• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛತೆ
ಪಟ್ಟಣದ ಡಿ ದೇವರಾಜು ಅರಸ್‌ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛಗೊಳಿಸುತ್ತಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.
ಬಿಆರ್‌ಟಿ ಹಿಲ್ಸ್‌ನಲ್ಲಿ ಮತ್ತೇ ಬೆಂಕಿ
ಬಿಆರ್‌ಟಿ ಹುಲಿಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪವಿಭಾಗದ ಯಳಂದೂರು ವನ್ಯಜೀವಿ ವಲಯದ ಬಿಆರ್ ಹಿಲ್ಸ್ ಶಾಖೆಯ ಚಿಕ್ಕ ಮಲ್ಕಿ ಗಸ್ತಿನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡು 25 ರಿಂದ 30 ಎಕರೆ ಅರಣ್ಯ ಪ್ರದೇಶದಲ್ಲಿ ನೆಲ ಬೆಂಕಿಯಾಗಿದೆ.
ಶಿವನ ಧ್ಯಾನದಲ್ಲಿ ಮಿಂದೆದ್ದ ಮಾದಪ್ಪನ ಭಕ್ತರು
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಮೂರನೇ ದಿನ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.
ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಒತ್ತಾಯ
ನಿವೃತ್ತ ಐಎಎಸ್‌ ಅಧಿಕಾರಿ ದಿವಂಗತ ಕೆ.ಶಿವರಾಂ ಅವರ ಪತ್ನಿ ವಾಣಿ ಕೆ. ಶಿವರಾಂ ಅವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ವರಿಷ್ಠರು ಟಿಕೆಟ್ ನೀಡಬೇಕೆಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದರು.
ವಿಜೃಂಭಣೆಯಿಂದ ಜರುಗಿದ ಗಂಗಾಧರೇಶ್ವರ ರಥೋತ್ಸವ
ತಾಲೂಕಿನ ಬಿಳಿಗಿರಿರಂಗನಬೆಟ್ಟದ ಉದ್ಭವಮೂರ್ತಿ ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ನಡೆಯಿತು. ಬೆಳಗ್ಗೆಯಿಂದಲೆ ದೇವಾಲಯದಲ್ಲಿ ಸ್ವಯಂ ಉದ್ಭವಮೂರ್ತಿ ಗಂಗಾಧರೇಶ್ವರಸ್ವಾಮಿಗೆ ವಿಶೇಷ ಪೂಜೆ ಮತ್ತು ಅಭಿಷೇಕ, ಅರ್ಚನೆ ಸೇರಿದಂತೆ ದೇವತಾ ಕಾರ್ಯಗಳು ಜರುಗಿದವು.
ಜಾನುವಾರುಗಳಿಗೆ ಬಹುಮಾನ ವಿತರಣೆ
ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದ ಲಕ್ಷ್ಮಿದೇವಿ ಅಮ್ಮನವರ ಹಬ್ಬದ ಅಂಗವಾಗಿ ಜಾನುವಾರುಗಳ ಜಾತ್ರೆ ನಡೆಯಿತು. ಜಾತ್ರೆಯಲ್ಲಿ ಭಾಗವಹಿಸಿದ್ದ ಜಾನುವಾರುಗಳಲ್ಲಿ ಉತ್ತಮ ಎನಿಸಿಕೊಂಡ ರಾಸುಗಳಿಗೆ ಬಹುಮಾನ ನೀಡಲಾಯಿತು.
12 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಾ.೧೨ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶನಿವಾರ ನಗರದಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದರು.
ಸುಶಿಕ್ಷಿತ ಮಹಿಳೆಯರಿಂದ ಸಮಾಜ ಅಭಿವೃದ್ಧಿ
ಮಹಿಳೆಯರು ಸುಶಿಕ್ಷಿತರಾದರೆ ಇಡೀ ಸಮಾಜವೇ ಅಭಿವೃದ್ಧಿ ಹೊಂದಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಕೆ. ಸೋಮಶೇಖರ್ ಅವರು ತಿಳಿಸಿದರು.
ಶಾಸಕರು, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾ.12 ರಂದು ಚಾಮರಾಜನಗರದಲ್ಲಿ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಗ್ಯಾರಂಟಿ ಸಮಾವೇಶ ಸಿದ್ಧತೆಗೆ ಡಿಸಿ ಸೂಚನೆ
ಸಿಎಂ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ.12 ರಂದು ನಗರದಲ್ಲಿ ಏರ್ಪಾಡಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಯನ್ನು ನೀಡಲಾಗಿದ್ದು, ಅಚ್ಚುಕಟ್ಟಾಗಿ ಎಲ್ಲಾ ಕಾರ್ಯವನ್ನು ನಿರ್ವಹಿಸಬೇಕೆಂದು ಡಿಸಿ ಶಿಲ್ಪಾನಾಗ್ ಸೂಚಿಸಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved