• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಆರ್‌ಎಫ್‌ಒ ಸಸ್ಪೆಂಡ್‌ ಆದೇಶ ಹಿಂಪಡೆದ ಸಿಎಫ್‌
ತಾಲೂಕಿನ ತೆರಕಣಾಂಬಿ ಬಳಿ ಜಿಂಕೆ ಸತ್ತ ಪ್ರಕರಣದಲ್ಲಿ ಡಿಆರ್‌ಎಫ್‌ಒ ಸಸ್ಪೆಂಡ್‌ ಮಾಡಿದ್ದ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‌ ಕುಮಾರ್‌ ಕನ್ನಡಪ್ರಭ ಪತ್ರಿಕೆಯಲ್ಲಿ ಎರಡು ಬಾರಿ ವರದಿ ಬಂದ ಬಳಿಕ ಅಮಾನತ್ತು ತೆರವುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಒತ್ತಡ ರಹಿತ ಚಟುವಟಿಕೆಗೆ ಕ್ರೀಡೆ ಸಹಕಾರಿ: ಡೀಸಿ ಶಿಲ್ಪಾನಾಗ್‌
ಸರ್ಕಾರಿ ನೌಕರರ ದೈನಂದಿನ ಕೆಲಸ-ಕಾರ್ಯಗಳ ಒತ್ತಡ ರಹಿತ ಚಟುವಟಿಕೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸುಸ್ಥಿತಿ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸಲಹೆ ನೀಡಿದರು.
ನಾಳೆ ರೈತರೇ ಆರೋಗ್ಯವಂತರಾಗಿ ಕೃತಿ ಲೋಕಾರ್ಪಣೆ
ಖ್ಯಾತ ಬೆನ್ನುಹುರಿ ತಜ್ಞ ಪ್ರಲಾಕ್ಷ ಅಸ್ಪತ್ರೆಗಳ ಸಂಸ್ಥಾಪಕ ನಿರ್ದೇಶಕ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಡಾ.ಎನ್.ಎಸ್. ಮೋಹನ್ ರಚಿಸಿರುವ ಎರಡನೇ ಕೃತಿ ರೈತರೇ ಆರೋಗ್ಯವಂತರಾಗಿ ಕೃತಿ ಮಾ. ೬ ರ ಬುಧವಾರ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ಅಂಬೇಡ್ಕರ್ ಭವನದಲ್ಲಿ ಲೋಕಾರ್ಪಣೆಯಾಗಲಿದೆ.
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ತಂತ್ರಜ್ಞಾನ ಆಧಾರಿತ ಕಲಿಕೆ ಪರಿಣಾಮಕಾರಿ: ರಾಮಚಂದ್ರ ರಾಜೇ ಅರಸ್‌
ಚಾಮರಾಜನಗರ ತಾಲೂಕಿನಾದ್ಯಂತ 30 ಸರ್ಕಾರಿ ಶಾಲೆಗಳಿಗೆ ಆಲ್‌ಇನ್‌ ಪ್ರೊಜೆಕ್ಟರ್‌ ವಿತರಣಾ ಕಾರ್ಯಕ್ರಮ
ಮೂವರು ಪುಕ್ಕಲು ಸಚಿವರು ರಾಜೀನಾಮೆ ನೀಡಲಿ: ಮೂಡ್ನಾಕೂಡು ಪ್ರಕಾಶ್‌
ರಾಜ್ಯ ಸರ್ಕಾರದ ದಲಿತ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಪ್ರಿಯಾಂಕ್‌ ಖರ್ಗೆ ಅವರು ದಲಿತರ ಹಿತ ಕಾಯುವ ಸಚಿವರಲ್ಲ ಅವರು ಸಿಎಂ ಸಿದ್ದರಾಮಯ್ಯ ಅವರ ಹಿತ ಕಾಯುವ ಸಚಿವರು ಪುಕ್ಕಲು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮೂಡ್ನಾಕೂಡು ಒತ್ತಾಯಿಸಿದರು.
ಶ್ರೀ ಗಂಧದ ನೆಡುತೋಪಿಗೆ ಲಕ್ಷಾಂತರ ರು. ತೋಪು
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ. ರಮೇಶ್‌ ಕುಮಾರ್‌ ನಿರ್ಲಕ್ಷ್ಯವೋ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಬೇಜವಬ್ದಾರಿ ತನವೋ ಏನೋ ಮಳೆಗಾಲದಲ್ಲಿ ಶ್ರೀಗಂಧ ಸಸಿ ಹಾಕುವ ಬದಲು ಬೇಸಿಗೆ ಅರಂಭದಲ್ಲಿ ಶ್ರೀಗಂಧದ ನೆಡುತೋಪು ಮಾಡುವ ಮೂಲಕ ಲಕ್ಷಾಂತರ ರು. ಮಣ್ಣು ಪಾಲಾಗಿದೆ.
ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಹಾಕಿಸಿ: ಶಾಸಕ ಪುಟ್ಟರಂಗಶೆಟ್ಟಿ
ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ’ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved