• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಅರ್ಥ ಮಾಡಿಕೊಳ್ಳಲು ಕತೆಗಳು ಬೇಕು: ನಾಗಭೂಷಣ್‌
ಸ್ವಾಮಿ ಪೊನ್ನಾಚಿಯ ದಾರಿ ತಪ್ಪಿಸುವ ಗಿಡ ಮತ್ತು ಕಾಡು ಹುಡುಗನ ಹಾಡುಪಾಡು ಪುಸ್ತಕ ಬಿಡುಗಡೆ ಕಾರ್ಯಕ್ರಮ
ಯುವ ಚಿತ್ರದ ಮೊದಲ ಹಾಡು ರಿಲೀಸ್
ಯುವ ರಾಜ್ ಕುಮಾರ್ ನಟನೆಯ ಬಹುನಿರೀಕ್ಷೆಯ ಯುವ ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಶನಿವಾರ ಬಿಡುಗಡೆಯಾಯಿತು.
ಗಡಿಜಿಲ್ಲೆ ನಗರಸಭೆಗೆ 1.15 ಕೋಟಿ ಉಳಿತಾಯ ಬಜೆಟ್‌
ನಗರಸಭೆಯ 2024-25 ನೇ ಸಾಲಿನಲ್ಲಿ 1.15 ಕೋಟಿ ರು. ಉಳಿತಾಯ ಬಜೆಟ್ ಅನ್ನು ಜಿಲ್ಲಾಧಿಕಾರಿ ಹಾಗೂ ನಗರಸಭೆಯ ಆಡಳಿತಾಧಿಕಾರಿಯಾದ ಶಿಲ್ಪಾನಾಗ್‌ ಅವರು ಶನಿವಾರ ಮಂಡಿಸಿದರು.
ಜನ ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ
ಜಿಲ್ಲೆಯನ್ನು ಮೊದಲ ಹಂತದಲ್ಲೆ ಬರ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಶಾಸಕರು ಮತ್ತು ಎಂಎಸ್ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಕೊಳ್ಳೇಗಾಲದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ
ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಕಳೆದ ಹತ್ತು ದಿನಗಳ ಹಿಂದೆ ರೈತ ಕುಟುಂಬ ಹಾಗೂ ಅರಣ್ಯಾಧಿಕಾರಿಗಳ ನಡುವೆ ಬುಗಿಲೆದ್ದಿದ್ದ ಗಲಾಟೆ ಪ್ರಕರಣ ಹಾಗೂ ದೂರು, ಪ್ರತಿದೂರಿನ ವಿಚಾರ ಶನಿವಾರ ಕೊಳ್ಳೇಗಾಲ ಪಟ್ಟಣದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ಡಿಸಿಎಫ್ ಕಚೇರಿಯಲ್ಲಿ ರೈತ ಮುಖಂಡರ ಭಾರಿ ಪ್ರತಿಭಟನೆ ಹಿನ್ನೆಲೆ ಸುಖಾಂತ್ಯ ಕಂಡಿದೆ.
ಕೆ. ಶಿವರಾಂಗೆ ಶ್ರದ್ಧಾಂಜಲಿ
ಇತ್ತೀಚಿಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರ ನಟ ಕೆ. ಶಿವರಾಂ ನಿಧನದ ಹಿನ್ನಲೆಯಲ್ಲಿ ಅವರಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು
ಕೊಳ್ಳೇಗಾಲಕ್ಕೆ 25 ಕೋಟಿ ರು. ವಿಶೇಷ ಅನುದಾನ
ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಕೋಟಿ ಅನುದಾನ ನೀಡಿದ್ದು, ಈ ಪೈಕಿ 12 ಕೋಟಿಯನ್ನು ಕ್ಷೇತ್ರಾದ್ಯಂತ ಅಪೂರ್ಣಗೊಂಡಿರುವ ಸಮುದಾಯ ಭವನಗಳ ಅಭಿವೃದ್ಧಿಗೆ ಬಳಸಲು ನಿರ್ಣಯಿಸಿದ್ದು ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು.
ಕುರುಬನಕಟ್ಟೆಯಲ್ಲಿ ಮಂಟೇಸ್ವಾಮಿ ಮೂರ್ತಿಗೆ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ
ತಾಲೂಕಿನ ಕುರುಬನ ಕಟ್ಟೆ ಮಠದಲ್ಲಿನ ಶ್ರೀ ಮಂಟೇಸ್ವಾಮಿ ಮೂರ್ತಿಗೆ ನೂತನವಾಗಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದ ಧರ್ಮಾಧಿಕಾರಿ ಪರಮಪೂಜ್ಯ ವರುಣ ಲಿಂಗರಾಜೇಅರಸ್ ಅವರ ಸಾನ್ನಿಧ್ಯದಲ್ಲಿ ಶುಕ್ರವಾರ ಬೆಳಗ್ಗೆ ಹೋಮ, ವಿಶೇಷ ಪೂಜೆಗಳು ಸಾಂಘವಾಗಿ ಜರುಗಿತು.
ನೆಡುತೋಪಿನ ಮರ ಕಡಿದ ಪ್ರಕರಣ: ಕ್ರಮಕ್ಕೆ ಸಿಎಫ್‌ ಹಿಂದೇಟು!
ಗುಂಡ್ಲುಪೇಟೆ-ಕೇರಳ ರಸ್ತೆಯ ಲೇ ಔಟ್‌ ನ ಮುಂದಿನ ನೆಡುತೋಪಿನ ಮರ ಕಡಿದು ಮೂರು ತಿಂಗಳಾದರೂ ಗುಂಡ್ಲುಪೇಟೆ ಬಫರ್‌ ಜೋನ್‌ ನ ಅಧಿಕಾರಿಗಳು ಕೇಸು ದಾಖಲಿಸದ ಅಧಿಕಾರಿಗಳ ಮೇಲೇಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕ್ರಮ ಜರುಗಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.
ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಘಟಕ ಉದ್ಘಾಟನೆ
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಚಾಮರಾಜನಗರ ಜಿಲ್ಲಾ ಹಾಗೂ ತಾಲೂಕು ಘಟಕಗಳ ಉದ್ಘಾಟನೆ ಹಾಗೂ ರಾಜ್ಯಕಾರ್ಯಕಾರಣಿ ಸಭೆಯನ್ನು ಮಾ.2ರಂದು ಬೆಳಗ್ಗೆ 10ಕ್ಕೆ ನಗರದ ನಿಜಗುಣ ರೆಸಾರ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರುಪ್ಸ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಎನ್. ನಂಜುಂಡಸ್ವಾಮಿ ಹೇಳಿದರು.
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved