• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಪರಿಸರ ರಕ್ಷಣೆ ಮಾಡಿ: ವಕೀಲ ಡಿ. ವೆಂಕಟಾಚಲ ಸಲಹೆ
ಪರಿಸರ ಜಾಗೃತಿಯಲ್ಲಿ ಯುವ ಜನರ ಪಾತ್ರ ಬಹಳ ಮುಖ್ಯ ಎಂದು ಹಿರಿಯ ವಕೀಲ ಡಿ. ವೆಂಕಟಾಚಲ ತಿಳಿಸಿದರು.
ಓಂಕಾರ ಅರಣ್ಯದಲ್ಲಿ ನಿಲ್ಲದ ಕಾಡಾನೆಗಳ ಉಪಟಳ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನಲ್ಲಿ ಕಾಡಾನೆಗಳ ಉಪಟಳ ನಿಂತಿಲ್ಲ, ತಾಲೂಕಿನ ಬೇಗೂರು ಭಾಗದ ಕುರುಬರಹುಂಡಿ, ಮಂಚಹಳ್ಳಿ ಆಲತ್ತೂರು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿಗೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ.
ಮಲೆ ಮಾದೇಶ್ವರ ಬೆಟ್ಟ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿ; ಡೀಸಿ ಶಿಲ್ಪಾನಾಗ್‌
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಎ .ಆರ್. ಕೃಷ್ಣಮೂರ್ತಿ
ನಾನು ಶಾಸಕನಾದ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ತಂದು ಶ್ರಮಿಸಿದ್ದೇನೆ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಜನಪರ ಸರ್ಕಾರವಾಗಿದ್ದು ಹಲವಾರು ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ..
ಲೋಕ್ ಅದಾಲತ್‌: ಒಂದು ಲಕ್ಷ ಕೇಸ್‌ ಇತ್ಯರ್ಥ
ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲೆ ಪ್ರಮಾಣದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ. ಪ್ರಭಾವತಿ ಹೇಳಿದರು.
ಆಡು ಭಾಷೆಯಿಂದಲೇ ಕವಿತ್ವ ಸೃಷ್ಟಿ
ವ್ಯಕ್ತಿಯ ಆಡು ಭಾಷೆಯಿಂದಲೇ ಕವಿತ್ವ ಸೃಷ್ಟಿಯಾಗಲಿದೆ ಎಂದು ಎಚ್‌ಕೆ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಕೃಷ್ಣಸ್ವಾಮಿ ತಿಳಿಸಿದರು
ತಳ ಸಮುದಾಯಗಳ ಅಭಿವೃದ್ಧಿಗೆ ಎಂದೆಂದಿಗೂ ಬದ್ಧ
ತಳ ಸಮುದಾಯಗಳ ಅಭಿವೃದ್ಧಿಗೆ ನಾನು ಎಂದೆಂದಿಗೂ ಬದ್ಧನಾಗಿದ್ದು, ಇವರಿಗೆ ಬೇಕಾದ ನೆರವು ನೀಡುವಲ್ಲಿ ನಾನು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಭರವಸೆ ನೀಡಿದರು.
ಪರಿಶ್ರಮ, ಪ್ರಾಮಾಣಿಕತೆ ಮರೆಯಾಗುತ್ತಿರುವುದು ವಿಷಾದನೀಯ
ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕತೆ ಇಂದು ಮರೆಯಾಗುತ್ತಿರುವುದು ವಿಷಾದನೀಯ ಎಂದು ಡಾ.ಬಿ ವಿ ಕಂಬಳ್ಯಾಳ ಸಲಹೆ ನೀಡಿದರು.
ಹೊರಗುತ್ತಿಗೆ ನೌಕರರಿಗೆ ಸಿಕ್ತು 3 ತಿಂಗಳ ಸಂಬಳ
ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಸಾವಿನ ಕುರಿತಂತೆ ಪ್ರಮುಖ ಕಾರಣ, ಹೊರಗುತ್ತಿಗೆ ನೌಕರರ ಸಂಬಳ, ನೀಡಬೇಕಾದ ಸವಲತ್ತುಗಳನ್ನು ಸಕಾಲದಲ್ಲಿ ಸಲ್ಲಿಸದ ಗುತ್ತಿಗೆದಾರರ ಹಾಗೂ ಹಿಂದಿನ ಅಧಿಕಾರಿಗಳ ಲೋಪ, ಕರ್ತವ್ಯ ನಿರ್ಲಕ್ಷ್ಯದ ಕುರಿತು ಸರ್ಕಾರ ನೇಮಿಸಿರುವ ಉನ್ನತ ಸಮಿತಿ ಸೋಮವಾರ ಸರ್ಕಾರ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಹುಲಿಗಳನ್ನು ಕೊಲ್ಲಲು ಕೀಟನಾಶಕ ಕಾರ್ಬೋಫುರಾನ್ ಬಳಕೆ
ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹೂಗ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಅಸಹಜ ಸಾವಿನ ಪ್ರಕರಣವನ್ನು ತನಿಖೆ ಮಾಡುತ್ತಿರುವ ಉನ್ನತ ಮಟ್ಟದ ಸಮಿತಿಗೆ, ಹುಲಿಗಳನ್ನು ಕೊಲ್ಲಲು ಅತ್ಯಂತ ವಿಷಕಾರಿ ಕೀಟನಾಶಕ ಕಾರ್ಬೋಫುರಾನ್ ಬಳಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved