• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರ ವ್ಯಾಪಾರಸ್ಥರಿಗೆ ಪರವಾನಗಿ ನೋಂದಣಿ ಕಡ್ಡಾಯ
ಆಹಾರ ಪದಾರ್ಥಗಳ ತಯಾರಿಕೆ, ವಿತರಣೆ, ಶೇಖರಣೆ ಮಾಡುವ ಎಲ್ಲಾ ಆಹಾರ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿ ಪರವಾನಗಿ ನೊಂದಣಿ ಪಡೆಯಬೇಕು. ಈ ನಿಟ್ಟಿನಲ್ಲಿ ಹೆಚ್ಚು ಜಾಗೃತಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.
ಯರಿಯೂರಲ್ಲಿ ವಿಜೃಂಭಣೆಯ ಮಂಟೇಸ್ವಾಮಿ ಕೊಂಡೋತ್ಸವ
ತಾಲೂಕಿನ ಯರಿಯೂರು ಗ್ರಾಮದ ಅಂಬೇಡ್ಕರ್ ಭವನದ ಆವರಣದಲ್ಲಿ ಸೋಮವಾರ ಧರೆಗೆ ದೊಡ್ದವರಾದ ಮಂಟೇಸ್ವಾಮಿ, ಸಿದ್ದಪ್ಪಾಜಿ, ದೊಡ್ಡಮ್ಮತಾಯಿ, ಗ್ರಾಮ ದೇವತೆಯ ಕೊಂಡೋತ್ಸವವು ಭಾರಿ ಜನಸ್ತೋಮದೊಂದಿಗೆ ವಿಜೃಂಭಣೆಯಿಂದ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು
ಐದು ವರ್ಷದ ಜನಸೇವೆ ತೃಪ್ತಿ ತಂದಿದೆ: ಶ್ರೀನಿವಾಸಪ್ರಸಾದ್
ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸಂಸದನಾಗಿ ಉತ್ತಮ ಸೇವೆ ಸಲ್ಲಿಸಿರುವ ತೃಪ್ತಿ ಇದೆ. ಈ ಹಿಂದೆ ೫ ಬಾರಿ ಸಂಸದನಾಗಿ ಮಾಡಿದ್ದ ಕೆಲಸ ಕಾರ್ಯಗಳನ್ನು ಈ ಬಾರಿ ಆರೋಗ್ಯ ಸಮಸ್ಯೆಯಿಂದ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿ ಪಡಿಸಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು
ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ
ಭಗವಂತ ಎಲ್ಲೆಡೆ ವ್ಯಾಪಿಸಿದ್ದು ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.ಭಗವಂತ ಎಲ್ಲೆಡೆ ವ್ಯಾಪಿಸಿದ್ದು ದೇವರಲ್ಲಿ ಜನರು ಭಕ್ತಿ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ವಿಜೃಂಭಣೆಯ ಮಾರಮ್ಮ ಉತ್ಸವ ಮೂರ್ತಿ ಮೆರವಣಿಗೆ
ತಾಲೂಕಿನ ನಂಜೇದೇವನಪುರ ಗ್ರಾಮದ ಗ್ರಾಮ ದೇವತೆ ಉಯ್ಯಂಬಳ್ಳಿ ಮಾರಮ್ಮನ ಜಾತ್ರೆಯ ಅಂಗವಾಗಿ ಭಾನುವಾರ ರಾತ್ರಿ ಮಾರಮ್ಮನ ಉತ್ಸವ ಮೂರ್ತಿಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು
ಭಕ್ತರಿಗೆ ನಾಗಮಲೆಗೆ ಹೋಗಲು ಅವಕಾಶ ಮಾಡಿಕೊಡಿ
ಕಳೆದ ನೂರಾರು ವರ್ಷಗಳಿಂದ ನಾಗಮಲೆ ಶ್ರೀ ಕ್ಷೇತ್ರಕ್ಕೆ ಭಕ್ತಾದಿಗಳು ದರ್ಶನ ಮಾಡಿಕೊಂಡು ಬರುತ್ತಿದ್ದಾರೆ ಅವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಧಾರ್ಮಿಕ ಸೇವೆಗೆ ತೊಂದರೆ ನೀಡಬಾರದು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ ಸಂವಿಧಾನವನ್ನು ಗೌರವಿಸಿ
ಸಮಾಜದಲ್ಲಿ ನಾಗರಿಕ ಹಕ್ಕುಗಳೊಂದಿಗೆ ಎಲ್ಲಾ ವರ್ಗಗಳಿಗೂ ಸಮಾನತೆಯಿಂದ ಬದುಕಲು ಅವಕಾಶ ನೀಡಿರುವ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.
ಮತದಾನ ಜಾಗೃತಿಗಾಗಿ ಅಧಿಕಾರಿ, ನೌಕರರಿಂದ ವಾಕಥಾನ್
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು
ಚಾ.ನಗರ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ
ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಹೆದ್ದಾರಿ ಬಂದ್‌
ರೈತರ ಒತ್ತಾಯದಂತೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸಬೇಕು, ರೈತ ವಿರೋಧಿ 3 ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯಬೇಕು, ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಮತ್ತು ಇತರೆ ಎಲ್ಲ ಬೇಡಿಕೆಗಳು ಹಾಗೂ ಕಾರ್ಮಿಕರ ಹೋರಾಟವನ್ನು ಇತ್ಯರ್ಥಪಡಿಸಬೇಕು.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved