• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಕ್ಕೆ ಕಾರು ಡಿಕ್ಕಿ, ಕಾರಿನಲ್ಲಿದ್ದ ಪ್ರಯಾಣಿಕರು ಪಾರು
ಈ ರಸ್ತೆಯ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಅತಿ ಹೆಚ್ಚಾಗಿ ಧೂಳು ಆವರಿಸುತ್ತಿದೆ. ಇದರಿಂದ ತಿರುಗಾಡಲು ತುಂಬಾ ಕಷ್ಟಕರವಾಗುತ್ತಿದೆ. ಧೂಳು ಆವರಿಸಿಕೊಂಡು ಸರಿಯಾಗಿ ರಸ್ತೆ ಕಾಣದೆ ಇಂತಹ ಅಪಘಾತಗಳು ಸಂಭವಿಸುತ್ತಿವೆ.
ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ: ರಾಜ್ಯಾಧ್ಯಕ್ಷ ನಾಗೇಂದ್ರ
ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳದಿದ್ದರೆ ಸೋಮವಾರ ಕೊಳ್ಳೇಗಾಲ ಡಿಸಿಎಫ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಪ್ರತಿಭಟನೆಯಲ್ಲಿ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಇನ್ನಿತರ ಜಿಲ್ಲೆಗಳಿಂದಲೂ ರೈತರು ಭಾಗವಹಿಸಲಿದ್ದಾರೆ.
ವಚನಗಳಿಂದ ಕಾಯಕದ ಅರಿವು ಮೂಡಿಸಿದ ಮಾಚಿದೇವ: ಪಿ.ಗೋವಿಂದರಾಜು
ವೃತ್ತಿಯಲ್ಲಿ ಸೈನಿಕರಾಗಿದ್ದ ಮಾಚಿದೇವ,ಬಸವಣ್ಣನವರ ವಚನಗಳಿಂದ ಪ್ರಭಾವಿತರಾಗಿ ಅನುಭವ ಮಂಟಪ ಸೇರಿದರು. ಅನುಭವ ಮಂಟಪದಲ್ಲಿದ್ದ ಶಿವಶರಣರ ಬಟ್ಟೆಗಳನ್ನು ಶುದ್ಧಿಕರಿಸುವ ಮೂಲಕ ಜನಸಾಮಾನ್ಯರಿಗೆ ಕಾಯಕದ ಮಹತ್ವವನ್ನು ಸಾರಿದರು.
ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದವರು ಡಾ.ಅಂಬೇಡ್ಕರ್
ಬಾಬಾ ಸಾಹೇಬರು ಸಂವಿಧಾನದ ಅಡಿಯಲ್ಲಿ ನಿಮಗೆ ನ್ಯಾಯವನ್ನು ಕೊಟ್ಟಿದ್ದಾರೆ, ಅವರನ್ನು ಜಯಂತಿ ಹಾಗೂ ಭಾವಚಿತ್ರಗಳಲ್ಲಿ ಮಾತ್ರ ಬಿಂಬಿಸುತ್ತಿದ್ದೀರಿ. ಅವರ ತತ್ವಗಳನ್ನು ಪಾಲಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಅವರ ಕೊಡುಗೆಗಳಿಗೆ ಬೆಲೆ ಬಂದಂತಾಗುತ್ತದೆ.
ಕಾರು ಹರಿದು ಬಾಲಕಿ ಸಾವು
ತಾತಾ- ಅಜ್ಜಿ ಜೊತೆ ಬಂದಿದ್ದ ಬಾಲಕಿಯು ಪಾಲಾರ್ ರಸ್ತೆಯಲ್ಲಿರುವ ಪಾರ್ಕಿಂಗ್ ನಲ್ಲಿ ಆಟವಾಡುವಾಗ ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿಕೊಂಡಿದ್ದ ಡೈಸಿ ಎಂಬ ಮಹಿಳೆ ಏಕಾಏಕಿ ಕಾರು ಚಲಾಯಿಸಿದ್ದರಿಂದ ಬಾಲಕಿಯ ಎದೆಯ ಮೇಲೆ ಕಾರು ಹರಿದು, ಮುಂದೆ ನಿಂತಿದ್ದ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಚಾಮರಾಜನಗರ ವಿವಿ ವಿಲೀನವಾಗುವುದು ಬೇಡ; ಅಂಶಿ ಪ್ರಸನ್ನಕುಮಾರ್‌
ಐಎಎಸ್, ಕೆಎಎಸ್, ಐಪಿಎಸ್ ತೇರ್ಗಡೆ ಹೊಂದಿರುವವರು ಯಾರು ನಾನು ಮೊಬೈಲ್, ಟಿವಿ ನೋಡಿ ಪಾಸ್ ಮಾಡಿದೆ ಎಂದು ಹೇಳುವುದಿಲ್ಲ. ಅವರೆಲ್ಲಾ ಪುಸ್ತಕ, ಪತ್ರಿಕೆ, ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಮತ್ತು ಗ್ರಂಥಾಲಯಗಳಿಗೆ ಹೋಗಿದ್ದರಿಂದಲೇ ಸಾಧನೆ ಸಾಧ್ಯ ಎನ್ನುತ್ತಾರೆ.
ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ತಹಸೀಲ್ದಾರ್
ತಾಲೂಕಿನಲ್ಲಿ ೭ ಟ್ರಾನ್ಸಿಟ್ ಬೂತ್ ಹಾಗೂ ಒಂದು ಸಂಚಾರಿ ಬೂತ್ ಕಾರ್ಯನಿರ್ವಹಿಸಲಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಶೇ. ೧೦೦ರಷ್ಟು ಪ್ರಗತಿಗೆ ಎಲ್ಲರೂ ಸಹಕರಿಸಬೇಕು.
ವಿಜೃಂಭಣೆಯಿಂದ ಜರುಗಿದ ನಾರಾಯಣಸ್ವಾಮಿ ದಿವ್ಯ ರಥೋತ್ಸವ
ಕೊಳ್ಳೇಗಾಲ ಪಟ್ಟಣದಲ್ಲಿ ನಾರಾಯಣಸ್ವಾಮಿ ದಿವ್ಯ ರಥೋತ್ಸವವು ವಿಧಿ, ವಿಧಾನಗಳೊಂದಿಗೆ ಶನಿವಾರ ವಿಜೃಂಭಣೆಯಿಂದ ಜರುಗಿತು. ಶನಿವಾರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಮೀನ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ದೊರೆಯಿತು.
ಶ್ರೀನಿವಾಸ ಕುಟುಂಬ ರಾಜಕಾರಣ ವಿರುದ್ಧ ದನಿ: ಹಂಸರಾಜು
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣವನ್ನು ತೆಗಳುತ್ತಿದ್ದ ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರು ಈಗ ತಮ್ಮ ಕುಟುಂಬದವರನ್ನೇ ರಾಜಕೀಯವಾಗಿ ಬೆಳೆಸುತ್ತಿರುವುದು ಎಷ್ಟು ಸರಿ ಎಂದು ಛಲವಾದಿ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ಹಂಸರಾಜು ಪ್ರಶ್ನಿಸಿದ್ದಾರೆ.
ಓದುವ ಸ್ಪರ್ಧೆಗಿಂತ ಸಮಾಜ ಎದುರಿಸುವ ಜಾಣ್ಮೆ,ಸಾಮರ್ಥ್ಯ ಬೇಕು
ಮಕ್ಕಳಿಗೆ ಓದುವ ಸ್ಪರ್ಧೆಗಿಂತ ಸಮಾಜ ಎದುರಿಸಲು ಬೇಕಾಗುವ ಜಾಣ್ಮೆ ಹಾಗೂ ಸಾಮರ್ಥ್ಯವನ್ನು ಮೊದಲು ನೀಡಬೇಕಿದೆ ಎಂದು ಚಿಂತಕ ಎಚ್.‌ಎಂ.ಪೃಥ್ವಿರಾಜ್‌ ಹಾಲಹಳ್ಳಿ ಸಲಹೆ ನೀಡಿದರು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved