸೇವಾ ಮನೋಭಾವ ಲಯನ್ಸ್ ದ್ಯೇಯ: ನಾರಾಯಣಸ್ವಾಮಿ
220 ದೇಶಗಳಲ್ಲಿ ಲಯನ್ಸ್ ಕ್ಲಬ್ ಇದೆ. 10 ಬಿಲಿಯನ್ ಸದಸ್ಯರು ಇದ್ದಾರೆ. ಕೊಳ್ಳೇಗಾಲದ ಲಯನ್ಸ್ ಕ್ಲಬ್ ಪ್ರತಿಷ್ಠಿತ ಕ್ಲಬ್ ಅಗಿ ಹೊರಹೊಮ್ಮಿದೆ.
ಪಲ್ಲವಿ ಮೇಲೆ ದೌರ್ಜನ್ಯ: ಆರೋಪಿಗಳ ಬಂಧನಕ್ಕೆ ಆಗ್ರಹ
ಮಾಜಿ ಸಚಿವ ಎಚ್. ಆಂಜನೇಯ ಅವರ ಧೋರಣೆಯನ್ನೂ ಪ್ರಶ್ನಿಸಿ ಅವರ ನಡತೆಯಿಂದ ಸಮುದಾಯದವರು ನಿರಾಶರಾಗಿದ್ದಾರೆ. ಇಂತಹ ಸಂದರ್ಭಗಳಲ್ಲಿ ಅವರು ನಮ್ಮನ್ನು ಉಳಿಸಲು ಬದ್ಧರಾಗಿರಬೇಕು. ಸಮಾಜದಲ್ಲಿ ಗೌರವದಿಂದ ಬದುಕಲು ನಮಗೂ ಅವಕಾಶ ಬೇಕು ಎಂದು ‌ಕೋರಿದರು.
ರಾಜ್ಯ ಕಾಂಗ್ರೆಸ್ ಆಡಳಿತ ಸಂವಿಧಾನ ಬಾಹಿರ: ಎನ್. ಮಹೇಶ್
ಕಳೆದ ಎರಡುವರೆ ವರ್ಷದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಡಳಿತ ಯಂತ್ರ ಕುಸಿದಿದೆ. ವಿವಿಧ ಇಲಾಖೆಗಳ ಸುಮಾರು ೩೧ ಸಾವಿರ ಕೋಟಿ ರು. ಎಲ್ ಒಸಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಕೇಳಿದರೆ, ಉತ್ತರ ನೀಡುವ ಬದಲು ನಿಮ್ಮ ಕಾಲದಲ್ಲಿ ಶೇ. ೪೦ ಕಮಿಷನ್ ನಡೆದಿಲ್ಲವೇ ಎಂದು ವಾದಿಸುತ್ತಾ ಈಗ ನಡೆಯುತ್ತಿರುವ ಶೇ. ೫೦ರಷ್ಟು ಕಮಿಷನ್ ದಂಧೆಯನ್ನು ಸಮರ್ಪಿಸಿಕೊಳ್ಳುತ್ತಿದ್ದಾರೆ.
ಭೂಸ್ವಾಧೀನ ಕೈಬಿಟ್ಟಿದ್ದಕ್ಕೆ ರೈತಸಂಘದಿಂದ ವಿಜಯೋತ್ಸವ
ಎಂಸಿಡಿಸಿಸಿ ಬ್ಯಾಂಕ್‌ ವೃತ್ತದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ, ರೈತಸಂಘಕ್ಕೆ ಜೈಕಾರ ಹಾಕಿ ಸಂಭ್ರಮಿಸಿದರು.
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ತವರು ಚಿಕ್ಕಾಟಿ ಗ್ರಾಪಂನಲ್ಲಿ ಅರಳಿದ ಕಮಲ
ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಮೇಲ್ನೋಟಕ್ಕೆ ೮ ಮಂದಿ ಕಾಂಗ್ರೆಸ್‌ ಬೆಂಬಲಿತರ ಸದಸ್ಯರು ಇದ್ದರು. ೭ ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಪ್ರವಾಸಕ್ಕೆ ತೆರಳಿದ್ದರು. ಆದರೆ ಫಲಿತಾಂಶ ಹೊರ ಬಿದ್ದಾಗ ಕಾಂಗ್ರೆಸ್‌ಗೆ ಒಳೇಟು ಬಿದ್ದಿದೆ.
ತ್ಯಾಜ್ಯನಿರ್ವಹಣಾ ಘಟಕದ ಉಪಯೋಗ ಪಕ್ಕದ ಗ್ರಾಪಂನವರೂ ಪಡೆಯಿರಿ: ಶಾಸಕ ಎಆರ್‌ಕೆ
ಇಲ್ಲಿ ಹಸಿ ಹಾಗೂ ಒಣ ಕಸ ಬೇರ್ಪಡಿಸಿ ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತದೆ. ಅಕ್ಕಪಕ್ಕದಲ್ಲಿರುವ ಕುದೇರು, ದೇಮಳ್ಳಿ ಸೇರಿ ಇತರೆ ಪಂಚಾಯಿತಿಯವರು ಕಸವನ್ನು ಇಲ್ಲಿಗೆ ತಂದು ಸಂಸ್ಕರಿಸಲು ಅವಕಾಶವಿದೆ. ಹಾಗಾಗಿ ಇದರ ಸದ್ಬಳಕೆ ಮಾಡಿಕೊಳ್ಳಬೇಕು .
ಕುಡಿಯುವ ನೀರಿನ ಸಮಸ್ಯೆ: ಖಾಲಿ ಕೊಡ ಹಿಡಿದು ಪ್ರತಿಭಟನೆ
ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕೆಟ್ಟು ಹೋಗಿ ನೀರಿನ ಸಮಸ್ಯೆ ಉದ್ಭವವಾಗಿರುವುದರಿಂದ ಖಾಲಿ ಕೊಡ ಹಿಡಿದು ಗ್ರಾಮಸ್ಥರ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ದಾಸನದೊಡ್ಡಿ( ಕುರುಬರ ದೊಡ್ಡಿ) ಗ್ರಾಮದಲ್ಲಿ ನಡೆಯಿತು.
ಪೊಲೀಸ್‌ ಸರ್ಪಗಾವಲಿನಲ್ಲಿ ಪಾರ್ವತಮ್ಮನ ಕೊಂಡೋತ್ಸವ ಅದ್ಧೂರಿ
ತಾಲೂಕಿನ ಆಲತ್ತೂರು ಗ್ರಾಮದಲ್ಲಿ ಕಸಕಲಪುರದ ಶ್ರೀ ಮಹಾ ಪಾರ್ವತಮ್ಮನ ಕೊಂಡೋತ್ಸವದ ಬಳಿಕ ಪೊಲೀಸರ ಸರ್ಪಗಾವಲಿನಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved