• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಸಂವಿಧಾನ ಸರ್ವಶ್ರೇಷ್ಠವಾದ ಗ್ರಂಥ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಲ್ಲ ಗ್ರಂಥಗಳಿಗಿಂತ ದೊಡ್ಡಗ್ರಂಥವಾಗಿದೆ ಎಂದು ಜಿಪಂ.ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಹೇಳಿದರು.
ಮತಗಟ್ಟೆಗಳ ಮೂಲ ಸೌಕರ್ಯ ಪರಿಶೀಲನೆಗೆ ಡಿಸಿಗಳ ಸೂಚನೆ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಡೀಸಿ ಶಿಲ್ಪಾನಾಗ್ ಹಾಗೂ ಮೈಸೂರು ಡೀಸಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಗ್ನಿ ಅನಾಹುತ ತಡೆ: ಪ್ರಾಥಮಿಕ ತಿಳಿವಳಿಕೆ ಅಗತ್ಯ
ಅಗ್ನಿ ಅನಾಹುತ ತಡೆ ಬಗ್ಗೆ ಪ್ರತಿಯೊಬ್ಬ ಸಿಬ್ಬಂದಿಗೂ ಪ್ರಾಥಮಿಕ ತಿಳಿವಳಿಕೆ ಅಗತ್ಯ ಎಂದು ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್‌ ಕುಮಾರ್‌ ತಿಳಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಣೆ
ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಲಿನ ಜೊತೆಗೆ ಪ್ರತಿ ದಿನ ಬೆಳಗ್ಗೆ ಮಕ್ಕಳಿಗೆ ಶಕ್ತಿ ಕೊಡುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ನೀಡಲು ಮುಂದಾಗಿದೆ. ಎಂದು ತಾಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.
ಬಿಜೆಪಿ ಹಿಂದುಳಿದ ಮೋರ್ಚಾಕ್ಕೆ ವೆಂಕಟೇಶ್‌ ನೇಮಕ
ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರನ್ನಾಗಿ ಹನೂರು ವೆಂಕಟೇಶ್‌ರನ್ನು ಜಿಲ್ಲಾಧ್ಯಕ್ಷ ಸಿಎಸ್ ನಿರಂಜನ್ ಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ
ಶೀಘ್ರ ಮ್ಯಾನುವಲ್ ಸ್ಕ್ಯಾವೆಂಜರ್ ಸಭೆ ಕರೆಯದಿದ್ದರೆ ಪ್ರತಿಭಟನೆ
ಮ್ಯಾನುವಲ್ ಸ್ಕ್ಯಾವೆಂಜರ್ ಜಾಗೃತಿ ಸಮಿತಿ ಸಭೆಯನ್ನು ಸದ್ಯದಲ್ಲೇ ಕರೆಯದಿದ್ದರೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸಮಿತಿ ರಾಜ್ಯ ಸದಸ್ಯ ಡಿ.ಆರ್.ರಾಜು ಎಚ್ಚರಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ
ತಾಲೂಕಿನ ಗ್ರಾಪಂಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತ ಕ್ರಮ ವಹಿಸಿ ಎಂದು ತಾಪಂ ಇಒ ಉಮೇಶ್ ವಿವಿಧ ಗ್ರಾಪಂ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಲ ವಿಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಿ
ಪ್ರಸ್ತುತ ಪ್ರತಿಯೊಂದು ಕ್ಷೇತ್ರದಲ್ಲೂ ವಿಜ್ಞಾನ ಅಡಕವಾಗಿರುವುದರಿಂದ ವಿದ್ಯಾರ್ಥಿಗಳ ದೆಸೆಯಲ್ಲೇ ವೈಜ್ಞಾನಿಕ ಮನೋಭಾವನೆ ಜೊತೆಗೆ ಮೂಲ ವಿಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟಾಗ ಹೊಸ ಹೊಸ ಅವಿಷ್ಕಾರಗಳು ಸಂಶೋಧನೆಗಳು ಬರುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.
ಮಕ್ಕಳಿಗೆ ರಾಗಿಮಾಲ್ಟ್ ನೀಡುವ ಯೋಜನೆಗೆ ಚಾಲನೆ
1 ರಿಂದ 10 ನೇತರಗತಿ ಮಕ್ಕಳಿಗೆ ಬಿಸಿಯೂಟ ಜೊತೆಗೆ ರಾಗಿಮಾಲ್ಟ್ ನೀಡುವ ಯೋಜನೆಗೆ ವಸಂತ ಕುಮಾರಿ ಸರ್ಕಾರಿ ಪ್ರೌಡಶಾಲೆಯಲ್ಲಿನ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಮಂಜುಳ ಚಾಲನೆ ನೀಡಿದರು.
ಮದ್ದೂರು, ಯರಿಯೂರಲ್ಲಿ ಸಂವಿಧಾನ ಜಾಗೃತಿ ಜಾಥಾ
ತಾಲೂಕಿನ ಮದ್ದೂರು ಮತ್ತು ಯರಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ಗುರುವಾರ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಮದ್ದೂರಿನಲ್ಲಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ ನೀಡಲಾಯಿತು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved